• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಮುಂಬೈ ಆಸ್ಪತ್ರೆಗೆ ಎರಡು ಕೋಟಿ ಮೌಲ್ಯದ ವೈದ್ಯಕೀಯ ಉಪಕರಣವನ್ನು ಕೊಡುಗೆಯಾಗಿ ನೀಡಿದ ಅಮಿತಾಭ್ ಬಚ್ಚನ್

Sharadhi by Sharadhi
in ಮನರಂಜನೆ
ಮುಂಬೈ ಆಸ್ಪತ್ರೆಗೆ ಎರಡು ಕೋಟಿ ಮೌಲ್ಯದ ವೈದ್ಯಕೀಯ ಉಪಕರಣವನ್ನು ಕೊಡುಗೆಯಾಗಿ ನೀಡಿದ ಅಮಿತಾಭ್ ಬಚ್ಚನ್
0
SHARES
0
VIEWS
Share on FacebookShare on Twitter

ಮುಂಬೈ,ಜೂ.24: ಬಾಲಿವುಡ್ ಬಿಗ್-ಬಿ ಅಮಿತಾಭ್ ಬಚ್ಚನ್ ಮುಂಬೈನ ಆಸ್ಪತ್ರೆಯೊಂದಕ್ಕೆ ಅತ್ಯಾಧುನಿ ಸೌಲಭ್ಯವುಳ್ಳ ವೈದ್ಯಕೀಯ ಸಲಕರಣೆಗಳನ್ನು ಕೊಡುಗೆಯಾಗಿ ನೀಡಿದ್ದಾರೆ.

ಕೊರೊನಾ ಸಂದರ್ಭದಲ್ಲಿ ಸಾಕಷ್ಟು ನೆರವು ನೀಡಿರುವ ಅವರು ಮುಂಬೈನ ಸಿಯಾನ್ ಆಸ್ಪತ್ರೆಗೆ ಕ್ಲಾಸ್-1 ದರ್ಜೆಯ ಎರಡು ತೀವ್ರ ನಿಗಾ ಘಟಕದ ವೆಂಟಿಲೇಟರ್ ಗಳನ್ನು ಕೊಡುಗೆಯಾಗಿ ನೀಡಿದ್ದಾರೆ. ಈ ಎರಡು ವೆಂಟಿಲೇಟರ್ ಗಳು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ನೆರವಾಗಲಿದೆ.

ಸಿಯಾನ್ ಆಸ್ಪತ್ರೆಗೆ ಈಗಾಗಲೇ  ವೆಂಟಿಲೇಟರ್ ಗಳಿಗೆ ಬಳಸುವ ಮಾನಿಟರ್ಸ್, ಸಿ.ಆರ್.ಎಂ ಇಮೇಜ್ ಇನ್ಟೆನ್ಸಿಫೈಯರ್ಸ್, ಇನ್ಫೂಷನ್ಸ್ ಪಂಪ್ಸ್ ಸೇರಿದಂತೆ ಹಲವು ವೈದ್ಯಕೀಯ ಉಪಕರಣಗಳನ್ನು ಕಲ್ಪಿಸಲಾಗಿದೆ. ಇವುಗಳ ಮೌಲ್ಯ 2 ಕೋಟಿ ರೂ. ಎಂದು ಅಂದಾಜಿಸಲಾಗಿದ್ದು, ಆಸ್ಪತ್ರೆಗೆ ವೈದ್ಯಕೀಯ ಉಪಕರಣಗಳನ್ನು ಕೊಡುಗೆಯಾಗಿ ನೀಡಿದ್ದಕ್ಕೆ ಸಿಯಾನ್ ಆಸ್ಪತ್ರೆ ವೈದ್ಯಕೀಯ ಅಧೀಕ್ಷಕ ಡಾ. ಮೋಹನ್ ಜೋಶಿ, ಕೃತಜ್ಞತೆ ತಿಳಿಸಿದ್ದಾರೆ.

ಈ ಎರಡು ವೆಂಟಿಲೇಟರ್‌ಗಳನ್ನ ಆಸ್ಪತ್ರೆ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಬಳಕೆ ಮಾಡಲಿದ್ದು, ಎರಡು ಹೊಸ ವೆಂಟಿಲೇಟರ್‌ಗಳೊಂದಿಗೆ ಸುಮಾರು 30 ರೋಗಿಗಳಿಗೆ ಪರಿಣಾಮಕಾರಿಯಾಗಿ ಚಿಕಿತ್ಸೆ ನೀಡಬಹುದು ಎಂದು ಆಸ್ಪತ್ರೆ ವೈದ್ಯಕೀಯ ಅಧಿಕಾರಿಗಳು ತಿಳಿಸಿದ್ದು, ಸಂಪೂರ್ಣವಾಗಿ ಕಂಪ್ಯೂಟರೀಕರಣವಾಗಿರುವ ವೆಂಟಿಲೇಟರ್ ಗಳ ಮೂಲಕ, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ರೋಗಿಗಳಿಗೆ ನಿಖರವಾದ ಆಕ್ಸಿಜನ್ ಒದಗಿಸಲಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಮೋಹನ್ ಜೋಶಿ ಮಾಹಿತಿ ನೀಡಿದ್ದಾರೆ.

Related News

ಕ್ಷಮೆ ಕೇಳದ ಕಮಲ್ ಹಾಸನ್: ಕರ್ನಾಟಕದಲ್ಲಿ ಬಿಡುಗಡೆಯಾಗದ ಥಗ್​ ಲೈಫ್​
ಪ್ರಮುಖ ಸುದ್ದಿ

ಕ್ಷಮೆ ಕೇಳದ ಕಮಲ್ ಹಾಸನ್: ಕರ್ನಾಟಕದಲ್ಲಿ ಬಿಡುಗಡೆಯಾಗದ ಥಗ್​ ಲೈಫ್​

June 5, 2025
ಕ್ಷಮೆ ಕೇಳದ ಹೊರತು Thug Life ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗುವುದಿಲ್ಲ: KFCC ಸ್ಪಷ್ಟನೆ
ದೇಶ-ವಿದೇಶ

ಕ್ಷಮೆ ಕೇಳದ ಹೊರತು Thug Life ಚಿತ್ರ ಕರ್ನಾಟಕದಲ್ಲಿ ಬಿಡುಗಡೆಯಾಗುವುದಿಲ್ಲ: KFCC ಸ್ಪಷ್ಟನೆ

June 3, 2025
ದೇಶ-ವಿದೇಶ

16ನೇ ವಯಸ್ಸಿನಲ್ಲಿ ಸ್ತನದಲ್ಲಿ ಗಡ್ಡೆ, ಶಸ್ತ್ರ ಚಿಕಿತ್ಸೆ: ನೋವಿನ ಅನುಭವದ ನಡುವೆ 72ನೇ ಮಿಸ್ ವರ್ಲ್ಡ್ ಕಿರೀಟ ಗೆದ್ದ ಓಪಲ್‌ ಸುಚಾಟಾ ಚುವಾಂಗ್‌ಸ್ರಿ

June 2, 2025
ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ: ಸಂಭ್ರಮಿಸಿದ ಕನ್ನಡಿಗರು
ಪ್ರಮುಖ ಸುದ್ದಿ

ಕನ್ನಡದ ಹೆಮ್ಮೆಯ ನಟ ಅನಂತ್ ನಾಗ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ಪ್ರದಾನ: ಸಂಭ್ರಮಿಸಿದ ಕನ್ನಡಿಗರು

May 28, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.