• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

`ಅಗ್ರಸೇನಾ’ ಗೀತೆಗೆ ಆರ್.ಪಿ ಪಟ್ನಾಯಕ್ ಕಂಠ

Sharadhi by Sharadhi
in ಮನರಂಜನೆ
`ಅಗ್ರಸೇನಾ’ ಗೀತೆಗೆ ಆರ್.ಪಿ ಪಟ್ನಾಯಕ್ ಕಂಠ
0
SHARES
0
VIEWS
Share on FacebookShare on Twitter

ಆರ್.ಪಿ ಪಟ್ನಾಯಕ್ ಮತ್ತೆ ಬಂದಿದ್ದಾರೆ. ಎಕ್ಸ್‌ಕ್ಯೂಸ್ ಮಿ’ ಸಿನಿಮಾದ ಹಾಡುಗಳ ಮೂಲಕ ಮ್ಯಾಜಿಕ್ ಸೃಷ್ಟಿಸಿದ್ದ ಆರ್.ಪಿ ಪಟ್ನಾಯಕ್ ಈ ಬಾರಿ ಸುದ್ದಿಯಾಗುತ್ತಿರುವುದು ತಮ್ಮ ಸಂಗೀತದಿಂದ ಅಲ್ಲ; ಬದಲಿಗೆ ಗಾಯನದ ಮೂಲಕ. ವೈಷ್ಣವಿ ಸಿನಿಮಾಸ್ ಲಾಂಛನದಲ್ಲಿ ಮಮತಾ ಜಯರಾಮ ರೆಡ್ಡಿ ನಿರ್ಮಾಣದಅಗ್ರಸೇನಾ’ ಚಿತ್ರಕ್ಕಾಗಿ ಅವರು ಹಾಡಿದ್ದಾರೆ.

ಚಿತ್ರಕ್ಕೆ ಎಂ ಎಸ್ ತ್ಯಾಗರಾಜ್ ಸಂಗೀತ ನೀಡಿದ್ದಾರೆ. `ಸೂರ್ಯನಂತೆ ಊರಿಗೆ, ಚಂದ್ರನಂತೆ ಸೂರಿಗೆ ಬೆಳಗುತ್ತಿದ್ದ ನಿನ್ನ ಅಪ್ಪಯ್ಯ..’ ಎನ್ನುವ ಮನಮೋಹಕ ಗೀತೆಯನ್ನು ಆರ್.ಪಿ ಪಟ್ನಾಯಕ್ ಹಾಡಿದ್ದಾರೆ. ಅಗ್ರಸೇನಾ ಚಿತ್ರದ ಈ ಹೃದಯಸ್ಪರ್ಶಿ ಸಾಲುಗಳು ತಮಗೆ ತನ್ನ ತಂದೆಯ ನೆನಪು ಮೂಡುವಂತೆ ಮಾಡಿರುವುದಾಗಿ ಪಟ್ನಾಯಕ್ ಹೇಳಿದ್ಧಾರೆ. ಬಹಳ ಸಮಯದ ನಂತರ ಕನ್ನಡದಲ್ಲಿ ಹಾಡುತ್ತಿದ್ದರೂ ಸಹ, ಒಂದೊಳ್ಳೆಯ ಹಾಡಿನ ಮೂಲಕವೇ ರೀ ಎಂಟ್ರಿ ದೊರಕಿರುವುದಕ್ಕೆ ಅವರು ಖುಷಿ ವ್ಯಕ್ತಪಡಿಸಿದ್ದು ಚಿತ್ರತಂಡಕ್ಕೆ ಶುಭ ಕೋರಿದ್ದಾರೆ.

ಎನ್. ಕೆ ಮುರುಗೇಶ್ ನಿರ್ದೇಶಿಸಿರುವ `ಅಗ್ರಸೇನಾ’ ಚಿತ್ರದಲ್ಲಿರುವ ಈ ಗೀತೆಗೆ ವಿಜಯ್ ಚಿತ್ರದುರ್ಗ ಸಾಹಿತ್ಯ ನೀಡಿದ್ದಾರೆ. ಆರ್.ಪಿ ರೆಡ್ಡಿಯವರ ಛಾಯಾಗ್ರಹಣ, ವಿಜಯ್ ಎಂ ಕುಮಾರ್ ಅವರ ಸಂಕಲನ ಚಿತ್ರಕ್ಕಿದೆ. ರಾಮಕೃಷ್ಣ, ರಚನಾ ದಶರಥ್, ಅಮರ್, ಹತ್ವಿಕ್ ಕೃಷ್ಣರಾಜ್, ಉಗ್ರಂ ಮಂಜು, ಮೋಹನ್ ಜುನೇಜಾ ಹಾಗೂ ಬೇಬಿ ತನುಷ್ಕಾ ಈ ಚಿತ್ರದ ಪ್ರಮುಖ ತಾರಾಗಣದಲ್ಲಿದ್ದಾರೆ.

Related News

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!
ದೇಶ-ವಿದೇಶ

‘ಜವಾನ್’ ಅಬ್ಬರ: ವಿಶ್ವಾದ್ಯಂತ ತೆರೆಯ ಮೇಲೆ ‘ಜವಾನ್‌’, ದಾಖಲೆ ಬರೆಯಲು ಶಾರುಖ್ ಖಾನ್‌ ರೆಡಿ!

September 8, 2023
ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ
ಪ್ರಮುಖ ಸುದ್ದಿ

ನಾನು ಸನಾತನ ಧರ್ಮಕ್ಕೆ ಹುಟ್ಟಿಲ್ಲ, ನಮ್ಮ ಅಪ್ಪನಿಗೆ ಹುಟ್ಟಿದ್ದೇನೆ’. ನಾನು ಧರ್ಮದ ವಿರೋಧಿ ಅಲ್ಲ, ನರೇಂದ್ರ ಮೋದಿಯ ವಿರೋಧಿ ಪ್ರಕಾಶ್ ರೈ

September 7, 2023
ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ
Vijaya Time

ರಮ್ಯಾ ಆಘಾತ: ರಮ್ಯಾಗೆ ಹೃದಯಾಘಾತ ಸುದ್ದಿ ವೈರಲ್ ! ಈ ಸುದ್ದಿ ಸುಳ್ಳಾಗಿದ್ದು ಯೂರೋಪ್ ಪ್ರವಾಸದಲ್ಲಿ ರಮ್ಯಾ

September 6, 2023
ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!
ಪ್ರಮುಖ ಸುದ್ದಿ

ನಟ ಶಾರುಖ್ ಖಾನ್ ನಿವಾಸ ʼಮನ್ನತ್ʼ ಮುಂದೆ ಭಾರೀ ಪ್ರತಿಭಟನೆ ; ಕಾರಣವೇನು..?!

August 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.