• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆ್ಯಂಬುಲೆನ್ಸ್ ವಾಹನಕ್ಕೆ ದಾರಿ ಬಿಡದೆ ಪುಂಡಾಟ: ಪೊಲೀಸರ ಅತಿಥಿಯಾದ ಕಾರ್ ಡ್ರೈವರ್

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಆ್ಯಂಬುಲೆನ್ಸ್ ವಾಹನಕ್ಕೆ ದಾರಿ ಬಿಡದೆ ಪುಂಡಾಟ: ಪೊಲೀಸರ ಅತಿಥಿಯಾದ ಕಾರ್ ಡ್ರೈವರ್
0
SHARES
0
VIEWS
Share on FacebookShare on Twitter

ಮಂಗಳೂರು, ಜು. 20: ಆ್ಯಂಬುಲೆನ್ಸ್​ಗೆ ದಾರಿ ಬಿಡದೆ ಪುಂಡಾಟ ಮೆರೆದ ಕಾರು ಚಾಲಕನಿಗೆ ಪೊಲೀಸರು ಠಾಣೆಯ ದಾರಿ ತೋರಿಸಿದ್ದಾರೆ.

ಜು.19ರ ಸೋಮವಾರ ಸಂಜೆ ದೇರಳಕಟ್ಟೆ ಕಣಚೂರು ಆಸ್ಪತ್ರೆಯಿಂದ ಮಂಗಳೂರು ಆಸ್ಪತ್ರೆಗೆ ತುರ್ತುಚಿಕಿತ್ಸೆಗಾಗಿ ರೋಗಿಯನ್ನು ಅಂಬುಲೆನ್ಸ್ ಮುಖಾಂತರ  ಸಾಗಿಸುವ ಸಂದರ್ಭ ರಸ್ತೆಯಲ್ಲಿ ದಾರಿ ಬಿಡದೆ ಅಮಾನವೀಯವಾಗಿ ವರ್ತಿಸಿದ್ದಾನೆ. ರಸ್ತೆಯಲ್ಲಿ ಇತರ ವಾಹನಗಳು ಬದಿಗೆ ಸರಿದು ಆ್ಯಂಬುಲೆನ್ಸ್​ ಗೆ ದಾರಿ ಮಾಡಿ ಕೊಡುತ್ತಿದ್ದರೂ, ಇರ್ಟಿಗಾ KA19 MJ 8924 ಕಾರಿನ ಚಾಲಕ ಅಡ್ಡಾದಿಡ್ದಿಯಾಗಿ ಚಲಿಸಿ, ಆ್ಯಂಬ್ಯುಲೆನ್ಸ್ ನ ಮುಂದೆ ಮತ್ತಷ್ಟು ವೇಗವಾಗಿ ಸಾಗಿದ್ದಾನೆ.

ಕಾರು ಚಾಲಕನ ಈ ಪುಂಡಾಟವನ್ನ ಆ್ಯಂಬ್ಯುಲೆನ್ಸ್ ನಲ್ಲಿದ್ದವರು ಚಿತ್ರಿಕರಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ನೆಟ್ಟಿಗರು ಕಾರು ಚಾಲಕನ ವಿರುದ್ದ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಕಾರು ಚಾಲಕನ ಬೆನ್ನತ್ತಿದ ಪೊಲೀಸರು
ಮಂಗಳವಾರ, ಕಾರು ಚಾಲಕ ಉಳ್ಳಾಲ ಕುಂಪಲದ ಚರಣ್(31) ವಶಕ್ಕೆ ಪಡೆದು ಪೊಲೀಸ್ ಠಾಣೆಯ ದಾರಿ ತೋರಿಸಿದ್ದು ಪ್ರಕರಣ ದಾಖಲಿಸಿ ದಂಡ ವಿಧಿಸಿದ್ದಾರೆ. ಆರೋಪಿ ಕಿವಿಗೆ ಇಯರ್ ಫೋನ್ ಇಟ್ಟು ಕಾರು ಚಲಾವಣೆ ನಡೆಸುತ್ತಿದ್ದ ಎಂದು ಪೊಲೀಸ್ ತನಿಖೆ ವೇಳೆ ತಿಳಿಸಿದ್ದಾನೆ.

Related News

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ
ಪ್ರಮುಖ ಸುದ್ದಿ

ಶಾಲಾ-ಕಾಲೇಜು ಮತ್ತು ವಿ.ವಿಗಳಲ್ಲಿ ಸಂವಿಧಾನ ಪ್ರಸ್ತಾವನೆಯ ಪಠಣ ಕಡ್ಡಾಯ

June 2, 2023
ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?
ಪ್ರಮುಖ ಸುದ್ದಿ

ಆಗಸ್ಟ್ 15ಕ್ಕೆ ಗೃಹಲಕ್ಷ್ಮೀ ಯೋಜನೆ ಜಾರಿ ; ಯಾರು ಅರ್ಜಿ ಸಲ್ಲಿಸಬೇಕು..? ಅರ್ಹತೆಗಳೇನು..?

June 2, 2023
ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ
Sports

ಪಾಕ್‌ ಮಣಿಸಿ ಏಷ್ಯಾಕಪ್ ಗೆದ್ದ ಭಾರತದ ಜೂನಿಯರ್ ಹಾಕಿ ತಂಡ

June 2, 2023
ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?
ಪ್ರಮುಖ ಸುದ್ದಿ

ನುಡಿದಂತೆ ನಡೆದ ಕಾಂಗ್ರೆಸ್‌ ಸರ್ಕಾರ : 5 ಗ್ಯಾರಂಟಿ ಜಾರಿ, ಕಂಡೀಷನ್ಗಳೇನು?

June 2, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.