• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ಕಿರುತೆರೆ ನಟಿ ಚೇತನ ರಾಜ್ ಸಾವು ; ವೈದ್ಯರ ನಿರ್ಲಕ್ಷ್ಯವೇ ಮಗಳ ಸಾವಿಗೆ ಕಾರಣ ಎಂದ ಪೋಷಕರು!

Mohan Shetty by Mohan Shetty
in ರಾಜ್ಯ
Chethan raj
0
SHARES
2
VIEWS
Share on FacebookShare on Twitter

ಬೆಂಗಳೂರು : 21 ವರ್ಷದ ಕನ್ನಡ ನಟಿರೊಬ್ಬರು ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊಬ್ಬು(Fat) ತೆಗೆಸಲು ಶಸ್ತ್ರಚಿಕಿತ್ಸೆಗೆ ಹೋಗಿ ಸಾವನ್ನಪ್ಪಿರುವ ಘಟನೆ ಬೆಳಕಿದೆ ಬಂದಿದೆ.

Chethana raj

ಕನ್ನಡದ ಜನಪ್ರಿಯ ಕಿರುತೆರೆ ನಟಿ(Actress) ಚೇತನಾ ರಾಜ್(Chethana Raj) ಶಸ್ತ್ರಚಿಕಿತ್ಸೆಯ ನಂತರ ಸಾವನ್ನಪ್ಪಿರುವುದಾಗಿ ಕುಟುಂಬದವರು ಆರೋಪಿಸಿದ್ದಾರೆ. ಚೇತನ ರಾಜ್ ಅವರ ಪೋಷಕರು ನೀಡಿದ ದೂರಿನ ಮೇರೆಗೆ ರಾಜಾಜಿನಗರದ(Rajajinagar) ಡಾ.ಶೆಟ್ಟಿ ಕಾಸ್ಮೆಟಿಕ್ ಕ್ಲಿನಿಕ್(Dr. Shetty’s Cosmetic Clinic) ವೈದ್ಯರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಚೇತನಾ ರಾಜ್ ಅವರು ಶಸ್ತ್ರಚಿಕಿತ್ಸೆಗಾಗಿ ಮೇ 16 ಸೋಮವಾರದಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಇದನ್ನೂ ಓದಿ : https://vijayatimes.com/mehabooba-mufti-allegation/

ಶಸ್ತ್ರಚಿಕಿತ್ಸೆಯ ಬಗ್ಗೆ ಆಕೆ ಪೋಷಕರಿಗೆ ತಿಳಿಸಿರಲಿಲ್ಲ ಎಂಬುದು ಪೋಷಕರ ಹೇಳಿಕೆ ನಂತರವೇ ತಿಳಿದುಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಶಸ್ತ್ರಚಿಕಿತ್ಸೆಯ ನಂತರ, ಆಕೆಯ ಶ್ವಾಸಕೋಶವು ನೀರಿನಿಂದ ತುಂಬಿತ್ತು ಎಂದು ವರದಿಯಾಗಿದೆ. ಸೋಮವಾರ ಹೃದಯಾಘಾತದಿಂದ ಆಕೆ ಸಾವನ್ನಪ್ಪಿದ್ದಾಳೆ. ವೈದ್ಯರ ನಿರ್ಲಕ್ಷ್ಯವೇ ಇದಕ್ಕೆ ಪ್ರಮುಖ ಕಾರಣ ಎಂದು ಆಕೆಯ ಪೋಷಕರು ಪೊಲೀಸರಿಗೆ ದೂರು ನೀಡಿದ್ದಾರೆ. ಶಸ್ತ್ರಚಿಕಿತ್ಸೆಗೆ ತಮ್ಮ ಒಪ್ಪಿಗೆ ಪಡೆಯಲು ಆಸ್ಪತ್ರೆ ವಿಫಲವಾಗಿದೆ ಮತ್ತು ಸರಿಯಾದ ಸೌಲಭ್ಯಗಳಿಲ್ಲದ ಐಸಿಯುನಲ್ಲಿ ಕಾರ್ಯವಿಧಾನವನ್ನು ಮಾಡಲಾಗಿದೆ ಎಂದು ಅವರು ಆರೋಪಿಸಿದ್ದಾರೆ.

Chethana raj

ಯಾವುದೇ ಮುನ್ನೆಚ್ಚರಿಕೆ ಇಲ್ಲದೆ, ಅವರು ಈ ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಕೊಬ್ಬನ್ನು ತೆಗೆದುಹಾಕುವ ನಿಜವಾದ ಅಗತ್ಯವಿದ್ದಲ್ಲಿ ಮಾತ್ರ ವೈದ್ಯರು ಶಸ್ತ್ರಚಿಕಿತ್ಸೆಯನ್ನು ಸೂಚಿಸಬೇಕು. ಶಸ್ತ್ರಚಿಕಿತ್ಸೆಗೆ ಒಳಪಡುವ ಮುನ್ನ ಒಪ್ಪಿಗೆ ಪತ್ರಕ್ಕೆ ಸಹಿ ಮಾಡಿದ್ದು ಆಕೆಯ ಸ್ನೇಹಿತೆ ಎಂದು ನಟಿಯ ತಂದೆ ವರದರಾಜು ಹೇಳಿದ್ದಾರೆ. ವರದಿಗಳ ಪ್ರಕಾರ, ವೈದ್ಯರು 45 ನಿಮಿಷಗಳ ಕಾಲ ಸಿಪಿಆರ್ ಮೂಲಕ ಅವಳನ್ನು ಪುನರುಜ್ಜೀವನಗೊಳಿಸಲು ಪ್ರಯತ್ನಿಸಿದ್ದಾರೆ, ಆದರೆ ಸಾಧ್ಯವಾಗಿಲ್ಲ. ಆಕೆ ಸ್ಪಂದಿಸುತ್ತಿಲ್ಲ ಎಂದು ಅರಿತ ಕೂಡಲೇ ವೈದ್ಯರು ಆಕೆಯನ್ನು ಸಮೀಪದ ಕಾಡೆ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.

https://youtu.be/BkxaVw5M9FI

ಸೂಕ್ತ ನಿಯಮಗಳನ್ನು ಪಾಲಿಸದೇ ರೋಗಿಯನ್ನು ಕರೆತಂದಿರುವ ಬಗ್ಗೆ ಕಾಡೆ ಆಸ್ಪತ್ರೆ ಆರೋಪಿಸಿದೆ ಎಂದು ವರದಿಯಲ್ಲಿ ತಿಳಿದುಬಂದಿದೆ. ನಟಿ ಚೇತನಾ ರಾಜ್ ಅವರನ್ನು ಕಳೆದುಕೊಂಡು ಆಕೆಯ ಪೋಷಕರು, ಸ್ನೇಹಿತರು ಹಾಗೂ ಕುಟುಂಬದವರು ದುಃಖತಪ್ತರಾಗಿದ್ದಾರೆ.

Tags: actressDeathserial

Related News

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023
KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

September 30, 2023
ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ
ಪ್ರಮುಖ ಸುದ್ದಿ

ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.