• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ರೋಹಿತ್ ಚಕ್ರತೀರ್ಥ ಬಂಧನಕ್ಕೆ ಆಗ್ರಹಿಸುವುದು ಅಸಾಂವಿಧಾನಿಕ : ನಟ ಚೇತನ್!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
Actor
0
SHARES
10
VIEWS
Share on FacebookShare on Twitter

ಸಾಮಾಜಿಕ ಹೋರಾಟಗಾರ(Social Activist) ಮತ್ತು ನಟ ಚೇತನ್(Actor Chethan) ಇದೀಗ ಅಚ್ಚರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಪಠ್ಯಪುಸ್ತಕ ಪರಿಷ್ಕರಣೆ ಕುರಿತು ಬಿಜೆಪಿ ಸರ್ಕಾರದ(BJP Govt) ವಿರುದ್ದ ತೀವ್ರ ವಾಗ್ದಾಳಿ ನಡೆಸುತ್ತಿದ್ದ ಚೇತನ್ ಇದೀಗ ಪಠ್ಯಪರಿಷ್ಕರಣ ಸಮಿತಿಯ ಅಧ್ಯಕ್ಷ ರೋಹಿತ್ ಚಕ್ರತೀರ್ಥ(Rohith Chakratheertha) ಪರ ಬ್ಯಾಟ್ ಮಾಡಿದ್ದಾರೆ.

Actor


ರೋಹಿತ್ ಚಕ್ರತೀರ್ಥ ರಾಷ್ಟ್ರಕವಿ ಕುವೆಂಪು(RashtraKavi Kuvempu) ಅವರು ರಚಿಸಿರುವ ನಾಡಗೀತೆಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಸೇರಿದಂತೆ ರಾಜ್ಯದ ಪ್ರಗತಿಪರರು, ಸಾಹಿತಿಗಳು ರೋಹಿತ್ ಚಕ್ರತೀರ್ಥ ಬಂಧನಕ್ಕೆ ಆಗ್ರಹಿಸಿದ್ದರು. ಇದೀಗ ಈ ಕುರಿತು ನಟ ಚೇತನ್ “ಇವತ್ತಿನ ಪಠ್ಯಪುಸ್ತಕ ಪ್ರತಿಭಟನೆ ಸಮಾನತೆ ಮತ್ತು ನ್ಯಾಯಪರ ಹೋರಾಟ ಅಲ್ಲ- ಇದು ಕಾಂಗ್ರೆಸ್(Congress) ಮತ್ತು ಬ್ರಾಹ್ಮಣ್ಯದ ಸವಲತ್ತುಗಳನ್ನು ಉಳಿಸಿಕೊಳ್ಳುವ ಹೋರಾಟ.

ಇದನ್ನೂ ಓದಿ : https://vijayatimes.com/a-picture-of-agnipath-protest/

ಕಾಂಗ್ರೆಸ್ ಬೆಂಬಲಿತ ಪಠ್ಯಪುಸ್ತಕಗಳೂ ಬಿಜೆಪಿ ಬೆಂಬಲಿತ ಪ್ರಸ್ತುತ ಪಠ್ಯಪುಸ್ತಕಗಳೂ ಎರಡರಲ್ಲೂ ನಿಜವಾದ ಸಮಾನತಾವಾದಕ್ಕೆ (ಅಂಬೇಡ್ಕರ್-ಪೆರಿಯಾರ್ವಾದ) ನ್ಯಾಯ ಒದಗಿಸಿಲ್ಲ. ಇನ್ನು ಸಿದ್ಧರಾಮಯ್ಯನವರು ಚಕ್ರತೀರ್ಥನ ಬಂಧನಕ್ಕೆ ಆಗ್ರಹ ನೀಡಿದ್ದಾರೆ. ಇದು ವಾಕ್ ಸ್ವಾತಂತ್ರ್ಯದ ವಿರೋಧಿಯಾಗಿದ್ದು, ಅಸಂವಿಧಾನಿಕವಾಗಿದೆ. ಸಿದ್ದರಾಮಯ್ಯನವರು ರಾಜಕೀಯ ಲಾಭಕ್ಕಾಗಿ ಪ್ರಜಾಪ್ರಭುತ್ವವನ್ನು ನಾಶಮಾಡುವ ಮೂಲಕ ಕಾಂಗ್ರೆಸ್ ಪಕ್ಷವು ಎಂದಿನಂತೆ ಅಪಮಾನಿಸುವುದನ್ನು ಮುಂದುವರೆಸಿದೆ.

Siddaramaiah

ಗಾಂಧಿ (ಬೋಸ್ ಚುನಾವಣೆ 39) , ಇಂದಿರಾ ಗಾಂಧಿ (ತುರ್ತು ಪರಿಸ್ಥಿತಿ ’75+), ನರಸಿಂಹ ರಾವ್ (ಕುದುರೆ ವ್ಯಾಪಾರ ’91+) ಬಿಜೆಪಿಗಿಂತ ಕಾಂಗ್ರೆಸ್ ಪಕ್ಷವು ನಿಜವಾಗಿಯೂ ಪ್ರಜಾ ಪ್ರಭುತ್ವವಾಗಿದೆಯೇ? ಎಂದು ಪ್ರಶ್ನಿಸಿದ್ದಾರೆ. ಇನ್ನು ಕರ್ನಾಟಕ ಕಾಂಗ್ರೆಸ್(Karnataka Congress) ಮತ್ತು ಚಮಚಾ ಬುಧ್ದಿಜೀವಿ ವಲಯ ಬಾಬಾಸಾಹೇಬರ ಕೆಲವು ಜೀವನದ ಅಂಶಗಳನ್ನು ಪಠ್ಯಪುಸ್ತಕದಿಂದ ತೆಗೆದಿದ್ದಾರೆ ಅಂತ ಬೊಬ್ಬೆ ಹಾಕುತ್ತಿದ್ದಾರೆ. ಬಾಬಾಸಾಹೇಬರ ಬಗ್ಗೆ ಅವರ ಕಾಳಜಿ ನೋಡಿ ಖುಷಿಯಾಗುತ್ತಿದೆ.

ಇದನ್ನೂ ಓದಿ : https://vijayatimes.com/health-benefits-of-coriander-leaves/

ಕಾಂಗ್ರೆಸ್ ಮಾಡುವ ಪರಿಷ್ಕತ ಪಠ್ಯದಲ್ಲಿ ಬಾಬಾಸಾಹೇಬರ “ಕಾಂಗ್ರೆಸ್ ಮತ್ತು ಗಾಂಧಿ ಅಸ್ಪೃಶ್ಯರಿಗೆ ಏನು ಮಾಡಿದರು” (1945) ಎಂಬ ಪಾಠ ಇರಲಿದೆಯಾ? ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.

Tags: chethanKarnatakapoliticalpoliticsprotest

Related News

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್
ದೇಶ-ವಿದೇಶ

ಪಹಲ್ಗಾಂ ದಾಳಿಗೆ ಒಂದು ವರ್ಷ: ಭಾರತೀಯ ಸೇನೆಯಿಂದ ಖಡಕ್ ಪೋಸ್ಟ್

April 22, 2026
ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.