• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಟಿ ಸಾಯಿ ಪಲ್ಲವಿ ಅರ್ಜಿ ವಜಾ ; ಪೊಲೀಸರ ಮುಂದೆ ಖುದ್ದು ಹಾಜರಾತಿಗೆ ಹೈಕೋರ್ಟ್‌ ಸೂಚನೆ

Mohan Shetty by Mohan Shetty
in ಪ್ರಮುಖ ಸುದ್ದಿ
sai pallavi
0
SHARES
0
VIEWS
Share on FacebookShare on Twitter

ಕಾಶ್ಮೀರಿ ಪಂಡಿತರ(Kashmiri Pandits) ಹತ್ಯಾಕಾಂಡದ ಕುರಿತು ನಟಿ(Actress) ಸಾಯಿ ಪಲ್ಲವಿ(Sai Pallavi) ನೀಡಿರುವ ಹೇಳಿಕೆಯ ವಿರುದ್ದ ಹೈದ್ರಾಬಾದ್‌ನ ಸುಲ್ತಾನ್‌ ಬಜಾರ್‌ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದ್ದು, ಜೂನ್‌ ೨೧ ರೊಳಗೆ ತನಿಖಾಧಿಕಾರಿಗಳ ಮುಂದೆ ಖುದ್ದು ಹಾಜರಾಗುವಂತೆ ನೀಡಿರುವ ನೋಟಿಸನ್ನು ರದ್ದುಗೊಳಿಸುವಂತೆ ನಟಿ ಸಾಯಿ ಪಲ್ಲವಿ ಸಲ್ಲಿಸಿದ್ದ ಅರ್ಜಿಯನ್ನು ತೆಲಂಗಾಣ ಹೈಕೋರ್ಟ್‌(Telangana Highcourt) ರದ್ದು ಪಡಿಸಿದೆ.

actress


ಪೊಲೀಸರು ವಿಚಾರಣೆಗಾಗಿ ನೀಡಿರುವ ನೋಟಿಸ್‌ ರದ್ದು ಪಡಿಸಲು ಸಾಧ್ಯವಿಲ್ಲ. ನೀವು ಖುದ್ದು ಹಾಜರಾಗಿ ವಿಚಾರಣೆಯನ್ನು ಎದುರಿಸಿ, ಈ ವಿಚಾರದಲ್ಲಿ ನ್ಯಾಯಾಲಯವು ಮಧ್ಯ ಪ್ರವೇಶಿಸುವುದಿಲ್ಲ ಎಂದು ನ್ಯಾಯಮೂರ್ತಿ ಲಲಿತಾ ಅವರ ನೇತೃತ್ವದ ಏಕಸದಸ್ಯ ಪೀಠ ಹೇಳಿದೆ. ನಟಿ ಸಾಯಿ ಪಲ್ಲವಿ ಮಾದ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ಹಸು ಕಳ್ಳ ಸಾಗಾಣಿಕೆದಾರರ ಹತ್ಯೆಯನ್ನು ಕಾಶ್ಮೀರಿ ಪಂಡಿತರ ಹತ್ಯೆಗೆ ಹೋಲಿಕೆ ಮಾಡಿ ಮಾತನಾಡಿದ್ದರು. ಅವರ ಈ ಹೇಳಿಕೆಯ ವಿರುದ್ದ ಭಜರಂಗದಳದ ಕಾರ್ಯಕರ್ತ ಅಖಿಲ್‌ ನೀಡಿದ ದೂರಿನ ಮೇರೆಗೆ ಹೈದ್ರಾಬಾದ್‌ನ ಸುಲ್ತಾನ್‌ ಬಜಾರ್‌ ಪೊಲೀಸರು ದೂರು ದಾಖಲಿಸಿಕೊಂಡಿದ್ದರು.

ಇದನ್ನೂ ಓದಿ : https://vijayatimes.com/china-aircraft-flies-close-to-lac/u003c/strongu003eu003cbru003e

ಈ ಕುರಿತು ವಿಚಾರಣೆಗಾಗಿ ಜೂನ್‌ ೨೧ ರೊಳಗೆ ತನಿಖಾಧಿಕಾರಿಗಳ ಮುಂದೆ ಹಾಜರಾಗುವಂತೆ ಪೊಲೀಸರು ನೋಟಿಸ್‌ ನೀಡಿದ್ದರು. ಸಾಯಿ ಪಲ್ಲವಿ ಹೇಳಿಕೆ : ಕಾಶೀರಿ ಪಂಡಿತರ ಹತ್ಯೆ ಮತ್ತು ಗೋಕಳ್ಳರ ಹತ್ಯೆ ಎರಡು ಒಂದೇ. ಎರಡೂ ಅಪರಾಧಗಳು. ಹೀಗಾಗಿ ಈ ಎರಡರ ಮಧ್ಯೆ ನನಗೆ ವ್ಯತ್ಯಾಸ ಕಾಣುತ್ತಿಲ್ಲ. ಎಡಪಂಥೀಯ ಮತ್ತು ಬಲಪಂಥೀಯರ ಬಗ್ಗೆ ನಾನು ಕೇಳಿದ್ದೇನೆ. ಆದರೆ, ಯಾರು ಸರಿ? ಯಾರು ತಪ್ಪು? ಎಂದು ನಾನು ಹೇಳಲಾರೆ. ಕಾಶ್ಮೀರಿ ಪಂಡಿತರನ್ನು ಹೇಗೆ ಕೊಂದರು ಎನ್ನುವುದು ಎಲ್ಲರಿಗೂ ಗೊತ್ತಿದೆ.

Telangana

ಇತ್ತೀಚೆಗೆ ಹಸುವನ್ನು ಹೊತ್ತೊಯ್ದಿದ್ದಕ್ಕೆ ಮುಸ್ಲಿಂ ವ್ಯಕ್ತಿಯನ್ನು ಹತ್ಯೆ(Murder) ಮಾಡಲಾಗಿದೆ. ವ್ಯಕ್ತಿಯನ್ನು ಕೊಂದ ನಂತರ ದಾಳಿಕೋರರು ‘ಜೈ ಶ್ರೀ ರಾಮ್’ ಘೋಷಣೆಗಳನ್ನು ಕೂಗಿದ್ದಾರೆ. ಕಾಶ್ಮೀರದಲ್ಲಿ ನಡೆದದ್ದಕ್ಕೂ ಇತ್ತೀಚೆಗೆ ನಡೆದದ್ದಕ್ಕೂ ವ್ಯತ್ಯಾಸ ಎಲ್ಲಿದೆ? ಎಂದು ನಟಿ ಸಾಯಿ ಪಲ್ಲವಿ ಪ್ರಶ್ನಿಸಿದ್ದರು.

Tags: actressSai PallaviTelangana Highcourt

Related News

ಒಂದು ಕಪ್ ಗೆಲ್ಲೋದೇ ಕಷ್ಟ, 5 ಕಪ್ ಗೆಲ್ಲುವುದು ಎಂದರೆ ಅಸಾಧಾರಣ ಸಾಧನೆ : ಪರೋಕ್ಷವಾಗಿ ಆರ್‌ಸಿಬಿ ಮತ್ತು ಕೊಹ್ಲಿ ಕಾಲೆಳೆದ ಗೌತಮ್ ಗಂಭೀರ್!
Sports

ಒಂದು ಕಪ್ ಗೆಲ್ಲೋದೇ ಕಷ್ಟ, 5 ಕಪ್ ಗೆಲ್ಲುವುದು ಎಂದರೆ ಅಸಾಧಾರಣ ಸಾಧನೆ : ಪರೋಕ್ಷವಾಗಿ ಆರ್‌ಸಿಬಿ ಮತ್ತು ಕೊಹ್ಲಿ ಕಾಲೆಳೆದ ಗೌತಮ್ ಗಂಭೀರ್!

June 1, 2023
ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ
ದೇಶ-ವಿದೇಶ

ಫೋನ್‌ ಜಾಸ್ತಿ ನೋಡ್ಬೇಡ ಅಂದಿದ್ದೇ ತಪ್ಪಾಯ್ತಾ? ಅಮ್ಮ ಬೈದಿದ್ದಾರೆ ಎಂದು ಆತ್ಮಹತ್ಯೆ ಮಾಡಿಕೊಂಡ 13 ವರ್ಷದ ಬಾಲಕಿ

June 1, 2023
ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

June 1, 2023
ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!
Vijaya Time

ಅಂಚೆ ಕಚೇರಿಯ ಈ ಹೊಸ ಯೋಜನೆಯಲ್ಲಿ ಹಣ ಹೂಡಿಕೆ ಮಾಡಿ, ದುಪ್ಪಟ್ಟು ಹಣ ಗಳಿಸಿ!

June 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.