• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಸೇನಾ ವಿಮಾನದ ಮೂಲಕ ವಿದೇಶಗಳಿಂದ ಭಾರತಕ್ಕೆ ಆಕ್ಸಿಜನ್ ಕಂಟೇನರ್​ಗಳ ಏರ್​ಲಿಫ್ಟ್

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಸೇನಾ ವಿಮಾನದ ಮೂಲಕ ವಿದೇಶಗಳಿಂದ ಭಾರತಕ್ಕೆ ಆಕ್ಸಿಜನ್ ಕಂಟೇನರ್​ಗಳ ಏರ್​ಲಿಫ್ಟ್
0
SHARES
0
VIEWS
Share on FacebookShare on Twitter

ನವದೆಹಲಿ, ಮೇ. 03: ದೇಶದಲ್ಲಿ ಕೊರೋನಾ ಅಬ್ಬರ ಮುಂದುವರೆದಿದ್ದು, ಹಲವು ರಾಜ್ಯಗಳಲ್ಲಿ ಪ್ರತಿದಿನ 40 ಸಾವಿರಕ್ಕೂ ಅಧಿಕ ಕೊರೋನಾ ಪಾಸಿಟಿವ್ ಕೇಸ್​ಗಳು ದಾಖಲಾಗುತ್ತಿವೆ. ಇದರ ಜೊತೆಗೆ ಆಕ್ಸಿಜನ್ ಕೊರತೆಯೂ ದೇಶದಲ್ಲಿದೆ. ಹೀಗಾಗಿ, ಈಗಾಗಲೇ ನಾನಾ ದೇಶಗಳು ಭಾರತಕ್ಕೆ ಆಕ್ಸಿಜನ್ ಸರಬರಾಜು ಮಾಡಿವೆ. ದೇಶದ ನಾನಾ ಭಾಗಗಳಿಗೆ ತ್ವರಿತವಾಗಿ ಆಕ್ಸಿಜನ್ ಪೂರೈಕೆ ಮಾಡಲು ಭಾರತೀಯ ವಾಯುಪಡೆ ಕೂಡ ಕೈ ಜೋಡಿಸಿದ್ದು, ಸೇನಾ ವಿಮಾನದ ಮೂಲಕ ಆಕ್ಸಿಜನ್ ಟ್ಯಾಂಕರ್​ಗಳ ಸಾಗಾಟ ಮಾಡಲಾಗುತ್ತಿದೆ.

ಇದೀಗ ಜರ್ಮನಿಯಿಂದ 4 ಆಕ್ಸಿಜನ್ ಕಂಟೇನರ್​​ಗಳನ್ನು ಭಾರತೀಯ ವಾಯುಪಡೆ ಭಾರತಕ್ಕೆ ಏರ್​ಲಿಫ್ಟ್​ ಮಾಡಿದೆ. ಭಾರತೀಯ ವಾಯುಸೇನೆಯ ಸಿ-17 ವಿಮಾನದ ಮೂಲಕ ಭಾನುವಾರ 4 ಕ್ರಿಯೋಜೆನಿಕ್ ಆಕ್ಸಿಜನ್ ಕಂಟೇನರ್​ಗಳನ್ನು ದೆಹಲಿಯ ಹಿಂಡನ್ ವಾಯುನೆಲೆಗೆ ಶಿಫ್ಟ್ ಮಾಡಲಾಗಿದೆ. ಜೊತೆಗೆ ಇಂಗ್ಲೆಂಡ್​ನಿಂದ 450 ಆಕ್ಸಿಜನ್ ಸಿಲಿಂಡರ್​ಗಳನ್ನು ತಮಿಳುನಾಡಿನ ಚೆನ್ನೈ ವಾಯುನೆಲೆಗೆ ಏರ್​ಲಿಫ್ಟ್​ ಮಾಡಲಾಗಿದೆ. ಹಾಗೇ, ಸಿ-17 ವಿಮಾನಗಳಲ್ಲಿ ಚಂಡೀಗಢದಿಂದ ಭುವನೇಶ್ವರಕ್ಕೆ 2 ಕ್ರಿಯೋಜೆನಿಕ್ ಆಕ್ಸಿಜನ್ ಕಂಟೇನರ್​ಗಳನ್ನು ಏರ್​ಲಿಫ್ಟ್ ಮಾಡಲಾಗಿದೆ. ಹಾಗೆಯೇ ಜೋಧ್​ಪುರದಿಂದ ಜಾಮ್ನಾಗರಕ್ಕೆ 2 ಆಕ್ಸಿಜನ್ ಕಂಟೇನರ್​ಗಳು, ಹಿಂಡನ್​ನಿಂದ ರಾಂಚಿಗೆ 2 ಆಕ್ಸಿಜನ್ ಕಂಟೇನರ್​ಗಳು, ಇಂದೋರ್​ನಿಂದ ಜಾಮ್ನಾಗರಕ್ಕೆ 2 ಮತ್ತು ಹಿಂಡನ್​ನಿಂದ ಭುವನೇಶ್ವರಕ್ಕೆ 2 ಆಕ್ಸಿಜನ್ ಕಂಟೇನರ್​ಗಳನ್ನು ಏರ್​ಲಿಫ್ಟ್ ಮಾಡಲಾಗಿದೆ ಎಂದು ಭಾರತೀಯ ವಾಯುಪಡೆ ಮಾಹಿತಿ ನೀಡಿದೆ.

Related News

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023
ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ
ದೇಶ-ವಿದೇಶ

ಭಾರತದ ಟಾಪ್ 10 ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳ ಪಟ್ಟಿ ಇಲ್ಲಿದೆ

June 6, 2023
ghaziabad
ದೇಶ-ವಿದೇಶ

ಆನ್ಲೈನ್ ಗೇಮಿಂಗ್ ಅಪ್ಲಿಕೇಶನ್ ಮೂಲಕ ಮತಾಂತರ ಜಾಲ ಬೇಧಿಸಿದ ಯುಪಿ ಪೊಲೀಸರು

June 6, 2023
ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ
ಪ್ರಮುಖ ಸುದ್ದಿ

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ತಡವಾದರೂ ಉತ್ತಮ ಮಳೆಯಾಗಲಿದೆ : ಹವಾಮಾನ ಇಲಾಖೆ ತಜ್ಞರ ಸ್ಪಷ್ಟನೆ

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.