• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಬಿಜೆಪಿ ಕಾರ್ಯಕರ್ತನ ಸಾವು : ಇದು ‘ರಾಜಕೀಯ ಹತ್ಯೆ’, ಬಂಗಾಳ ಸರ್ಕಾರ ನನಗೆ ವರದಿ ಕೊಡಿ : ಅಮಿತ್ ಶಾ!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
amit shah
0
SHARES
0
VIEWS
Share on FacebookShare on Twitter

ಕೋಲ್ಕತ್ತಾದ ಚಿತ್ಪುರ್-ಕೋಸಿಪೋರ್ ಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತನ ಸಾವನ್ನು ಕೇಂದ್ರ ಗೃಹ ಸಚಿವ(Homeminister) ಅಮಿತ್ ಶಾ(Amit Shah) ಖಂಡಿಸಿದ್ದಾರೆ. ಇದನ್ನು “ರಾಜಕೀಯ ಹತ್ಯೆ” ಎಂದು ಕರೆದ ಅಮಿತ್ ಶಾ, ಘಟನೆ ಕುರಿತಂತೆ ಸಿಬಿಐ(CBI) ತನಿಖೆಗೆ ಒತ್ತಾಯಿಸಿದ್ದಾರೆ.

amit shah

ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಅರ್ಜುನ್ ಚೌರಾಸಿಯಾ ಎಂದು ಗುರುತಿಸಲಾಗಿದ್ದು, ಶುಕ್ರವಾರ, ಮೇ 6 ರಂದು ಕಟ್ಟಡದ ಸೀಲಿಂಗ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಎರಡು ದಿನಗಳ ಪಶ್ಚಿಮ ಬಂಗಾಳ ಪ್ರವಾಸದಲ್ಲಿರುವ ಅಮಿತ್ ಶಾ ಅವರನ್ನು ಸ್ವಾಗತಿಸಲು ಅವರು ಬೈಕ್ ರ್ಯಾಲಿಯನ್ನು ಮುನ್ನಡೆಸಿದ್ದರು. ಘಟನೆಯನ್ನು ಖಂಡಿಸಿರುವ ಅಮಿತ್ ಶಾ, ಇದಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : https://vijayatimes.com/sharemarket-nifty-sensex-droped/

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಿನ್ನೆಯಿಂದ ಟಿಎಂಸಿ ಸರ್ಕಾರ ಒಂದು ವರ್ಷ ಪೂರೈಸಿದೆ. ಇಂದು ರಾಜ್ಯದಲ್ಲಿ ರಾಜಕೀಯ ಕೊಲೆಗಳು ಆರಂಭವಾಗಿವೆ. ಅರ್ಜುನ್ ಚೌರಾಸಿಯಾ ಹತ್ಯೆಯನ್ನು ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ನಾನು ದುಃಖತಪ್ತ ಕುಟುಂಬವನ್ನು ಭೇಟಿಯಾದೆ. ಆತನ ಅಜ್ಜಿಯನ್ನು ಸಹ ಹೊಡೆಯಲಾಗಿದೆ. ಈ ಘಟನೆ ಕುರಿತು ನಾನು ಸಿಬಿಐ ತನಿಖೆಗೆ ಬಿಜೆಪಿ ಆಗ್ರಹಿಸುತ್ತೇನೆ ಎಂದು ಹೇಳಿದರು. ಕೇಂದ್ರ ಗೃಹ ಸಚಿವಾಲಯವು ಘಟನೆಯ ಬಗ್ಗೆ ಗಮನಹರಿಸಿದೆ ಮತ್ತು ಪಶ್ಚಿಮ ಬಂಗಾಳ ಸರ್ಕಾರದಿಂದ ವರದಿ ಕೇಳಿದೆ ಎಂದು ಅಮಿತ್ ಶಾ ಹೇಳಿದರು.

WEST BENGAL

ಪಶ್ಚಿಮ ಬಂಗಾಳದಲ್ಲಿ ಭಯದ ವಾತಾವರಣ ಸೃಷ್ಟಿಸುವ ಪ್ರಯತ್ನ ನಡೆದಿದೆ ಎಂದು ಕೇಂದ್ರ ಗೃಹ ಸಚಿವರು ಆರೋಪಿಸಿದ್ದಾರೆ. “ಬಂಗಾಳದಲ್ಲಿ, ಹಿಂಸಾಚಾರ ಮತ್ತು ಕೊಲೆಯನ್ನು ಬಳಸಿ ಭಯ ಹುಟ್ಟಿಸುವ, ಪ್ರತಿಪಕ್ಷಗಳ ಮೌನವನ್ನು ಮುಚ್ಚುವ ಪ್ರಯತ್ನ ನಡೆಯುತ್ತಿದೆ. ಇದು ಭಯದ ವಾತಾವರಣ ಸೃಷ್ಟಿಸುವ ಪಿತೂರಿಯಾಗಿದೆ ಎಂದು ಅಮಿತ್ ಶಾ ಹೇಳಿದ್ದಾರೆ. ಬಿಜೆಪಿಗೆ ಹಿಂಸಾಚಾರದ ರಾಜಕೀಯದಲ್ಲಿ ನಂಬಿಕೆಯಿಲ್ಲ ಮತ್ತು ಹಿಂಸಾಚಾರದ ರಾಜಕೀಯಕ್ಕೆ ಹೆದರುವುದಿಲ್ಲ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ : https://vijayatimes.com/education-minister-bc-nagesh-2/

ಪಶ್ಚಿಮ ಬಂಗಾಳದ ಕಾನೂನು ಸುವ್ಯವಸ್ಥೆ ಬಗ್ಗೆಯೂ ಅಮಿತ್ ಶಾ ವಾಗ್ದಾಳಿ ನಡೆಸಿದರು.ಬಂಗಾಳದಲ್ಲಿ ಹೈಕೋರ್ಟ್‌ನ ಅನುಮತಿ ಪಡೆದು ಸಿಬಿಐಗೆ ಹಸ್ತಾಂತರಿಸಿದಷ್ಟು ಪ್ರಕರಣಗಳು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ಬಂಗಾಳದ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ನ್ಯಾಯಾಲಯಕ್ಕೆ ನಂಬಿಕೆಯಿಲ್ಲ. ದುಃಖದಲ್ಲಿರುವ ಕುಟುಂಬದೊಂದಿಗೆ ನಾನು ವಿವರವಾಗಿ ಮಾತನಾಡಿದ್ದೇನೆ. ತಮ್ಮ ಮಗನನ್ನು ಕಳೆದುಕೊಂಡಿರುವ ದುಃಖ ಅವರಿಗೆ ಬಹಳ ನೋವು ತಂದೊಡ್ಡಿದೆ. ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ಕೊಡಲಿ ಎಂದು ಹೇಳಿದರು.

Tags: bjppoliticalpoliticswestbengal

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.