• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ನಿಜವಾದ ಅಂಬೇಡ್ಕರ್ ವಾದಿಗಳು ಮತ್ತು ಸಮಾನತವಾದಿಗಳು ಎಂದಿಗೂ ಕಾಂಗ್ರೆಸ್ಗೆ ಬೆಂಬಲ ನೀಡಲಾರರು : ನಟ ಚೇತನ್

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ನಿಜವಾದ ಅಂಬೇಡ್ಕರ್ ವಾದಿಗಳು ಮತ್ತು ಸಮಾನತವಾದಿಗಳು ಎಂದಿಗೂ ಕಾಂಗ್ರೆಸ್ಗೆ ಬೆಂಬಲ ನೀಡಲಾರರು : ನಟ ಚೇತನ್
0
SHARES
573
VIEWS
Share on FacebookShare on Twitter

ಬಿಜೆಪಿಯಂತೆಯೇ (BJP) ಕಾಂಗ್ರೆಸ್ ಕೂಡ ನಮ್ಮ ಸಂವಿಧಾನದ ಪೀಠಿಕೆಗೆ ವಿರುದ್ಧವಾಗಿದೆ. ಕಾಂಗ್ರೆಸ್ ಸಮಾನತೆ/ನ್ಯಾಯ/ಸಮಾಜವಾದ/ಜಾತ್ಯತೀತತೆಯ ವಿರುದ್ಧವಾಗಿದೆ. ನಿಜವಾದ ಅಂಬೇಡ್ಕರ್ (Ambedkar) ವಾದಿಗಳು ಮತ್ತು ಸಮಾನತವಾದಿಗಳು ಎಂದಿಗೂ ಕಾಂಗ್ರೆಸ್ಗೆ ಬೆಂಬಲ ನೀಡಲಾರರು ಎಂದು ನಟ ಚೇತನ್ (Chetan) ಅಭಿಪ್ರಾಯಪಟ್ಟಿದ್ದಾರೆ.

congress

ಈ ಕುರಿತು ತಮ್ಮ ಫೇಸ್ಬುಕ್ (Facebook) ಮುಖಪುಟದಲ್ಲಿ ಬರೆದುಕೊಂಡಿರುವ ಅವರು, ದಲಿತರು ಮತ್ತು ಹಿಂದುಳಿದವರು ‘ಸಂವಿಧಾನ ವಿರೋಧಿಗಳಿಗೆ’ ಅಧಿಕಾರ ನೀಡುವ ಮೂಲಕ ತಮ್ಮ ಮಕ್ಕಳ ಭವಿಷ್ಯವನ್ನು ಹಾಳು ಮಾಡಿಕೊಳ್ಳಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಹೇಳಿದ್ದಾರೆ. ಬಿಜೆಪಿಯಂತೆಯೇ ಕಾಂಗ್ರೆಸ್ ಕೂಡ ನಮ್ಮ ಸಂವಿಧಾನದ ಪೀಠಿಕೆಗೆ ವಿರುದ್ಧವಾಗಿದೆ. ಕಾಂಗ್ರೆಸ್ (Congress) ಸಮಾನತೆ/ನ್ಯಾಯ/ಸಮಾಜವಾದ/ಜಾತ್ಯತೀತತೆಯ ವಿರುದ್ಧವಾಗಿದೆ. ನಿಜವಾದ ಅಂಬೇಡ್ಕರ್ ವಾದಿಗಳು ಮತ್ತು ಸಮಾನತವಾದಿಗಳು ಎಂದಿಗೂ ಕಾಂಗ್ರೆಸ್ಗೆ ಬೆಂಬಲ ನೀಡಲಾರರು ಎಂದಿದ್ದಾರೆ.

ಇನ್ನೊಂದು ಬರಹದಲ್ಲಿ, ಕಳೆದ 3 ತಿಂಗಳಿಂದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರು ಕಾಂಗ್ರೆಸ್ ಪಕ್ಷವನ್ನು ವಿರೋಧಿಸುವವರ ವಿರುದ್ಧ ಅಸಂಸದೀಯ (ಶಾಸನಸಭೆಗೆ ಯೋಗ್ಯವಲ್ಲದಂತಹ), ಅಗ್ರೆಸಿವ್ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಉದ್ರೇಕಕಾರಿ/ಪ್ರಚೋದನಕಾರಿ ಭಾಷಣ ಮಾಡುವವರನ್ನು ‘ಒದ್ದು’ ಜೈಲಿಗೆ ಹಾಕಲಾಗುವುದು ಎಂದು ಈಗ ಅವರು ಹೇಳಿದ್ದಾರೆ. ಇಂತಹ ಹಿಂಸಾತ್ಮಕ ಭಾಷೆಯು ಅಗತ್ಯವಾಗಿ ತಡೆಯುವುದಕ್ಕಿಂತ ಹೆಚ್ಚಾಗಿ ಅಧಿಕಾರದ ದುರಹಂಕಾರದಂತೆ ಕಾಣುತ್ತದೆ ಎಂದು ಟೀಕಿಸಿದ್ದಾರೆ.

bjp

ಇದಕ್ಕೂ ಮುನ್ನ ಜಾತಿಗಣತಿಯ ಬಗ್ಗೆಯೂ ಟೀಕಾಪ್ರಹಾರ ನಡೆಸಿದ್ದ ನಟ ಚೇತನ್ (Chetan), ಮುಂಬರುವ ಮಧ್ಯಪ್ರದೇಶ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿ ಗಣತಿ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಭರವಸೆ ನೀಡಿದ್ದಾರೆ. ಕರ್ನಾಟಕದಲ್ಲಿ ಈಗಾಗಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದರೂ ಜಾತಿ ಗಣತಿಯನ್ನು ಏಕೆ ಬಿಡುಗಡೆ ಮಾಡಿಲ್ಲ? ಎರಡು ತಿಂಗಳ ಹಿಂದೆ ಜಾತಿ ಗಣತಿ ಬಿಡುಗಡೆ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದರು ಆದರೆ ಈಗ ಮೌನವಾಗಿದ್ದಾರೆ — 2015 ರಿಂದ 2023 ರವರೆಗೆ, ಕರ್ನಾಟಕದಲ್ಲಿ (Karnataka) ಜಾತಿ ಗಣತಿಯು ಸುಮಾರು ಒಂದು ದಶಕದಿಂದಲೂ ನಿಷ್ಕ್ರಿಯ ವಸ್ಥೆಯಲ್ಲಿದೆ. ಇದು ಕಾಂಗ್ರೆಸ್ ನ ಸುಳ್ಳು ಭರವಸೆಗಳೇ? ಎಂದು ಟೀಕಿಸಿದ್ದರು.

Tags: Actor ChetanambedkarismbjpCongressFacebookpoliticsSiddaramaiah

Related News

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು
ದೇಶ-ವಿದೇಶ

ಹೃದಯಾಘಾತಕ್ಕೆ ಬಾಲಕ ಬಲಿ: 9ನೇ ತರಗತಿ ವಿದ್ಯಾರ್ಥಿ ತರಗತಿಯಲ್ಲೇ ಕುಸಿದು ಬಿದ್ದು ಸಾವು

September 21, 2023
ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌
ದೇಶ-ವಿದೇಶ

ಯಾತ್ರಾರ್ಥಿಗಳಿಗೆ ಬಂಪರ್ ಕೊಡುಗೆ: ದೇವರ ದರ್ಶನದ ಬುಕಿಂಗ್‌ ಜೊತೆ ಪಾರ್ಕಿಂಗ್ ಜಾಗವು ಬುಕ್‌

September 21, 2023
ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !
ಪ್ರಮುಖ ಸುದ್ದಿ

ಅಯ್ಯೋ ಪಾಪ : ಬನ್ನೇರುಘಟ್ಟ ಉದ್ಯಾನವನದಲ್ಲಿ ಒಂದೇ ವಾರದಲ್ಲಿ 15 ಜಿಂಕೆಗಳ ಸಾವು !

September 21, 2023
ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!
ದೇಶ-ವಿದೇಶ

ಹಿಂದುಸ್ತಾನ್ ಪೆಟ್ರೋಲಿಯಮ್ನಲ್ಲಿ 113 ಹುದ್ದೆಗಳಿಗೆ ಅರ್ಜಿ ಆಹ್ವಾನ ; 15 ಲಕ್ಷ ವೇತನ..!

September 21, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.