• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

Bihar Politics : ಲಾಲು ತೊಡೆಯ ಮೇಲೆ ಕೂರಲು ನಿತೀಶ್ ಬಿಹಾರಕ್ಕೆ ದ್ರೋಹ ಬಗೆದಿದ್ದಾರೆ ; ಅಮಿತ್ ಶಾ

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
Amit shah
0
SHARES
0
VIEWS
Share on FacebookShare on Twitter

Bihar : ಕೇಂದ್ರ ಗೃಹ ಸಚಿವ (Union Home Minister) ಅಮಿತ್ ಶಾ ಶುಕ್ರವಾರ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ (Amit shah slams nithish kumar) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Amit shah slams nithish kumar

2024 ರಲ್ಲಿ ತಾನು ಪ್ರಧಾನಿಯಾಗುವ ಗುರಿ ಹೊಂದಿದ್ದು, ಲಾಲು ಪ್ರಸಾದ್ ಯಾದವ್(Lalu Prasad Yadav) ಅವರ ತೊಡೆಯ ಮೇಲೆ ಕುಳಿತುಕೊಳ್ಳಲು ನಿತೀಶ್ ಕುಮಾರ್ ದ್ರೋಹ ಮಾಡಿದ್ದಾರೆ ಎಂದು ಹೇಳುವ ಮುಖೇನ ಜೆಡಿಯು ಪಕ್ಷದ (JDU Party) ನಿತೀಶ್ ಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇದನ್ನೂ ಓದಿ : https://vijayatimes.com/is-dumas-beach-haunted/

ಎರಡು ದಿನಗಳ ಬಿಹಾರ ಪ್ರವಾಸದಲ್ಲಿರುವ ಅಮಿತ್ ಶಾ, ಲಾಲು ಪ್ರಸಾದ್ ಯಾದವ್ (Lalu Prasad Yadav) ತೊಡೆಯ ಮೇಲೆ ಕೂರಲು ನಿತೀಶ್ ಕುಮಾರ್ ಬಿಜೆಪಿಗೆ (BJP) ಹಾಗೂ ಬಿಹಾರಕ್ಕೆ ದ್ರೋಹ ಮಾಡಿದ್ದಾರೆ. ನಿತೀಶ್ ಕುಮಾರ್ಗೆ ಸೀಮಾಂಚಲ್ ತಕ್ಕ ಪ್ರತ್ಯುತ್ತರ ನೀಡಲಿದೆ.

Amit shah

ರಾಜಕೀಯ ಮೈತ್ರಿ ಬದಲಿಸಿ ನಿತೀಶ್ ಕುಮಾರ್ ಪ್ರಧಾನಿಯಾಗಬಹುದೇ? ಪ್ರಧಾನಿ ನರೇಂದ್ರ ಮೋದಿ ನಿಮಗೆ ಸಿಎಂ ಸ್ಥಾನದ ಭರವಸೆ ನೀಡಿದ್ದರಿಂದ ಬಿಜೆಪಿ ಉದಾತ್ತತೆ ತೋರಿಸಿದೆ.

ಆದರೆ, ಲೋಕಸಭೆ ಚುನಾವಣೆ ಹತ್ತಿರ ಬಂದಾಗ, ನೀವು ಮುಂದಿನ ಪ್ರಧಾನಿಯಾಗುವ ಆಸೆಯಿಂದ ನಮಗೆ ದ್ರೋಹ ಮಾಡಿದ್ದೀರಿ.

https://youtu.be/Cudrke2v31Y ತಿನ್ನುವ ಆಹಾರದಲ್ಲಿ ಹುಳ!

ಬಿಹಾರದ ಜನತೆಗೆ ನಿಮ್ಮ ಪರಿಚಯ ಚೆನ್ನಾಗಿದೆ. ಬಿಹಾರ ಜನತೆಗೆ ಈಗ ನಿಮ್ಮ ಬಣ್ಣ ತಿಳಿದಿದೆ ಎಂದು ಹೇಳಿದರು. ಪೂರ್ಣೆಯಾದಲ್ಲಿ ರ್ಯಾಲಿಯನ್ನು ಉದ್ದೇಶಿಸಿ,

ಮಾತನಾಡಿದ ಹಿರಿಯ ಬಿಜೆಪಿ ನಾಯಕ ಅಮಿತ್ ಶಾ, ನಿತೀಶ್ ಕುಮಾರ್ ನಾನು ಅಶಾಂತಿಯನ್ನು ಹುಟ್ಟುಹಾಕಲು ಇಲ್ಲಿಗೆ ಬಂದಿದ್ದೇನೆ ಎಂದು ಹೇಳುತ್ತಾರೆ.

Bihar

ನಾನು ಅಶಾಂತಿ ಹುಟ್ಟಿಸಲು ಇಲ್ಲಿಗೆ ಬಂದಿಲ್ಲ. ಅದಕ್ಕೆ ಲಾಲು ಪ್ರಸಾದ್ ಯಾದವ್ ಸಾಕು. ನಿತೀಶ್ ಜೀ ಅವರು ಲಾಲು ಜಿ ಅವರ ತೊಡೆಯ ಮೇಲೆ ಕುಳಿತಿರುವಾಗ,

ಗಡಿ ಜಿಲ್ಲೆಗಳು ಭಾರತದ ಒಂದು ಭಾಗವೆಂದು ಹೇಳಲು ನಾನು ಇಲ್ಲಿದ್ದೇನೆ. ಭಯಪಡಬೇಡಿ. ಪ್ರಧಾನಿ ನರೇಂದ್ರ ಮೋದಿಯವರ ಆಳ್ವಿಕೆಯಲ್ಲಿ ನಾವು ಚಿಂತಿಸಬೇಕಾಗಿಲ್ಲ!

ಇದನ್ನೂ ಓದಿ : https://vijayatimes.com/araga-jnanendra-statement/

ಶುಕ್ರವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ಪೂರ್ಣಿಯಾದ ಚುನಾಪುರ ವಾಯುಪಡೆ ನಿಲ್ದಾಣಕ್ಕೆ ಬಂದಿಳಿದ ಕೇಂದ್ರ ಸಚಿವರು, ಅಲ್ಲಿಂದ ರಂಗಭೂಮಿ ಮೈದಾನಕ್ಕೆ ತೆರಳಿ ‘ಜನಸಭಾ ರ್ಯಾಲಿ’ ಉದ್ದೇಶಿಸಿ ಮಾತನಾಡಿದರು.
Tags: bjpIndiaJDUpoliticalpolitics

Related News

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!
ದೇಶ-ವಿದೇಶ

ಬ್ರಿಜ್‌ಭೂಷಣ್‌ ಆಯ್ಕೆ ವಿಚಾರಣೆಯಲ್ಲಿ ಪಕ್ಷಪಾತ ಮಾಡಿದ್ದಾರೆ ಆದ್ದರಿಂದ ಕಿರು​ಕು​ಳ ನೀಡಿದ್ದಾರೆ ಎಂದು ಸಿಟ್ಟಿನಿಂದ ಸುಳ್ಳು ಹೇಳಿದ್ದೆ: ಅಪ್ರಾ​ಪ್ತೆ ತಂದೆ ಯೂಟರ್ನ್‌!

June 9, 2023
ರಾಜಕೀಯ

5 ಗ್ಯಾರಂಟಿ ಯೋಜನೆಗಳ ಜಾರಿಗೆ 59,000 ಕೋಟಿ ರೂ. ವೆಚ್ಚವಾಗಲಿದೆ – ಸಿದ್ದರಾಮಯ್ಯ

June 7, 2023
ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ
ರಾಜಕೀಯ

ಜಿರೋ ಟ್ರಾಫಿಕ್ ಬೇಡ ಅಂತಾ ಹೇಳಿ ; ಸದ್ದಿಲ್ಲದೇ ಸವಾರಿ ಮಾಡುತ್ತಿರುವ ಸಿದ್ದರಾಮಯ್ಯ

June 6, 2023
ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್
ದೇಶ-ವಿದೇಶ

ಹಳಿ ತಪ್ಪಿರುವುದು ರೈಲು ಬೋಗಿಗಳಲ್ಲ, ನಮ್ಮ ಸರ್ಕಾರ ; ಮೋದಿ ವಿರುದ್ದ ಕಿಡಿಕಾರಿದ ನಟ ಕಿಶೋರ್

June 6, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.