• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಶ್ರಿಲಂಕಾ ಆರ್ಥಿಕ ಬಿಕ್ಕಟ್ಟು ; 24 ಗಂಟೆಯೊಳಗೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಅಲಿ ಸಬ್ರಿ!

Mohan Shetty by Mohan Shetty
in ದೇಶ-ವಿದೇಶ, ಪ್ರಮುಖ ಸುದ್ದಿ
srilanka
0
SHARES
0
VIEWS
Share on FacebookShare on Twitter

ಅಲಿ ಸಬ್ರಿ(Ali Sabri) ಅವರು 24 ಗಂಟೆಗಳ ಅವಧಿಯೊಳಗೆ ತಮಗೆ ನೀಡಲಾಗಿದ್ದ ಹಣಕಾಸು ಸಚಿವ(Finance Minister) ಸ್ಥಾನಕ್ಕೆ ರಾಜೀನಾಮೆ ನೀಡಿದರು. ಅಲಿ ಸಬ್ರಿ ಅವರನ್ನು ಏಪ್ರಿಲ್ 04 ರಂದು ಶ್ರೀಲಂಕಾದ(Srilanka) ಹಣಕಾಸು ಸಚಿವರನ್ನಾಗಿ ನೇಮಿಸಲಾಗಿತ್ತು. ಆದ್ರೆ ಬೆಸಿಲ್, ರಾಜಪಕ್ಸೆ ಅವರನ್ನು ಬದಲಾಯಿಸಿದ್ದರು. ಸಿಲೋನ್ ವರ್ಕರ್ಸ್ ಕಾಂಗ್ರೆಸ್ ಸರ್ಕಾರಕ್ಕೆ ಬೆಂಬಲ ಹಿಂಪಡೆದಿದೆ.

srilanka

ಸಿಲೋನ್ ವರ್ಕರ್ಸ್ ಕಾಂಗ್ರೆಸ್ (CWC) ಅಧ್ಯಕ್ಷ ಸೆಂಥಿಲ್ ತೊಂಡಮಾನ್ ಅವರು ಸರ್ಕಾರಕ್ಕೆ ಬೆಂಬಲವನ್ನು ಹಿಂಪಡೆಯಲು ಪಕ್ಷ ನಿರ್ಧರಿಸಿದೆ ಎಂದು ಹೇಳಿದರು. ಸಿಡಬ್ಲ್ಯುಸಿ ತನ್ನ ನಿರ್ಧಾರವನ್ನು ಅಧ್ಯಕ್ಷ ಗೊಟಬಯ ರಾಜಪಕ್ಸೆ ಅವರಿಗೆ ತಿಳಿಸಿದೆ ಎಂದು ತೊಂಡಮಾನ್ ಕೊಲಂಬೊ ಸ್ಥಳೀಯ ಪತ್ರಿಕೆಗೆ ತಿಳಿಸಿದ್ದಾರೆ. SLPP ನೇತೃತ್ವದ ಶ್ರೀಲಂಕಾ ಸರ್ಕಾರವನ್ನು 40 ಕ್ಕೂ ಹೆಚ್ಚು ಸಂಸದರು ತೊರೆಯುತ್ತಾರೆ, ಸಂಸತ್ ಸದಸ್ಯ ಅನುರಾ ಪ್ರಿಯದರ್ಶನ ಯಾಪಾ ಅವರು 11 ಸಂಸದರೊಂದಿಗೆ ತಮ್ಮನ್ನು ಪ್ರತ್ಯೇಕ ಸ್ವತಂತ್ರ ಗುಂಪಾಗಿ ಪ್ರತಿನಿಧಿಸಲು ನಿರ್ಧರಿಸಿದ್ದಾರೆ ಎಂದು ಏಪ್ರಿಲ್ 5, ಮಂಗಳವಾರ ಶ್ರೀಲಂಕಾ ಸಂಸತ್ತಿಗೆ ತಿಳಿಸಿದರು.

srilanka

ಮಾಜಿ ಸಚಿವ ವಿಮಲ್ ವೀರವಾಂಸ ಕೂಡ ಇದೆ ನಿಯಮವನ್ನು ಪರಿಪಾಲಿಸಿದ್ದು, ತಾವು ಮತ್ತು 16 ಸಂಸದರು ಪ್ರತ್ಯೇಕ ಸ್ವತಂತ್ರ ಗುಂಪಾಗಿ ಪ್ರತಿನಿಧಿಸಲು ನಿರ್ಧರಿಸಿರುವುದಾಗಿ ಸಂಸತ್ತಿಗೆ ತಿಳಿಸಿದ್ದಾರೆ. ಶ್ರೀಲಂಕಾದ ಮಾಜಿ ಅಧ್ಯಕ್ಷ ಮೈತ್ರಿಪಾಲ ಸಿರಿಸೇನಾ ಅವರು ಕೂಡ 15 ಎಸ್‌ಎಲ್‌ಎಫ್‌ಪಿ ಸಂಸದರೊಂದಿಗೆ ತಮ್ಮನ್ನು ಪ್ರತ್ಯೇಕ ಸ್ವತಂತ್ರ ಗುಂಪಾಗಿ ಪ್ರತಿನಿಧಿಸಲು ನಿರ್ಧರಿಸಿದ್ದಾರೆ ಎಂದು ಸಂಸತ್ತಿಗೆ ತಿಳಿಸಿರುವುದು ಸ್ಪಷ್ಟವಾಗಿದೆ.

Tags: alisabryfinancialcrisisfoodcrisissrilanka

Related News

Microsoft ಆಯ್ತು ಈಗ Intel ಸರದಿ: 5 ಸಾವಿರ ಉದ್ಯೋಗಿಗಳಿಗೆ ಗೇಟ್​ ಪಾಸ್
ಜಾಬ್ ನ್ಯೂಸ್

Microsoft ಆಯ್ತು ಈಗ Intel ಸರದಿ: 5 ಸಾವಿರ ಉದ್ಯೋಗಿಗಳಿಗೆ ಗೇಟ್​ ಪಾಸ್

July 18, 2025
ರಾಜ್ಯದಲ್ಲಿ ಹೃದಾಯಾಘಾತ ಪ್ರಕರಣ ಹೆಚ್ಚಳ: ಶಾಲಾ ಬಸ್ ಚಾಲಾಯಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತ
ಆರೋಗ್ಯ

ರಾಜ್ಯದಲ್ಲಿ ಹೃದಾಯಾಘಾತ ಪ್ರಕರಣ ಹೆಚ್ಚಳ: ಶಾಲಾ ಬಸ್ ಚಾಲಾಯಿಸುತ್ತಿರುವಾಗ ಚಾಲಕನಿಗೆ ಹೃದಯಾಘಾತ

July 17, 2025
2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ
ಪ್ರಮುಖ ಸುದ್ದಿ

2029ರ ಚುನಾವಣೆಗೆ ಕಾಂಗ್ರೆಸ್ ತಯಾರಿ, ಒಬಿಸಿ ವರ್ಗಗಳಿಗೆ ಶೈಕ್ಷಣಿಕ, ರಾಜಕೀಯದಲ್ಲಿ ಶೇ.50 ರಷ್ಟು ಮೀಸಲಾತಿ

July 17, 2025
ಕರ್ನಾಟಕದಲ್ಲೂ ತೆಲಂಗಾಣ ಮಾಡೆಲ್ ಜಾತಿ ಜನಗಣತಿ ನಡೆಸಿ : ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನ ಒಬಿಸಿ ಸಲಹಾ ಮಂಡಳಿ ಒತ್ತಾಯ
ಪ್ರಮುಖ ಸುದ್ದಿ

ಕರ್ನಾಟಕದಲ್ಲೂ ತೆಲಂಗಾಣ ಮಾಡೆಲ್ ಜಾತಿ ಜನಗಣತಿ ನಡೆಸಿ : ಕೇಂದ್ರ ಸರ್ಕಾರಕ್ಕೆ ಕಾಂಗ್ರೆಸ್‌ನ ಒಬಿಸಿ ಸಲಹಾ ಮಂಡಳಿ ಒತ್ತಾಯ

July 17, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.