• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ತಾಲಿಬಾನಿಗಳ ವಿರುದ್ದ ಸೆಟದು ನಿಂತ ಅಫ್ಘಾನಿಸ್ತಾನ

Preetham Kumar P by Preetham Kumar P
in ದೇಶ-ವಿದೇಶ, ಪ್ರಮುಖ ಸುದ್ದಿ
ತಾಲಿಬಾನಿಗಳ ವಿರುದ್ದ ಸೆಟದು ನಿಂತ ಅಫ್ಘಾನಿಸ್ತಾನ
0
SHARES
0
VIEWS
Share on FacebookShare on Twitter

ಕಾಬೂಲ್ ಆ 23:  ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಪಡಿಸಿಕೊಂಡಿರುವ ಹಿನ್ನಲೆಯಲ್ಲಿಅಲ್ಲಿನಾ ರೆಸಿಸ್ಟೆನ್ಸ್ ಫೋರ್ಸ್ ತಾಲಿಬಾನಿಗಳ ವಿರುದ್ದ ಸಮರ ಸಾರಿವೆ.  ಇಗ ಪಂಜಿಶಿರ್ ಸೇರಿದಂತೆ 3 ಜಿಲ್ಲೆಗಳನ್ನು ತಾಲಿಬಾನಿಗಳಿಂದ ವಶಪಡಿಸಿಕೊಂಡಿದ್ದು ಅಲ್ಲೀಗ ಯುದ್ದದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಪಂಜಿಶಿರ್ ಜಿಲ್ಲೆಯನ್ನು  ವಾಪಸ್ಸು ನೀಡಲು ತಾಲಿಬಾನ್ ಸುಮಾರು 20 ಮಕ್ಕಳನನ್ನು ಒತ್ತೆಯಾಳಾಗಿರಿಸಿಕೊಂಡಿದ್ದಾರೆ.  

ತಾಲಿಬಾನ್‌ಗಳ ದಾಳಿಯಿಂದ ತಪ್ಪಿಸಿಕೊಳ್ಳಲು ಪಂಜಶೀರ್ ನಲ್ಲಿ ತಾಲಿಬಾನ್ ವಿರುದ್ಧ ನಿರ್ಮಿಸಲಾಗಿದ್ದ ಬ್ಯಾರಿಕೇಡ್ ಅನ್ನು ಹತ್ತಿಕ್ಕಲು ತಾಲಿಬಾನ್ ತನ್ನ ಸುಮಾರು 3000 ಹೋರಾಟಗಾರರನ್ನು ಕಳುಹಿಸಿತ್ತು. ಪಂಜಶೀರ್ ಕಡೆಗೆ ಹೋಗುವ ಅಂದ್ರಾಬ್ ಕಣಿವೆಯಲ್ಲಿ ತಾಲಿಬಾನ್ ಮತ್ತು ರೆಸಿಸ್ಟೆನ್ಸ್ ಫೋರ್ಸ್ ನಡುವೆ ಗುಂಡಿನ ಚಕಮಕಿ ನಡೆದಿದೆ. ಈ ಹೋರಾಟದಲ್ಲಿ ತಾಲಿಬಾನಿಗಳಿಗೆ ಹಿನ್ನಡೆಯುಂಟಾಗಿದೆ. ಅಹ್ಮದ್ ಮಸೂದ್ ನೇತೃತ್ವದ ರೆಸಿಸ್ಟೆನ್ಸ್ ಫೋರ್ಸ್, ತಾಲಿಬಾನ್ ಜೊತೆ ಕಠಿಣ ಹೋರಾಟ ನಡೆಸುತ್ತಿದೆ.

300 ಉಗ್ರರು ಬಲಿ : ಪಂಜಶೀರ್ ಮೆಲೆ ದಾಳಿ ಮಾಡಲು ಪ್ರಯತ್ನಿಸಿದ ಸುಮಾರು 300 ತಾಲಿಬಾನಿಗಳನ್ನು ಪಂಜಶೀರ್ ಯೋಧರು ಹೊಡೆದುರುಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ಪಂಜಶೀರ್ ಮುಖಂಡ ನಾವು ಯಾವುದೇ ಕಾರಣಕ್ಕೂ ಪಂಜಶೀರ್‌ನ್ನು ಕಣಿವೆಯನ್ನು ಬಿಟ್ಟು ಕೊಡುವುದಿಲ್ಲ ನಾವು ಅಫ್ಘಾನ್ ಅಧ್ಯಕ್ಷನಂತೆ ಹೆದರಿ ಓಡಿಹೋಗುವುದಿಲ್ಲ ತಾಕತ್ತಿದ್ದರು ಯುದ್ದಮಾಡಿ ಗೆಲ್ಲಿ ಎಂದು ತಾಲಿಬಾನಿಗಳಿಗೆ ನೇರ ಎಚ್ಚರಿಕೆ ರವಾನಿಸಿದ್ದಾರೆ.

Related News

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ
Vijaya Time

‘ಶಕ್ತಿ’ಯೋಜನೆ ಉದ್ಘಾಟನೆಗೆ ಕ್ಷಣಗಣನೆ: ನಾಳೆ ಮಧ್ಯಾಹ್ನ 1 ಗಂಟೆ ನಂತರ ಮಹಿಳೆಯರಿಗೆ ಫ್ರೀ ಬಸ್‌ ಪ್ರಯಾಣ

June 10, 2023
ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !
Vijaya Time

ಕೊರಿಯನ್ ವೆಬ್ ಸೀರಿಸ್ ಮಾದರಿಯಲ್ಲಿ ಅಜ್ಜಿಯನ್ನು ಕೊಂದ ಮೊಮ್ಮಗ: ಕಾರಣ ಕೇಳಿದ್ರೆ ಬೆಚ್ಚಿ ಬೀಳ್ತೀರಾ !

June 10, 2023
ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ
Vijaya Time

ಸಮಾಜ ಕಲ್ಯಾಣ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ.. ವಿದ್ಯಾರ್ಥಿಗಳಿಗೆ 20 ರಿಂದ 35 ಸಾವಿರ ಬಹುಮಾನ

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.