• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಉದಾರ ದಾನಿಗಳು: 100 ಭಾರತೀಯರ ಪಟ್ಟಿಯಲ್ಲಿ ಅದಾನಿ, ಕುಮಾರ ಮಂಗಲಂ ಬಿರ್ಲಾ ಅಗ್ರಸ್ಥಾನ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಉದಾರ ದಾನಿಗಳು: 100 ಭಾರತೀಯರ ಪಟ್ಟಿಯಲ್ಲಿ ಅದಾನಿ, ಕುಮಾರ ಮಂಗಲಂ ಬಿರ್ಲಾ ಅಗ್ರಸ್ಥಾನ
0
SHARES
0
VIEWS
Share on FacebookShare on Twitter

ಅಮೆರಿಕಾ, ಆ. 13: ಸಮಾಜ ಸೇವಾ ಚಟುವಟಿಕೆಗಳಿಗಾಗಿ ಉದಾರವಾಗಿ ದಾನ ಮಾಡಿ, ಜಾಗತಿಕವಾಗಿ ಗುರುತಿಸಿಕೊಂಡಿರುವ 100 ಭಾರತೀಯರ ಪಟ್ಟಿಯಲ್ಲಿ ಭಾರತದ ಉದ್ಯಮಿಗಳಾದ ಗೌತಮ್ ಅದಾನಿ, ನೀತಾ ಅಂಬಾನಿ, ಕುಮಾರ ಮಂಗಲಂ ಬಿರ್ಲಾ ಅವರು ಸ್ಥಾನ ಪಡೆದಿದ್ದಾರೆ.

ಅಮೆರಿಕ ಮೂಲದ ‘ಇಂಡಿಯಾಸ್ಪೊರಾ’ ಎಂಬ ಸಂಘಟನೆ ಈ ಪಟ್ಟಿಯನ್ನು ಬಿಡುಗಡೆ ಮಾಡಿದೆ. ವಿವಿಧ ಮೂಲಗಳು, ಅಧ್ಯಯನಗಳಿಂದ ಸಂಗ್ರಹಿಸಿರುವ ಮಾಹಿತಿ, ಸಾರ್ವಜನಿಕ ವಲಯದಲ್ಲಿ ಸಿಗುವ ದಾಖಲೆಗಳನ್ನು ಆಧರಿಸಿ ಇದೇ ಮೊದಲ ಬಾರಿಗೆ ಇಂಥ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. 9 ಜನ ತೀರ್ಪುಗಾರರಿರುವ ತಂಡ ಈ ದಾನಿಗಳನ್ನು ಆಯ್ಕೆ ಮಾಡಿದೆ ಎಂದು ಮೂಲಗಳು ಹೇಳಿವೆ.

‘ಭಾರತದ ಗೌತಮ್‌ ಅದಾನಿ, ನೀತಾ ಅಂಬಾನಿ, ಕುಮಾರ ಮಂಗಲಂ ಬಿರ್ಲಾ, ಅಮೆರಿಕದ ಮಾಂಟೆ ಅಹುಜಾ, ಅಜಯ್ ಬಂಗಾ, ಮನೋಜ್‌ ಭಾರ್ಗವ, ಕೆನಡಾದ ಸೋನಮ್‌ ಅಜ್ಮೇರಾ, ಬಾಬ್‌ ಧಿಲ್ಲೋನ್‌ ಹಾಗೂ ಆದಿತ್ಯ ಝಾ, ಬ್ರಿಟನ್‌ನ ಮೊಹಮ್ಮದ್‌ ಅಮರ್ಸಿ, ಮನೋಜ್‌ ಬದಲೆ ಹಾಗೂ ಕುಜಿಂದರ್‌ ಬಹಿಯಾ ಅವರು ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದ್ದಾರೆ’ ಎಂದು ಸಂಘಟನೆಯ ಸಂಸ್ಥಾಪಕ ಎಂ.ಆರ್‌.ರಂಗಸ್ವಾಮಿ ತಿಳಿಸಿದ್ದಾರೆ. ಯುಎಇ, ಆಸ್ಟ್ರೇಲಿಯಾ, ಸಿಂಗಪುರದಲ್ಲಿರುವ ಭಾರತೀಯರು ಸಹ ಈ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

Related News

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.
ಆರೋಗ್ಯ

ಮುಖದ ಸೌಂದರ್ಯ ಇನ್ನಷ್ಟು ಕಾಂತಿಯುತವಾಗಬೇಕೇ ಹರಳೆಣ್ಣೆ ಬಳಸಿ, ಇಲ್ಲಿದೆ ಸಂಪೂರ್ಣ ಮಾಹಿತಿ.

October 2, 2023
ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು
ದೇಶ-ವಿದೇಶ

ಜಿಪಿಎಸ್ ಬಳಸಿ ನದಿಗೆ ಬಿದ್ದ ಕಾರು ಕೇರಳದಲ್ಲಿ ನಡೆದ ದುರ್ಘಟನೆ: ಇಬ್ಬರು ವೈದ್ಯರ ಸಾವು

October 2, 2023
ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ
ಪ್ರಮುಖ ಸುದ್ದಿ

ಬಿಯರ್ ಬೇಡ ನೀರು ಬೇಕು: ಹೊಸ ಸಾರಾಯಿ ಅಂಗಡಿ ತೆರೆಯುವುದಕ್ಕೆ ರಾಜ್ಯಾದ್ಯಂತ ಮಹಿಳೆಯರ ಪ್ರತಿಭಟನೆ

October 2, 2023
ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್
ಡಿಜಿಟಲ್ ಜ್ಞಾನ

ಸ್ಮಾರ್ಟ್‌ಫೋನನ್ನು EMI ನಲ್ಲಿ ಖರೀದಿಸುವ ಮುನ್ನ ಎಚ್ಚರಿಕೆ: ಇದೊಂದು ಟ್ರ್ಯಾಪ್

October 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.