• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬೊಮ್ಮಾಯಿ ನಾಯಕತ್ವದಲ್ಲಿ 2023ರ ಚುನಾವಣೆಗೆ ಬಿಜೆಪಿ ಸಜ್ಜು

Preetham Kumar P by Preetham Kumar P
in ದೇಶ-ವಿದೇಶ
ಬೊಮ್ಮಾಯಿ ನಾಯಕತ್ವದಲ್ಲಿ 2023ರ ಚುನಾವಣೆಗೆ ಬಿಜೆಪಿ ಸಜ್ಜು
0
SHARES
0
VIEWS
Share on FacebookShare on Twitter

ದಾವಣಗೆರೆ ಸೆ 3 : ಬಸವರಾಜ  ಬೊಮ್ಮಾಯಿ ಅವರ ನಾಯಕತ್ವದಲ್ಲಿ ಮುಂದಿನ ಕರ್ನಾಟಕ ವಿಧಾನಸಭಾ ಚುನಾವಣೆಯನ್ನು ಎದುರಿಸಲಾಗುವುದು ಎಂದು ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.

ದಾವಣಗೆರೆಯ ಗಾಂಧಿ ಭವನ ಉದ್ಘಾಟನೆ, ಪೊಲೀಸ್ ಪಬ್ಲಿಕ್ ಸ್ಕೂಲ್ ಉದ್ಘಾಟನೆ ಹಾಗೂ ಜಿ.ಎಂ.ಐ.ಟಿ. ಕೇಂದ್ರ ಗ್ರಂಥಾಲಯದ ಉದ್ಘಾಟನೆ ನೆರವೇರಿಸಿ ಜಿಎಂಐಟಿ ಕ್ಯಾಂಪಸ್ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಅವರು ಕರ್ನಾಟಕದಲ್ಲಿ ಮತ್ತೆ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಆಗಲಿದ್ದು, ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚನೆಯಾಗಲಿದೆ ಎಂದು ತಿಳಿಸಿದರು.

ಮುಂದಿನ ದಿನಗಳಲ್ಲಿ ಮತ್ತೆ ಕರ್ನಾಟಕಕ್ಕೆ ಬರುತ್ತೇನೆ ಮತ್ತು ಇಲ್ಲಿನ ಅಭಿವೃದ್ದಿಗಳ ಕುರಿತು ಚರ್ಚಿಸುತ್ತೇನೆ ಎಂದ ಅವರು ಕರ್ನಾಟಕದಲ್ಲಿ ಅಭಿವೃದ್ದಿಕಾಲ ಯಡಿಯೂರಪ್ಪನವರ ಅವಧಿಯಿಂದಲೇ ಪ್ರಾರಂಭವಾಗಿದೆ ಎಂದರು.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಯಡಿಯೂರಪ್ಪನವರ ಸಲಹೆಯೊಂದಿಗೆ ಹಾಗೂ ಬೊಮ್ಮಾಯಿ ಅವರ ನಾಯಕತ್ವದಲ್ಲಿ ಚುನಾವಣೆಯನ್ನು ಎದುರಿಸಲಿದ್ದೇವೆ ಎಂದು ಅಮಿತ್ ಶಾ ತಿಳಿಸಿದರು.

ಲಿಂಗಾಯುತ ಮತಗಳು ಒಡೆಯದಂತೆ ಈಗಲೇ ನಾಯಕತ್ವ ಘೋಷಣೆ ?

ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಸ್ಥಾನದಿಂದ ನಿರ್ಗಮಿಸಿದ ಬಳಿಕ ಕೆಲವು ಲಿಂಗಾಯಿತರಿಗೆ ಬಿಜೆಪಿ ಬಗ್ಗೆ ಒಲವು ಕಡಿಮೆಯಾಗಿದ್ದು, ಈ ಹಿನ್ನಲೆಯಲ್ಲಿ ಚುನಾವಣೆಗೆ ಒಂದೂವರೆ  ವರ್ಷಕ್ಕಿಂತ ಮುಂಚೆಯೇ ನಾಯಕತ್ವ ಘೋಷಣೆ ಮಾಡಿದರೆ ಲಿಂಗಾಯಿತ ಮತಗಳನ್ನು ಉಳಿಸಿಕೊಳ್ಳಬಹುದು ಎಂಬುವುದು ಅಮಿತ್ ಶಾ ಲೆಕ್ಕಾಚಾರವಾಗಿದೆ.

Tags: Amit ShahBasavaraj BommaibjpKarnatakaಅಮಿತ್ ಶಾಕರ್ನಾಟಕ">ಬಸವರಾಜ ಬೊಮ್ಮಾಯಿಬಿಜೆಪಿ

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023
ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು
ದೇಶ-ವಿದೇಶ

ಗೋಮಾಂಸ ಸಾಗಾಟ ಶಂಕೆ: ವ್ಯಕ್ತಿಯೋರ್ವನನ್ನು ಥಳಿಸಿ ಹತ್ಯೆಗೈದ ಬಿಹಾರ ಮೂಲದ ಗುಂಪು

March 11, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.