• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಟ ದರ್ಶನ್ ಅವರನ್ನ 5 ವರ್ಷ ಬಹಿಷ್ಕರಿಸುವ ವಿಚಾರ: “ನಿಮ್ಮ ಜೊತೆ ನಾವಿದ್ದೇವೆ” ಎಂದ ನಟ ಪ್ರೇಮ್ ಹಾಗೂ ಬುಲೆಟ್ ಪ್ರಕಾಶ್ ಪುತ್ರ

Sharadhi by Sharadhi
in ಪ್ರಮುಖ ಸುದ್ದಿ, ಮನರಂಜನೆ, ರಾಜ್ಯ
ನಟ ದರ್ಶನ್ ಅವರನ್ನ 5 ವರ್ಷ ಬಹಿಷ್ಕರಿಸುವ ವಿಚಾರ: “ನಿಮ್ಮ ಜೊತೆ ನಾವಿದ್ದೇವೆ” ಎಂದ ನಟ ಪ್ರೇಮ್ ಹಾಗೂ ಬುಲೆಟ್ ಪ್ರಕಾಶ್ ಪುತ್ರ
0
SHARES
0
VIEWS
Share on FacebookShare on Twitter

ಬೆಂಗಳೂರು, ಜು. 21: ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಇಂದ್ರಜಿತ್ ಲಂಕೇಶ್‌ ಅವರನ್ನು ಚಿತ್ರರಂಗದಿಂದ ಐದು ವರ್ಷ ಬಹಿಷ್ಕರಿಸುವ ವಿಷಯಕ್ಕೆ ನಟ ನೆನಪಿರಲಿ ಪ್ರೇಮ್‌ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಕೆಲ ವಿಷಯಗಳ ಕುರಿತು ಪರಸ್ಪರ ಆರೋಪ-ಪ್ರತ್ಯಾರೋಪ ಮಾಡುತ್ತಿರುವ ನಟ‌ ದರ್ಶನ್ ಹಾಗೂ ಇಂದ್ರಜಿತ್ ಲಂಕೇಶ್ ಅವರನ್ನ ಚಿತ್ರರಂಗದಿಂದ 5 ವರ್ಷ ಬಹಿಷ್ಕರಿಸುವಂತೆ ಕೋರಿ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಗ್ರಹದಳ ಸಂಸ್ಥೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯನ್ನು ಒತ್ತಾಯಿಸಿದೆ.

ಆದರೆ ಇದನ್ನು ವಿರೋಧಿಸಿರುವ ಲವ್ಲಿ ಸ್ಟಾರ್ ಪ್ರೇಮ್, ದರ್ಶನ್ ಭಾಯ್ ಜಾನ್ ನೀವು ಕನ್ನಡ ಚಿತ್ರರಂಗದ ಆಸ್ತಿ. ನೀವು ತಪ್ಪು ಮಾಡಿದ್ದರೆ ಹಿರಿಯರಿಂದ ನಿಮ್ಮ ತಪ್ಪನ್ನು ತಿದ್ದುವ ಪ್ರಯತ್ನವಾಗಲಿ, ಆದರೆ ನಿಮ್ಮನ್ನು ಚಿತ್ರರಂಗದಿಂದ ಬಹಿಷ್ಕರಿಸುವ ಹಕ್ಕು ಯಾರಿಗೂ ಇಲ್ಲ.. ನಿಮ್ಮ ಜೊತೆ ಒಬ್ಬ ಅಭಿಮಾನಿಯಾಗಿ, ಸ್ನೇಹಿತನಾಗಿ, ಸಹೋದರನಾಗಿ ನಾನಿದ್ದೇನೆ ಎಂದಿದ್ದಾರೆ.

ದರ್ಶನ್ ಭಾಯ್ ಜಾನ್ ನೀವು ಕನ್ನಡ ಚಿತ್ರರಂಗದ ಆಸ್ತಿ. ನೀವು ತಪ್ಪು ಮಾಡಿದ್ದರೆ ಹಿರಿಯರಿಂದ ನಿಮ್ಮ ತಪ್ಪನ್ನು ತಿದ್ದುವ ಪ್ರಯತ್ನವಾಗಲಿ, ಆದರೆ ನಿಮ್ಮನ್ನು ಚಿತ್ರರಂಗದಿಂದ ಬಹಿಷ್ಕರಿಸುವ ಹಕ್ಕು ಯಾರಿಗೂ ಇಲ್ಲ.. ನಿಮ್ಮ ಜೊತೆ ಒಬ್ಬ ಅಭಿಮಾನಿಯಾಗಿ, ಸ್ನೇಹಿತನಾಗಿ, ಸಹೋದರನಾಗಿ ನಾನಿದ್ದೇನೆ.
ನೆನಪಿರಲಿ ಪ್ರೇಮ್ #STAYLOVELY pic.twitter.com/sE5IbY7ufh

— Prem Nenapirali (@StylishstarPrem) July 20, 2021

ಇನ್ನೂ ದಿವಂಗತ ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ಬುಲೆಟ್ ಸಹ ನಟ ದರ್ಶನ್ ಅವರಿಗೆ ಬೆಂಬಲ ನೀಡಿದ್ದಾರೆ. ದರ್ಶನ್ ಅವರ ಕುರಿತು ಟ್ವೀಟ್ ಮಾಡಿರುವ ರಕ್ಷಕ್, ಹಣ್ಣು ಇರುವ ಮರಕ್ಕೆ ಕಲ್ಲು ಹೊಡೆಯುತ್ತಾರೆ ಅನ್ನುವುದು ನಾಣ್ಣುಡಿ, D-BOSS ವಿರುದ್ಧ ಹೇಳಿಕೆ ನೀಡುವುದು ತುಂಬ ಸಾಮಾನ್ಯ ವಿಷಯವಾಗಿದೆ, ನಾನು ಹಾಗೂ ನನ್ನ ಕುಟುಂಬ ಅವರನ್ನು ಹತ್ತಿರದಿಂದ ನೋಡಿದ್ದೇವೆ, ನಾವು ಸದಾ D-BOSS ಜೊತೆಯಲ್ಲಿ ಇರುತ್ತೇವೆ ಎಂದಿದ್ದಾರೆ.

ಹಣ್ಣು ಇರುವ ಮರಕ್ಕೆ ಕಲ್ಲು ಹೊಡೆಯುತ್ತಾರೆ ಅನ್ನುವುದು ನಾಣ್ಣುಡಿ, D-BOSS ವಿರುದ್ಧ ಹೇಳಿಕೆ ನೀಡುವುದು ತುಂಬ ಸಾಮಾನ್ಯ ವಿಷಯವಾಗಿದೆ, ನಾನು ಹಾಗೂ ನನ್ನ ಕುಟುಂಬ ಅವರನ್ನು ಹತ್ತಿರದಿಂದ ನೋಡಿದ್ದೇವೆ, ನಾವು ಸದಾ D-BOSS ಜೊತೆಯಲ್ಲಿ ಇರುತ್ತೇವೆ. @dasadarshan
ಇಂತಿ ನಿಮ್ಮ
ರಕ್ಷಕ್ ಬುಲ್ಲೆಟ್ pic.twitter.com/nVQ0dDIrcB

— Bullett Prakasha (@BulletPrakash2) July 20, 2021

Related News

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?
ಪ್ರಮುಖ ಸುದ್ದಿ

ಬಾಡಿಗೆ ಮನೆಯಲ್ಲಿ ಇರುವವರಿಗೆ 200 ಯೂನಿಟ್ ವಿದ್ಯುತ್​​ ಫ್ರೀ ಇದೆಯೇ?

June 3, 2023
ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!
ದೇಶ-ವಿದೇಶ

ಒಡಿಶಾದಲ್ಲಿ ಯಶವಂತಪುರ- ಕೊರೊಮಂಡೆಲ್ ಎಕ್ಸ್‌ಪ್ರೆಸ್ ರೈಲು ದುರಂತ : ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ ಸಾವಿನ ಸಂಖ್ಯೆ!

June 3, 2023
ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 3, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.