• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಬೊಮ್ಮಾಯಿ ಅವರೇ, ನಮ್ಮೆಲ್ಲರಿಗೂ ಬೇಕಿರುವುದು ಸಮಾನತೆ ಹಾಗೂ ನ್ಯಾಯ ; ನಿಮ್ಮ ಮೊಸಳೆ ಕಣ್ಣೀರಲ್ಲ : ನಟ ಚೇತನ್

Mohan Shetty by Mohan Shetty
in ರಾಜಕೀಯ, ರಾಜ್ಯ
Bommai
0
SHARES
0
VIEWS
Share on FacebookShare on Twitter

ಬೆಂಗಳೂರು : ಮುಖ್ಯಮಂತ್ರಿ(Chiefminister) ಬೊಮ್ಮಾಯಿ ಅವರೇ, ಕರ್ನಾಟಕದಲ್ಲಿರುವ(Karnataka) ನಮ್ಮೆಲ್ಲರಿಗೂ ಬೇಕಿರುವುದು ಸಮಾನತೆ ಹಾಗೂ ನ್ಯಾಯ, ನಿಮ್ಮ ಮೊಸಳೆ ಕಣ್ಣೀರಲ್ಲ ಎಂದು ನಟ ಮತ್ತು ಸಾಮಾಜಿಕ ಹೋರಾಟಗಾರ ಚೇತನ್(Actor Chethan) ಹೇಳಿದ್ದಾರೆ. ಪ್ರವೀಣ ಕುಮಾರ್‌ ನೆಟ್ಟಾರು(Praveen Nettaru) ಹತ್ಯೆಯ(Murder) ನಂತರ ಮುಖ್ಯಮಂತ್ರಿಗಳು ಮೂರ್ನಾಲ್ಕು ದಿನಗಳಿಂದ ಕಣ್ಣೀರು ಹಾಕುತ್ತಿದ್ದಾರೆ.

ಇದನ್ನೂ ಓದಿ : https://vijayatimes.com/bjp-joins-with-jdu/u003c/strongu003eu003cbru003e

ಪ್ರವೀಣ್ ಹತ್ಯೆ ಮುಖ್ಯಮಂತ್ರಿಗಳಿಗೆ ಸಾಕಷ್ಟು ನೋವು ನೀಡಿದೆ ಎಂದು ಬಿಜೆಪಿ ಶಾಸಕ(BJP MLA) ಎಂ.ಪಿ.ರೇಣುಕಾಚಾರ್ಯ(MP Renukacharya) ಹೇಳಿಕೆ ಉಲ್ಲೇಖಿಸಿ, ಸಾಮಾಜಿಕ ಜಾಲತಾಣ ಫೇಸ್‌ಬುಕ್ನಲ್ಲಿ(Facebook) ಬರೆದುಕೊಂಡಿರುವ ಚೇತನ್, ಮುಖ್ಯಮಂತ್ರಿ ಬೊಮ್ಮಾಯಿ ಅವರೇ, ಕರ್ನಾಟಕದಲ್ಲಿರುವ ನಮ್ಮೆಲ್ಲರಿಗೂ ಬೇಕಿರುವುದು ಸಮಾನತೆ ಹಾಗೂ ನ್ಯಾಯ ನಿಮ್ಮ ಮೊಸಳೆ ಕಣ್ಣೀರಲ್ಲ.  ಮುಖ್ಯಮಂತ್ರಿ ಬೊಮ್ಮಯಿ ಅವರು ದಕ್ಷಿಣ ಕನ್ನಡದಲ್ಲಿ ಮೃತ ಪ್ರವೀಣ್  ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ್ದಾರೆ.

BJP

ಒಳ್ಳೆಯದು, ಆದರೆ ಜುಲೈ 19 ರಂದು ಮಸೂದ್ ಹತ್ಯೆಯನ್ನು ಒಪ್ಪಿಕೊಂಡು ಮತ್ತು ಅವರ ಕುಟುಂಬಕ್ಕೆ ಪರಿಹಾರ ನೀಡಲಿಲ್ಲ, ಏಕೆ? ಸಿಎಂ ಬೊಮ್ಮಾಯಿ ಅವರು ಆರ್ಟಿಕಲ್ 14ರ(Article 14) ಸಮಾನತೆಯನ್ನು ಅಧ್ಯಯನ ಮಾಡಬೇಕು.  ಪ್ರವೀಣ್ ಮತ್ತು ಮಸೂದ್ ಇಬ್ಬರನ್ನೂ ಕರ್ನಾಟಕದಲ್ಲಿ ಸಮಾನವಾಗಿ ನೋಡಬೇಕು ಎಂದಿದ್ದಾರೆ. ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಅವರ ರಾಜಕೀಯ ನಿಲುವನ್ನು ಟೀಕಿಸಿರುವ ಅವರು, ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಎಸ್‌ಡಿಪಿಐ(SDPI) ಪಕ್ಷವನ್ನು ನಿಷೇಧಿಸಬೇಕೆಂದು ಬಯಸುತ್ತಾರೆ.

case

ಎಸ್ಡಿಪಿಐಯ ಸಿದ್ಧಾಂತವನ್ನು ಒಪ್ಪದಿದ್ದರೂ ರಾಜಕೀಯವಾಗಿ ಕಾರ್ಯನಿರ್ವಹಿಸುವ ಅದರ ಹಕ್ಕನ್ನು ಬೆಂಬಲಿಸುವವನಾಗಿ, ನಾನು ಸಿದ್ದರಾಮಯ್ಯ ಅವರ ಈ ಬೇಡಿಕೆಯನ್ನು ಒಪ್ಪುವುದಿಲ್ಲ. ಸಿದ್ದು ಅವರದ್ದು ಕಾಂಗ್ರೆಸ್‌ನ ಮುಸ್ಲಿಂ ಮತಗಳ ಪಾಲನ್ನು ಬಯಸುವ ಯಾರನ್ನಾದರೂ ಹೊಸಕಿ ಹಾಕುವ ಪ್ರಯತ್ನವಾಗಿದೆ. ಇದು ಸಿದ್ದು ಅವರ ಮತ್ತೊಂದು ಅವಕಾಶವಾದಿ ದೋರಣೆ ಎಂದು ಟೀಕಿಸಿದ್ದಾರೆ.

Tags: bjpChethan AhimsaKarnatakapoliticalpolitics

Related News

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023
ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ
ಪ್ರಮುಖ ಸುದ್ದಿ

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.