• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ

Shwetha Mohan by Shwetha Mohan
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌, ಶಿಕ್ಷಣ
2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ
0
SHARES
37
VIEWS
Share on FacebookShare on Twitter
  • ಸಿಎಂ ಸಿದ್ಧರಾಮಯ್ಯ ಅಧ್ಯಕ್ಷತೆಯಲ್ಲಿ ಎಐಸಿಸಿ ಒಬಿಸಿ ಮಂಡಳಿ ಸಭೆಯಲ್ಲಿ ಮಹತ್ತರ ನಿರ್ಣಯ (AICC OBC Council meeting)
  • 2029ರ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಹಿಂದುಳಿದ ವರ್ಗಗಳ ಮತಬ್ಯಾಂಕ್ ಅನ್ನು ಸೆಳೆಯಲು ಈಗಿನಿಂದಲೇ ಹೊಸ ರಣತಂತ್ರ
  • ಸಭೆಯಲ್ಲಿ ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗಗಳ ಬಗ್ಗೆ ಮತ್ತು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಜಾತಿಗಣತಿ ವಿಚಾರಗಳ ಬಗ್ಗೆ ನಿರ್ಣಯ

Bengaluru: 2029ರ ಚುನಾವಣೆ ಮೇಲೆ ಕಣ್ಣಿಟ್ಟಿರುವ ಕಾಂಗ್ರೆಸ್, ಹಿಂದುಳಿದ ವರ್ಗಗಳ ಮತಬ್ಯಾಂಕ್(Vote bank) ಅನ್ನು ಸೆಳೆಯಲು ಈಗಿನಿಂದಲೇ ಹೊಸ ರಣತಂತ್ರ ರೂಪಿಸಿದೆ.

ಕರ್ನಾಟಕದಲ್ಲಿ ಅಹಿಂದ ರಾಮಯ್ಯ ಎಂದೇ ಕರೆಸಿಕೊಳ್ಳುವ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಬೆಂಗಳೂರಿನ ಖಾಸಗಿ ಹೋಟೆಲ್​​ ನಲ್ಲಿ ಎಐಸಿಸಿ ಒಬಿಸಿ ಮಂಡಳಿಯ ಮೊದಲ ಸಭೆ ನಡೆದಿದೆ.

ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಎಸ್​ಸಿ, ಎಸ್​ಟಿ, ಹಿಂದುಳಿದ ವರ್ಗಗಳ ಬಗ್ಗೆ ಮತ್ತು ಸಾಮಾಜಿಕ, ಆರ್ಥಿಕ, ಶೈಕ್ಷಣಿಕ ಮತ್ತು ಜಾತಿಗಣತಿ ವಿಚಾರಗಳ ಬಗ್ಗೆ ನಿರ್ಣಯ ಕೈಗೊಳ್ಳಲಾಗಿದೆ ಎಂದಿದ್ದಾರೆ

AICC OBC Council meeting
OBC Board Meeting

ಸಭೆಯಲ್ಲಿ ಕೈಗೊಂಡ 3 ನಿರ್ಣಯಗಳು

  • ರಾಷ್ಟ್ರದಲ್ಲಿ ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ, ರಾಜಕೀಯ ಸ್ಥಿತಿ ಬಗ್ಗೆ ಸಂಪೂರ್ಣ ಗಣತಿ ಆಗಬೇಕು.
  • ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ, ಸೇವೆ ಹಾಗೂ ರಾಜಕೀಯ ವಲಯದಲ್ಲಿ ಶೇಕಡಾ 50 ರಷ್ಟು ಮೀಸಲಾತಿ ನೀಡಬೇಕು.
  • ಖಾಸಗಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಆರ್ಟಿಕಲ್ 15(5) ಪ್ರಕಾರ ಮೀಸಲಾತಿ ನೀಡಬೇಕು.
    ಹಿಂದುಳಿದ ವರ್ಗಗದವರ ಅಭಿವೃದ್ಧಿ ನಮ್ಮ ಉದ್ದೇಶವಾಗಿದ್ದು, ಸಾಮಾಜಿಕ ನ್ಯಾಯ ಕೊಡುವುದು ಮುಖ್ಯ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ನಾವು ಹೆಜ್ಜೆ ಇಡುತ್ತಿದ್ದೇವೆ. ಸಂವಿಧಾನ ಉದ್ದೇಶದಂತೆ ಸಮಾನತೆಯ ಸಮಾಜ ನಿರ್ಮಾಣ ಮಾಡಬೇಕು. ನ್ಯಾಯ ಯೋಧ ಅಡಿಯಲ್ಲಿ ಕಾಂಗ್ರೆಸ್ ಪಕ್ಷವು ಮುನ್ನಡೆಯುತ್ತಿದೆ. ಶಿಕ್ಷಣ, ಆರ್ಥಿಕ, ಸಾಮಾಜಿಕ ಅಂಶದ ಮೇಲೆ ಜಾತಿಗಣತಿ ನಡೆಯಬೇಕು ಎಂದು ಹೇಳಿದ್ದಾರೆ.

ಸಾಮಾಜಿಕ ಮತ್ತು‌ ಶೈಕ್ಷಣಿಕ ಸಮೀಕ್ಷೆಗೆ ನಡೆಸುವಂತೆ 2015ರಲ್ಲಿ‌ ನಮ್ಮ ಸರ್ಕಾರ ಹಿಂದುಳಿದ ಆಯೋಗಕ್ಕೆ ಆದೇಶ ನೀಡಿತ್ತು.

2018ರಲ್ಲಿ ಆಯೋಗ ಸಮೀಕ್ಷೆ ಪೂರ್ಣಗೊಳಿಸಿತು. ಆದರೆ, ಆಗ ನಮ್ಮ ಸರ್ಕಾರ ಇರಲಿಲ್ಲ. ಹೆಚ್​ಡಿ ಕುಮಾರಸ್ವಾಮಿ ಅವರ ನೇತೃತ್ವದ ಸರ್ಕಾರ ಅಧಿಕಾರದಲ್ಲಿತ್ತು.

ಈ ವೇಳೆ ಸಮೀಕ್ಷಾ ವರದಿ ಸಲ್ಲಿಸಲು ಕಾಂತರಾಜ್ ಅವರು ಹೆಚ್​ಡಿ ಕುಮಾರಸ್ವಾಮಿ ಅವರಿಗೆ ಸಮಯ ಕೇಳಿದರು. ಆದರೆ ಹೆಚ್​ಡಿ ಕುಮಾರಸ್ವಾಮಿ ಅವರು ಸಮಯ ನೀಡಲಿಲ್ಲ.

ಇದನ್ನು ಓದಿ : ಕರ್ನಾಟಕ ಪೊಲೀಸ್ ಇಲಾಖೆಗೆ ಮೇಜರ್​ ಸರ್ಜರಿ : 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ

ನಂತರ, ಬಿಜೆಪಿ ಸರ್ಕಾರ ಬಂತು, ಅವರೂ ವರದಿ ತೆಗೆದುಕೊಳ್ಳಲಿಲ್ಲ .ಹಿಂದುಳಿದ ವರ್ಗಗಳ ಅಭಿವೃದ್ಧಿ ನಮ್ಮ ಪಕ್ಷದ ಉದ್ದೇಶವಾಗಿದೆ. (AICC OBC Council meeting) ಒಬಿಸಿಗಳಿಗೆ ಸಾಮಾಜಿಕ ನ್ಯಾಯ ಕೊಡುವುದು ಮುಖ್ಯ ಉದ್ದೇಶವಾಗಿದೆ ಎಂದಿದ್ದಾರೆ

Tags: AICCCM siddaramaiahCongresselectionvijaya times

Related News

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ
ಪ್ರಮುಖ ಸುದ್ದಿ

ತಾಲೂಕು ಆಸ್ಪತ್ರೆಗಳಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಸರ್ಕಾರದ ಸೂಚನೆ: ಆರೋಗ್ಯ ಸೇವೆ ಬಲಪಡಿಸಲು ಸಚಿವ ಯು.ಟಿ. ಖಾದರ್ ಮಹತ್ವದ ಘೋಷಣೆ

July 22, 2026
ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್
ಪ್ರಮುಖ ಸುದ್ದಿ

ಸಚಿವ ಸಂಪುಟ ವಿಸ್ತರಣೆ ಮತ್ತೆ ಮುಂದೂಡಿಕೆ: ಹೈಕಮಾಂಡ್ ತೀರ್ಮಾನಕ್ಕಾಗಿ ಕಾಯುತ್ತಿರುವ ರಾಜ್ಯ ಕಾಂಗ್ರೆಸ್

July 22, 2026
ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ
ಪ್ರಮುಖ ಸುದ್ದಿ

ಒಮ್ಮೆ ನಿರ್ಧಾರ ಮಾಡಿದರೆ ಜಾರಿ ಖಚಿತ : ಶರಾವತಿ ಯೋಜನೆ ಕುರಿತು ಸಿಎಂ ಡಿಕೆ ಶಿವಕುಮಾರ್ ಸ್ಪಷ್ಟನೆ

July 21, 2026
ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ
ದೇಶ-ವಿದೇಶ

ಬೇಡಿಕೆ ಈಡೇರುವವರೆಗೂ ಹೋರಾಟ ನಿಲ್ಲದು: ಇಂದು ಕೂಡ ‘ಚಲೋ ಸಂಸದ್’ ಮುಂದುವರಿಕೆ ಎಂದ ಅಭಿಜಿತ್ ದೀಪ್ಕೆ

July 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.