• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಕೊಲ್ಲುವ ಶಕ್ತಿಯಿರುವ ದೈವಕ್ಕೆ ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಇರುವುದಿಲ್ಲ?: ನಟ ಕಿಶೋರ್‌ ಪೋಸ್ಟ್‌ ವೈರಲ್

Rashmitha Anish by Rashmitha Anish
in ಮನರಂಜನೆ
ಕೊಲ್ಲುವ ಶಕ್ತಿಯಿರುವ ದೈವಕ್ಕೆ ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಇರುವುದಿಲ್ಲ?: ನಟ ಕಿಶೋರ್‌ ಪೋಸ್ಟ್‌ ವೈರಲ್
0
SHARES
640
VIEWS
Share on FacebookShare on Twitter

ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ? ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ ಎಂದು ಕನ್ನಡದ ಖ್ಯಾತ ನಟ ಕಿಶೋರ್‌(Actor Kishore’s post goes viral) ಅವರು ಮಾಡಿರುವ ಪೋಸ್ಟ್‌ ಇದೀಗ ಎಲ್ಲೆಡೆ ವೈರಲ್‌ಆಗಿದೆ.

ಈ ಕುರಿತು ತಮ್ಮ ಫೇಸ್‌ಬುಕ್‌(Facebook) ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ಕೊಲ್ಲುವ ದೈವ, ಮನಸ್ಸನ್ನು ಪರಿವರ್ತಿಸಲಾರದೇ? ಕಾಂತಾರದ(Kanthara) ದೈವವನ್ನು ಅವಮಾನಿಸಿದ ಯುವಕ ರಕ್ತಕಾರಿ ಸಾವು ಅನ್ನೊ ವೈರಲ್ ವಿಡಿಯೊ ವಾಟ್ಸಾಪಿನಲ್ಲಿ(Whatsap) ಹರಿದು ಬಂತು.

https://vijayatimes.com/nalinkumar-love-jihad-statement/

ಆ ಸಿನಿಮಾದ ಭಾಗವಾಗಿ ಈ ಥರದ ತಪ್ಪು ತಿಳುವಳಿಕೆಗಳನ್ನು ತಿದ್ದುವುದು ನನ್ನ ಬಾಧ್ಯತೆ ಎಂದು ನಂಬಿ ಬರೆಯುತ್ತಿದ್ದೇನೆ. ಕೊಲ್ಲುವ ಶಕ್ತಿಯಿರುವ ದೈವಕ್ಕೆ ಅದರ ಬದಲು ಮನಃಪರಿವರ್ತನೆ ಮಾಡುವ ಶಕ್ತಿ ಏಕೆ ಏಕೆ ಇರುವುದಿಲ್ಲ?

Actor Kishore's post goes viral

ಏಕೆಂದರೆ ಕತೆಗಾರನಿಗೆ ಕಥೆ ಮುಂದೆ ಸಾಗುವುದಿಲ್ಲ. ಅವನ ಮಟ್ಟಿಗೆ ಒಂದು ಕಥೆಯನ್ನು ಪರಿಣಾಮಕಾರಿಯಾಗಿ ಹೇಳುವ ತನ್ನ ಉದ್ದೇಶ ಸಾಧನೆಗೆ ದೈವವೊ, ದೆವ್ವವೊ ಒಂದು ಸಾಧನವಷ್ಟೆ, ಸಿನಿಮಾವಾಗಲಿ ಪುರಾಣವಾಗಲಿ.

ದೈವವೋ ದೆವ್ವವೋ ನಮ್ಮ ನಮ್ಮ ನಂಬಿಕೆಯಷ್ಟೇ. ನಂಬಿದರೆ ಉಂಟು ನಂಬದಿದ್ದರೆ ಇಲ್ಲ. ಹಾಗೆಂದು ಕಷ್ಟಕಾಲದಲ್ಲಿ ಮನಸ್ಥೈರ್ಯ ಕೊಡುವ ನಂಬಿಕೆಗಳನ್ನು ಅವಮಾನಿಸುವ ಅವಶ್ಯಕತೆಯೂ ಇಲ್ಲ.

https://youtu.be/TX7v11MgGgo

ಕಿಡಿಗೇಡಿಗಳನ್ನು ಶಿಕ್ಷಿಸಲು ಕಾನೂನಿದೆ. ಅವರವರ ನಂಬಿಕೆ ಅವರಿಗೆ. ನಂಬಿಕೆ ಇರಲಿ ಮೂಢನಂಬಿಕೆ ಬೇಡ. ಅದರ ಹೆಸರಲ್ಲಿ ದ್ವೇಷವೂ ಎಂದಿದ್ದಾರೆ.

ಇನ್ನು ನಟ ಕಿಶೋರ್‌ಅವರು ಬರೆದುಕೊಂಡಿರುವ ಪೋಸ್ಟ್‌ಸಾಮಾಜಿಕ ಜಾಲತಾಣದಲ್ಲಿ(Actor Kishore’s post goes viral) ಎಲ್ಲೆಡೆ ವೈರಲ್‌(Viral) ಆಗುತ್ತಿದ್ದು ಪರ-ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಇಂತಹ ತಿಳಿವು ನೀಡುವ ನಿಮ್ಮಂತ ಸಹೃದಯಿ ಕಲಾವಿದರ ಅವಶ್ಯಕತೆ ಇದೆ ಎಂದು ಕೆಲವರು ಹೇಳಿದ್ದರೆ,

ಮನ ಪರಿವರ್ತನೆ ಮಾಡಲು ದೈವ ಅಥವಾ ದೇವರು ಯಾವ ರೂಪದಲ್ಲಿಯಾದರು ಪ್ರಯತ್ನಿಸಬಹುದು. ಅದು ತಂದೆ, ತಾಯಿ, ಗೆಳೆಯ ಯಾರಾದರೂ ಇರಬಹುದು… ಅದನ್ನು ಕೇಳುವ ತಾಳ್ಮೆ ಅಥವಾ ಸಹನೆ ನಮ್ಮಲ್ಲಿರಬೇಕು. ಇಲ್ಲದಿದ್ದರೆ ಅದು ಯಾವ ರೂಪದಲ್ಲಿಯಾದರು ಕೊಲ್ಲಬಹುದು ಅಥವಾ ಶಿಕ್ಷಿಸಬಹುದು ಎಂದು ಇನ್ನು ಕೆಲವರು ಹೇಳಿದ್ದಾರೆ.

  • ಮಹೇಶ್.ಪಿ.ಎಚ್
Tags: actorkishorekantharapost

Related News

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ
Vijaya Time

ಇನ್ನೂ ನೂರು ಕೋಟಿ ಕ್ಲಬ್ ಸೇರಿಲ್ಲವೆ ಕಬ್ಜ ಸಿನಿಮಾ ? ಕಲೆಕ್ಷನ್ ಬಗ್ಗೆ ನಿರ್ಮಾಪಕರು ಏನಂತಾರೆ

March 27, 2023
ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು
ಮನರಂಜನೆ

ಕಬ್ಜ ಚಿತ್ರಕ್ಕೆ ಸಿನಿಪ್ರಿಯರ ಮೆಚ್ಚುಗೆ ; ಕಬ್ಜ 2 ಮತ್ತಷ್ಟು ಅದ್ಧೂರಿಯಾಗಿರಲಿದೆ ಎಂದ ನಿರ್ದೇಶಕ ಆರ್.ಚಂದ್ರು

March 24, 2023
ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್
ಮನರಂಜನೆ

ತಾನು ನೋವುಂಟು ಮಾಡಿದವರ ಬಳಿ ಕ್ಷಮೆಯಾಚಿಸಿದ ನಟಿ ಕಂಗನಾ ರಣಾವತ್

March 24, 2023
21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?
ಪ್ರಮುಖ ಸುದ್ದಿ

21 ವರ್ಷಗಳ ಕಾದು ʻತಲೈವಾʼನ ಭೇಟಿ ಮಾಡಿದ ಕ್ರಿಕೆಟಿಗ ; ಅಂಥಾ ಅಭಿಮಾನಿ ಕ್ರಿಕೆಟಿಗ ಯಾರು?

March 14, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.