• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕುರಾನ್ ಗ್ರಂಥವನ್ನೇ ತಿರುಚಿ ಯುವಕರನ್ನು ಪ್ರಚೋದನೆ ಮಾಡಲು ಅಲ್ ಖೈದಾ ಪ್ಲಾನ್

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
Terrorist
0
SHARES
0
VIEWS
Share on FacebookShare on Twitter

ಬೆಂಗಳೂರು : ಬೆಂಗಳೂರಿನಲ್ಲಿ(Bengaluru) ಇತ್ತೀಚೆಗೆ ಬಂಧಿತರಾಗಿರುವ ಯುವಕರ ಬಳಿ ಸಿಕ್ಕಿರುವ ದಾಖಲೆಗಳು ಸ್ಪೋಟಕ ಮಾಹಿತಿಯನ್ನು ಹೊರಹಾಕಿವೆ. ಮುಸ್ಲಿಂ ಯುವಕರನ್ನು ಉಗ್ರ ಸಂಘಟನೆಗೆ ಸೆಳೆಯಲು ಅಲ್‍ಖೈದಾ(Al-Khaida) ಹೊಸ ಪ್ಲ್ಯಾನ್ ನಡೆಸಿರುವುದನ್ನು ತನಿಖಾಧಿಕಾರಿಗಳು ಪತ್ತೆ ಮಾಡಿದ್ದಾರೆ.

Al Qeada

ಹೌದು, ಅಲ್‍ಖೈದಾ ಉಗ್ರ ಸಂಘಟನೆಗೆ ಸೇರ್ಪಡೆಗೊಳಿಸುವವರು ಪವಿತ್ರ ಕುರಾನ್(Quran) ಗ್ರಂಥವನ್ನೇ ತಿರುಚಿರುವ ಸಂಗತಿ ಬಯಲಾಗಿದೆ. ಈ ತಿರುಚಿದ ಕುರಾನ್ ಗ್ರಂಥದ ಪ್ರತಿಗಳನ್ನು ಯುವಕರಿಗೆ ನೀಡಿ, ಉಗ್ರ ಕೃತ್ಯಗಳನ್ನು ನಡೆಸಲು ಪ್ರಚೋದನೆ(Provoke) ನೀಡಲಾಗುತ್ತಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಬಂಧಿತರಾದ ಇಬ್ಬರು ಉಗ್ರರ ಬಳಿ ತಿರುಚಿದ ಕುರಾನ್ ಗ್ರಂಥದ ಪುಟಗಳು ಪತ್ತೆಯಾಗಿವೆ. ಅಲ್ ಖೈದಾಗೆ ಸೇರ್ಪಡೆ ಮಾಡುವಾತ ಕಳುಹಿಸಿರುವ ದಾಖಲೆಗಳಾಗಿದ್ದು, ಜಿಹಾದ್, ಕೊಲ್ಲುವುದು, ಕಾಫಿರ್, ಷರಿಯತ್, ಸೇರಿದಂತೆ ಪ್ರವಾದಿಗಳು ಬೋಧಿಸಿದ್ದಾರೆ ಎನ್ನಲಾದ ಅನೇಕ ಸಂದೇಶಗಳನ್ನು ದಾಖಲೆಯಲ್ಲಿ ಸೇರಿಸಲಾಗಿದೆ.

ಇದನ್ನೂ ಓದಿ : https://vijayatimes.com/hyderabad-gang-rape-culprits-gets-bail/u003c/strongu003eu003cbru003e

ಈ ದಾಖಲೆಗಳನ್ನು ಗಮನಿಸಿದಾಗ ಕುರಾನ್ ಗ್ರಂಥದ ಅನೇಕ ಅಂಶಗಳನ್ನು ತಿರುಚಿ, ಕುರಾನ್ ಪ್ರಕಾರ ಬದುಕಬೇಕು. ಅಲ್ಲಾನಿಗೋಸ್ಕರ ಜಿಹಾದ್ ಮಾಡಬೇಕು ಎಂದು ಪ್ರಚೋದನೆ ನೀಡಲಾಗಿದೆ ಎಂಬ ಸತ್ಯ ಬಯಲಾಗಿದೆ. ಇನ್ನು ಬಂಧಿತ ಉಗ್ರರ(Terrorists) ಮೊಬೈಲ್ ರಿಟ್ರೀವ್ ಮಾಡಲು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಗೆ ರವಾನಿಸಲಾಗಿದೆ. ಹಳೆ ಮೊಬೈಲ್ ಆದ ಕಾರಣ ರಿಟ್ರೀವ್ ಆಗದೆ ಮಾಹಿತಿ ಪತ್ತೆ ಆಗುತ್ತಿಲ್ಲ. ಹೀಗಾಗಿ ಇಡೀ ಪ್ರಕರಣವನ್ನೇ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸುವಂತೆ ಕೇಂದ್ರ ಗೃಹ ಇಲಾಖೆಗೆ ರಾಜ್ಯ ಪೊಲೀಸರು ಪತ್ರ ಬರೆದಿದ್ದಾರೆ.

https://fb.watch/ewAo1Wn2J0/u003c/strongu003eu003cbru003e

ಈ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ಕೇಂದ್ರ ಸರ್ಕಾರ(Central Government) ಕೂಡಾ ಮುಂದಾಗಿದ್ದು, ಹೆಚ್ಚಿನ ತನಿಖೆಗಾಗಿ ಬಂಧಿತ ಉಗ್ರರನ್ನು ದೆಹಲಿಗೆ ಕರೆದುಕೊಂಡು ಹೋಗುವ ಸಾಧ್ಯತೆಗಳಿವೆ.

Tags: Al QeadaTerrorist GroupTerrorists

Related News

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ
ಪ್ರಮುಖ ಸುದ್ದಿ

2023ನೇ ಸಾಲಿನ ಭಾರತದ ಟಾಪ್ 20 ಸ್ಟಾರ್ಟ್ಅಪ್ಗಳ ಪಟ್ಟಿ ಪ್ರಕಟ

September 28, 2023
13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ
ಪ್ರಮುಖ ಸುದ್ದಿ

13 ಅರಣ್ಯ ವೃತ್ತಗಳಲ್ಲಿ ಅರಣ್ಯ ವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ : ಇಲ್ಲಿದೆ ಮಾಹಿತಿ

September 28, 2023
ಪುಟ್ಟ ಬೆಳ್ಳುಳ್ಳಿಯಿಂದ ಅದೆಷ್ಟೊಂದು ಪ್ರಯೋಜನಗಳಿವೆ ಅನ್ನೋದು ನಿಮಗೆ ಗೊತ್ತಾ?
ಆರೋಗ್ಯ

ಪುಟ್ಟ ಬೆಳ್ಳುಳ್ಳಿಯಿಂದ ಅದೆಷ್ಟೊಂದು ಪ್ರಯೋಜನಗಳಿವೆ ಅನ್ನೋದು ನಿಮಗೆ ಗೊತ್ತಾ?

September 28, 2023
ವಿಶ್ವ ದಾಖಲೆ: ರೋಹಿತ್ ಶರ್ಮ ಅವರಿಂದ 6 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ
Sports

ವಿಶ್ವ ದಾಖಲೆ: ರೋಹಿತ್ ಶರ್ಮ ಅವರಿಂದ 6 ಸಿಕ್ಸರ್ ಸಿಡಿಸುವ ಮೂಲಕ ವಿಶ್ವ ದಾಖಲೆ

September 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.