• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಟೋಲ್ ಬೂತ್ಗೆ ಡಿಕ್ಕಿ ಹೊಡೆದ ಆಂಬ್ಯುಲೆನ್ಸ್

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
Ambulance
0
SHARES
0
VIEWS
Share on FacebookShare on Twitter

ಜುಲೈ 20 ರ ಬುಧವಾರದಂದು ಟೋಲ್ ಬೂತ್‌ಗೆ(Toll Booth) ಆಂಬುಲೆನ್ಸ್(Ambulance) ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸಾವನ್ನಪ್ಪಿರುವ ಘಟನೆ ಉಡುಪಿ(Udupi) ಜಿಲ್ಲೆಯ ಬೈಂದೂರಿನಲ್ಲಿ(Byndoor) ನಡೆದಿದೆ. ಉಡುಪಿ ಜಿಲ್ಲೆಯ ಟೋಲ್ ಬೂತ್ ರಸ್ತೆಯ ಮಧ್ಯೆ ಕುಳಿತಿದ್ದ ಹಸುವನ್ನು ದೂರದಿಂದಲೇ ನೋಡಿದ ಆಂಬ್ಯುಲೆನ್ಸ್ ಚಾಲಕ ಹಸುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬ್ರೇಕ್ ಹಾಕಿದ್ದಾರೆ. ಮಳೆ ನೀರು ರಸ್ತೆಯ ಮೇಲೆ ನಿಂತಿದ್ದ ಕಾರಣ, ಏಕಾಏಕಿ ಬ್ರೇಕ್ ಹಾಕಿದ ಪರಿಣಾಮ ಆಂಬ್ಯುಲೆನ್ಸ್ ಚಕ್ರಗಳು ಜಾರಿ ನಿಯಂತ್ರಣ ತಪ್ಪಿ, ನೇರವಾಗಿ ಟೋಲ್ ಬೂತ್ಗೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ : https://vijayatimes.com/anil-gochikar-international-body-bulider/u003c/strongu003eu003cbru003e

ಈ ಭೀಕರ ದೃಶ್ಯ ಟೋಲ್ ಬೂತ್ನ ಸಿಸಿಟಿವಿ ಕ್ಯಾಮೆರಾದಲ್ಲಿ(CCTV Camera) ಸೆರೆಯಾಗಿದೆ. ಮೊದಲನೇ ಸಿಸಿಟಿವಿ ದೃಶ್ಯದಲ್ಲಿ ಇದು ಕೇವಲ ಅಪಘಾತವಾಗಿ ಕಂಡರೂ, ಎರಡನೇ ಸಿಸಿಟಿವಿ ದೃಶ್ಯದಲ್ಲಿ ಇದು ಹಸುವನ್ನು ತಪ್ಪಿಸಲು ಹೋಗಿ ಆದ ಅಪಘಾತ ಎಂಬುದು ತಿಳಿದುಬಂದಿದೆ. ಈ ಬಗ್ಗೆ ಸ್ವತಃ ಆಂಬ್ಯಲೆನ್ಸ್ ಚಾಲಕ ಹೇಳಿಕೆ ನೀಡಿದ್ದು, ಹಸುವನ್ನು ತಪ್ಪಿಸಲು ಹೋಗಿ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ಅಪಘಾತವಾಗಿದೆ ಎಂದು ಹೇಳಿದ್ದಾರೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Ambulance

ಉಡುಪಿ ಜಿಲ್ಲೆಯ ಬೈಂದೂರು-ಶಿರೂರು ಟೋಲ್ ಗೇಟ್‌ಗೆ ವೇಗವಾಗಿ ಬಂದ ಆಂಬ್ಯುಲೆನ್ಸ್ ಡಿಕ್ಕಿ ಹೊಡೆದು ಪಲ್ಟಿಯಾಗುವ ಆಘಾತಕಾರಿ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ(Social Media) ಭಾರಿ ಹರಿದಾಡಿದೆ. ದೃಶ್ಯದ ಪ್ರಕಾರ, ಅಪಘಾತವನ್ನು ತಪ್ಪಿಸಲು, ಒಬ್ಬ ಟೋಲ್ ಬೂತ್ ಉದ್ಯೋಗಿ ಹಸುವನ್ನು ದಾರಿಯಿಂದ ಸ್ಥಳಾಂತರಿಸಲು ಧಾವಿಸಿದರೆ, ಮತ್ತೊಬ್ಬ ಬ್ಯಾರಿಕೇಡ್ ತೆಗೆಯಲು ಪ್ರಯತ್ನಿಸುತ್ತಾನೆ. ಮತ್ತೊಂದೆಡೆ, ವೇಗದಿಂದ ಬರುತ್ತಿದ್ದ ಆಂಬ್ಯುಲೆನ್ಸ್ ನಿಯಂತ್ರಣ ತಪ್ಪಿ ನೇರವಾಗಿ ಬಂದು ಬೂತ್‌ಗೆ ಅಪ್ಪಳಿಸಿ ಪಲ್ಟಿಯಾಗಿದೆ.

Tags: accidentambulanceUdupivideoviral

Related News

ಇರಾನ್​- ಇಸ್ರೇಲ್​ ಸಂಘರ್ಷ: ಭಾರತದಲ್ಲಿ ಇಂಧನ ಕೊರತೆಯಿಲ್ಲ ಕೇಂದ್ರ ಸಚಿವ ಪುರಿ ಸ್ಪಷ್ಟನೆ
ದೇಶ-ವಿದೇಶ

ಇರಾನ್​- ಇಸ್ರೇಲ್​ ಸಂಘರ್ಷ: ಭಾರತದಲ್ಲಿ ಇಂಧನ ಕೊರತೆಯಿಲ್ಲ ಕೇಂದ್ರ ಸಚಿವ ಪುರಿ ಸ್ಪಷ್ಟನೆ

June 23, 2025
ಗುಡುವು ಪೂರ್ಣಗೊಂಡರೂ ಮುಗಿಯದ ಚಿಕ್ಕಪೇಟೆ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ: BBMPಗೆ ಹಿಡಿಶಾಪ ಹಾಕುತ್ತಿರುವ ವ್ಯಾಪಾರಸ್ಥರು
ಪ್ರಮುಖ ಸುದ್ದಿ

ಗುಡುವು ಪೂರ್ಣಗೊಂಡರೂ ಮುಗಿಯದ ಚಿಕ್ಕಪೇಟೆ ರಸ್ತೆಯ ವೈಟ್ ಟಾಪಿಂಗ್ ಕಾಮಗಾರಿ: BBMPಗೆ ಹಿಡಿಶಾಪ ಹಾಕುತ್ತಿರುವ ವ್ಯಾಪಾರಸ್ಥರು

June 23, 2025
ಮಾವು ಬೆಲೆ ತೀವ್ರ ಕುಸಿತ: ರಾಜ್ಯದ ರೈತರ ನೆರವು ನೀಡುವಂತೆ ಪ್ರಧಾನಿಗೆ ಮನವಿ
ಮಾಹಿತಿ

ಮಾವು ಬೆಲೆ ತೀವ್ರ ಕುಸಿತ: ರಾಜ್ಯದ ರೈತರ ನೆರವು ನೀಡುವಂತೆ ಪ್ರಧಾನಿಗೆ ಮನವಿ

June 23, 2025
ನಂದಿನಿ ಹಾಲಿನ ಪ್ಯಾಕಿಂಗ್ ಗೆ ಇನ್ಮುಂದೆ ಹೊಸ ರೂಪ: ಮೆಕ್ಕೆಜೋಳದಲ್ಲಿ ತಯಾರಾಗಲಿದೆ ಹಾಲಿನ ಪ್ಯಾಕೆಟ್
ಆರೋಗ್ಯ

ನಂದಿನಿ ಹಾಲಿನ ಪ್ಯಾಕಿಂಗ್ ಗೆ ಇನ್ಮುಂದೆ ಹೊಸ ರೂಪ: ಮೆಕ್ಕೆಜೋಳದಲ್ಲಿ ತಯಾರಾಗಲಿದೆ ಹಾಲಿನ ಪ್ಯಾಕೆಟ್

June 21, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.