• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಏರ್ ಇಂಡಿಯಾವನ್ನು ಅಧಿಕೃತವಾಗಿ ಟಾಟಾಗೆ ಹಸ್ತಾಂತರಿಸಿದ ಸರ್ಕಾರ

Preetham Kumar P by Preetham Kumar P
in ದೇಶ-ವಿದೇಶ
air-india
0
SHARES
0
VIEWS
Share on FacebookShare on Twitter

ಏರ್ ಇಂಡಿಯಾ ಕಂಪನಿಯನ್ನು ಸರ್ಕಾರ ಅಧಿಕೃತವಾಗಿ ಟಾಟಾ ಸಂಸ್ಥೆಗೆ ವರ್ಗಾವಣೆ ಮಾಡಿದೆ. ಈ ಬಗ್ಗೆ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಏರ್ ಇಂಡಿಯಾ ಕಂಪನಿಯನ್ನು ಇಂದು ಅಧಿಕೃತವಾಗಿ ಸರ್ಕಾರ ಟಾಟಾ ಸಮೂಹಕ್ಕೆ ಹಸ್ತಾಂತರ ಮಾಡಿದೆ.

ಟಾಟಾ ಸನ್ಸ್ ಅಧ್ಯಕ್ಷ ಎನ್. ಚಂದ್ರಶೇಖರ್ ಅವರು ಪ್ರಧಾನಿ ಮೋದಿ ಅವರನ್ನು ಈ ಸಂಬಂಧ ಇಂದು ಭೇಟಿ ಮಾಡಿದ್ದಾರೆ. ಈ ಭೇಟಿಯ ಫೋಟೋವನ್ನು ಪ್ರಧಾನಿ ಕಾರ್ಯಾಲಯ ಟ್ವಿಟರ್ ಮೂಲಕ ಹಂಚಿಕೊಂಡಿದೆ.

ಅಕ್ಟೋಬರ್ 8ರಂದು ಏರ್ ಇಂಡಿಯಾ ಕಂಪನಿಯನ್ನು ಟಾಟಾ ಸಮೂಹಕ್ಕೆ ಹಸ್ತಾಂತರಿಸುವ ಒಪ್ಪಂದಕ್ಕೆ ಸಹಿ ಹಾಕಲಾಗಿತ್ತು. ಅಕ್ಟೋಬರ್ 11ರಂದು ಕೇಂದ್ರ ಸರಕಾರ ಈ ಕಂಪನಿಯನ್ನು 18 ಸಾವಿರ ಕೋಟಿಗೆ ಮಾರಾಟ ಮಾಡಿದ ಪತ್ರವನ್ನು ಟಾಟಾ ಸಮೂಹಕ್ಕೆ ನೀಡಿದೆ. ಅಕ್ಟೋಬರ್ 25ರಂದು ಕೇಂದ್ರ ಸರ್ಕಾರ ಮತ್ತು ಟಾಟಾ ಸನ್ಸ್ ಷೇರು ಖರೀದಿ ಒಪ್ಪಂದಕ್ಕೆ ಸಹಿ ಹಾಕಿದ್ದವು.

ಇನ್ನು ಏರ್‌ ಇಂಡಿಯಾದ ಸೇವೆ ಸುಧಾರಣೆಗೆ, ಕಂಪನಿಯ ನೌಕರರಿಗೆ ಹಲವು ಸಂದೇಶ ರವಾನೆ ಮಾಡಿರುವ ಆಡಳಿತ ಮಂಡಳಿ, ಚೆನ್ನಾಗಿರುವ ಉಡುಪು ಧರಿಸಬೇಕು ಎಂದು ಸೂಚನೆ ನೀಡಿದೆ. ಅಲ್ಲದೇ ಪ್ರಯಾಣಿಕರನ್ನು ಅತಿಥಿಗಳ ಹಾಗೆ ಸತ್ಕಾರ ಮಾಡಬೇಕು, ವಿಮಾನದಲ್ಲಿ ರತನ್‌ ಟಾಟಾ ಅವರು ನೀಡಿರುವ ಆಡಿಯೋ ಸಂದೇಶವನ್ನು ಪ್ಲೇ ಮಾಡಬೇಕು ಎನ್ನುವ ಸೂಚನೆಗಳು ಸಿಬ್ಬಂದಿಗಳಿಗೆ ಸಿಕ್ಕಿದೆ.

Tags: air indiacentral governmentIndiaratan tatatata acquires air indiavijayatimes

Related News

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು
ದೇಶ-ವಿದೇಶ

ವಂದೇ ಭಾರತ್ ರೈಲಿಗೆ ಕಲ್ಲು ತೂರಾಟ ಮಾಡಬೇಡಿ ಎಚ್ಚರ! ಕಲ್ಲು ಹೊಡೆದ್ರೆ 5 ವರ್ಷ ಜೈಲು

March 30, 2023
ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !
ದೇಶ-ವಿದೇಶ

ಬಿಲ್ಕಿಸ್ ಬಾನೋ ಗ್ಯಾಂಗ್‌ ರೇಪ್‌ ಪ್ರಕರಣದ ಅಪರಾಧಿ ಜೊತೆ ವೇದಿಕೆ ಹಂಚಿಕೊಂಡ ಬಿಜೆಪಿ ಸಂಸದ !

March 28, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.