• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Vijaya Time

ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಭೂ ಕಬಳಿಕೆ ಆರೋಪ:ಸರ್ವೇ ಕಾರ್ಯ ಆರಂಭ

Keerthana by Keerthana
in Vijaya Time, ದೇಶ-ವಿದೇಶ, ಪ್ರಮುಖ ಸುದ್ದಿ, ಮಾಹಿತಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಎಚ್‌ ಡಿ ಕುಮಾರಸ್ವಾಮಿ ವಿರುದ್ಧ ಭೂ ಕಬಳಿಕೆ ಆರೋಪ:ಸರ್ವೇ ಕಾರ್ಯ ಆರಂಭ
0
SHARES
25
VIEWS
Share on FacebookShare on Twitter

Ramnagar : ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿ (Union Minister HD Kumaraswamy) ವಿರುದ್ಧ ಭೂಮಿ ಒತ್ತುವರಿ ಆರೋಪ (Allegation of land encroachment) ಹಿನ್ನಲೆ ಕಂದಾಯ ಇಲಾಖೆ ಅಧಿಕಾರಿಗಳು (Revenue Department officials) ಸರ್ವೇ ನಡೆಸಿದ್ದಾರೆ.ಎಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು 14 ಎಕರೆ ಸರ್ಕಾರಿ ಭೂ ಜಾಗವನ್ನು (Government land) ಕಬಳಿಕೆ ಮಾಡಿದ್ದಾರೆ ಎಂದು ಸಾಮಾಜಿಕ ಹೋರಾಟಗಾರರು (Social activists) ದೂರು ನೀಡಿದ್ದರು.ರಾಮನಗರ ತಾಲೂಕಿನ (Ramnagar taluk) ಬಿಡದಿ ಹೋಬಳಿ ವ್ಯಾಪ್ತಿಯ ಕೇತಗಾನಹಳ್ಳಿಯಲ್ಲಿ (Ketaganahalli) ಭೂಮಿ ಕಬಳಿಸಿದ್ದಾರೆ ಎಂದು ಆರೋಪಿಸಲಾಗಿತ್ತು.

Allegation of land grabbing against HD Kumaraswamy

ಈ ವಿಚಾರವಾಗಿ ಹೈಕೋರ್ಟ್‌ ಗೆ (High Court) ಅರ್ಜಿ ಸಲ್ಲಿಸಲಾಗಿತ್ತು,ವಿಚಾರದ ಬಗ್ಗೆ ಹೈಕೋರ್ಟ್‌ (High Court) ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ ಕಂದಾಯ ಇಲಾಖೆ (Revenue Department) ಅಧಿಕಾರಿಗಳು ಸರ್ವೇ ಕಾರ್ಯ (Survey work) ಆರಂಭಿಸಿದ್ದಾರೆ.ಆರೋಪದ ಬಗ್ಗೆ ವರದಿ ನೀಡಲು ವಿಳಂಬ ಮಾಡುತ್ತಿದ್ದ ಹಿನ್ನಲೇ ಕಂದಾಯ ಆಯುಕ್ತರಿಗೆ (Commissioner of Revenue) ತಕ್ಷಣ ವರದಿ ನೀಡುವಂತೆ ಹೈಕೋರ್ಟ್‌ ಅಧಿಕಾರಿಗಳಿಗೆ ತಾಕಿತ್ತು ಮಾಡಿದೆ.ಭೂ ಕಬಳಿಕೆ ಬಗ್ಗೆ ಸರ್ಕಾರ ವಿಶೇಷ ತನಿಖಾ ತಂಡವನ್ನು (Special Investigation Team) (ಎಸ್‌ಐಟಿ) ರಚನೆ ಮಾಡಿತ್ತು.ಕೇತಗಾನಹಳ್ಳಿಯಲ್ಲಿ ರೆವಿನ್ಯೂ ಇನ್ಸ್​ಪೆಕ್ಟರ್ (Revenue Inspector) ಪ್ರಕಾಶ್ ಮತ್ತು ವಿಎ ವಿಶಾಲಾಕ್ಷಿ ನೇತೃತ್ವದಲ್ಲಿ 35ಕ್ಕೂ ಹೆಚ್ಚು ಸರ್ವೇ ನಂಬರ್​ಗಳ ಜಮೀನನ್ನು ಪರಿಶೀಲನೆ ಮಾಡಲಾಗಿದೆ.

ಎಚ್‌ಡಿ ಕುಮಾರಸ್ವಾಮಿ (HD Kumaraswamy), ಅವರ ಸಹೋದರಿ ಅನಸೂಯ ಮಂಜುನಾಥ ಮತ್ತು ಸಂಬಂಧಿ ಡಿ.ಸಿ.ತಮ್ಮಣ್ಣ ಹೆಸರಿನಲ್ಲಿರುವ 110 ಎಕರೆಗೂ ಹೆಚ್ಚು ಜಮೀನನ್ನು ಅಧಿಕಾರಿಗಳು ಸರ್ವೇ ಮಾಡಿ, ಜಿಲ್ಲಾಧಿಕಾರಿಗಳಿಗೆ ವರದಿ (Report to Collector) ನೀಡಲಿದ್ದಾರೆ.14 ಎಕರೆಗೂ ಅಧಿಕ ಸರ್ಕಾರಿ ಜಾಗವನ್ನು ಕಬಳಿಕೆ ಮಾಡಿದ್ದಾರೆ ಎಂದು ಕಂದಾಯ ಇಲಾಖೆ ಲೋಕಾಯುಕ್ತರಿಗೆ (Revenue Department to Lokayukta) 2014 ರಲ್ಲಿ ಮಾಜಿ ಸಂಸದ ದಿವಂಗತ ಜಿ ಮಾದೇಗೌಡ (Former MP Late G Made Gowda) ದೂರು ಸಲ್ಲಿಸಿದ್ದರು.ಕೂಡಲೇ ವರದಿ ನೀಡುವಂತೆ ಹೈಕೋರ್ಟ್‌ (High Court) ಅಧಿಕಾರಿಗಳಿಗೆ ಆದೇಶ ನೀಡಿದೆ.ಈ ಹಿನ್ನಲೇ ಸರ್ವೇ ಕಾರ್ಯವನ್ನು ಅಧಿಕಾರಿಗಳು ಚುರುಕುಗೊಳಿಸಿದ್ದಾರೆ.

Tags: government landH D Kumaraswamyhigh courtLokayuktaramanagaraRevenue DepartmentSITUnion Minister

Related News

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ
ದೇಶ-ವಿದೇಶ

ಅಹಮದಾಬಾದ್​ನಲ್ಲಿ 242 ಪ್ರಯಾಣಿಕರಿದ್ದ ಏರ್ ಇಂಡಿಯಾ ವಿಮಾನ ಪತನ

June 12, 2025
ಕರ್ನಾಟಕದ ತೋತಾಪುರಿ ಮಾವು ಖರೀದಿಗೆ ನಿಷೇಧ : ಆಂಧ್ರ ಪ್ರದೇಶ ಸಿಎಂಗೆ ಸಿದ್ದರಾಮಯ್ಯ( ಬಹಿರಂಗ ಪತ್ರ)
ದೇಶ-ವಿದೇಶ

ಕರ್ನಾಟಕದ ತೋತಾಪುರಿ ಮಾವು ಖರೀದಿಗೆ ನಿಷೇಧ : ಆಂಧ್ರ ಪ್ರದೇಶ ಸಿಎಂಗೆ ಸಿದ್ದರಾಮಯ್ಯ( ಬಹಿರಂಗ ಪತ್ರ)

June 12, 2025
ಕಲ್ಪತರು ನಾಡು ತುಮಕೂರಿನ ಹೆಸರು ಬದಲಾಗುತ್ತಾ? ತುಮಕೂರು ಇನ್ನುಮುಂದೆ ಬೆಂಗಳೂರು ಉತ್ತರ – ಗೃಹಸಚಿವ ಜಿ.ಪರಮೇಶ್ವರ್
ರಾಜಕೀಯ

ಕಲ್ಪತರು ನಾಡು ತುಮಕೂರಿನ ಹೆಸರು ಬದಲಾಗುತ್ತಾ? ತುಮಕೂರು ಇನ್ನುಮುಂದೆ ಬೆಂಗಳೂರು ಉತ್ತರ – ಗೃಹಸಚಿವ ಜಿ.ಪರಮೇಶ್ವರ್

June 12, 2025
ಕ್ಯಾನ್ಸರ್ ಪೀಡಿತರಿಗೆ ಬಡವರಿಗೆ ಇಲ್ಲಿದೆ ಗುಡ್ ನ್ಯೂಸ್, ಮನೆ ಬಾಗಿಲಿಗೆ ಬರಲಿದೆ ಒಪಿಡಿ ಸೌಲಭ್ಯ!
ಆರೋಗ್ಯ

ಕ್ಯಾನ್ಸರ್ ಪೀಡಿತರಿಗೆ ಬಡವರಿಗೆ ಇಲ್ಲಿದೆ ಗುಡ್ ನ್ಯೂಸ್, ಮನೆ ಬಾಗಿಲಿಗೆ ಬರಲಿದೆ ಒಪಿಡಿ ಸೌಲಭ್ಯ!

June 12, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.