• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಮುಸ್ಲಿಮರು ಮುಗ್ದ ಜನರು, ಅಮಾಯಕರು : ಆನಂದ ಸಿಂಗ್!

Mohan Shetty by Mohan Shetty
in ರಾಜಕೀಯ, ರಾಜ್ಯ
anand singh
0
SHARES
4
VIEWS
Share on FacebookShare on Twitter

ಮುಸ್ಲಿಮರು(Muslims) ಅಮಾಯಕರು, ಹೀಗಾಗಿ ಅವರ ಅಮಾಯಕತನವನ್ನು ಬಳಸಿಕೊಂಡು ವಿಷ ಬಿತ್ತಿ ಪ್ರಚೋದನೆ(Controversy) ಮಾಡಲಾಗುತ್ತಿದೆ ಎಂದು ಸಚಿವ ಆನಂದ ಸಿಂಗ್(Anand Singh) ಅಲ್ಪಸಂಖ್ಯಾತರ ಪರ ಬ್ಯಾಟ್ ಬೀಸಿದ್ದಾರೆ.

anand singh

ವಿಜಯನಗರದಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಮುಸ್ಲಿಮರ ಅಮಾಯಕರು, ಮುಗ್ದ ಜನರು. ಅವರಲ್ಲಿ ಕೆಲವರು ಬುದ್ದಿವಂತ ನಾಯಕರಿದ್ದಾರೆ. ಆ ನಾಯಕರೇ ಇವರನ್ನೆಲ್ಲಾ ಕಟ್ರೋಲ್ ಮಾಡುತ್ತಾರೆ. ಕಂಟ್ರೋಲ್ ಮಾಡುತ್ತಲೇ ಪ್ರಚೋದನೆಗೆ ಒಳಪಡಿಸುತ್ತಾರೆ. ಆ ಮೂಲಕ ತಮ್ಮ ರಾಜಕೀಯ ಏಳಿಗೆಗೆ ಇವರನ್ನೇ ಬಳಸಿಕೊಳ್ಳುತ್ತಾರೆ.

ಇದನ್ನೂ ಓದಿ : https://vijayatimes.com/jignesh-mevani-arrested/

ಈ ಹಿಂದೆ ಎನ್‍ಆರ್‍ಸಿ ಮತ್ತು ಸಿಎಎ ಹೋಗಿದ್ದ ಕೆಲ ಮುಸ್ಲಿಮರನ್ನು ಕರೆದು ‘ಯಾವ ಪ್ರತಿಭಟನೆಗೆ ಹೋಗಿದ್ರಿ’ ಎಂದು ಕೇಳಿದೆ, ಆಗ ಅವರೆಲ್ಲಾ ‘ಅದೇನೋ ಕರೆದಿದ್ದರು, ವಿಷಯ ಗೊತ್ತಿಲ್ಲಾ, ಪ್ರತಿಭಟನೆ ಅಂತ ಮಾತ್ರ ಗೊತ್ತು’ ಎಂದು ಉತ್ತರಿಸಿದ್ದರು. ಹೀಗೆ ಅನೇಕ ರಾಜಕೀಯ ನಾಯಕರು ಮುಸ್ಲಿಮರನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಾರೆ ಎಂದು ಪರೋಕ್ಷವಾಗಿ ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು. ವೋಟ್‍ಬ್ಯಾಂಕ್ ಭದ್ರಪಡಿಸಿಕೊಳ್ಳಲು ಕೆಲ ನಾಯಕರು ಇವರನ್ನು ಪ್ರಚೋದಿಸುತ್ತಾರೆ. ಆ ಮೂಲಕ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಾರೆ. ಸಾಮಾನ್ಯ ನಾಗರಿಕನಾಗಿ ನಾನು ಹೇಳುವುದೆನೆಂದರೆ, ನಿಜಕ್ಕೂ ಮುಸ್ಲಿಮರು ಅಮಾಯಕರು.

politics

ಕೋಮು ಪ್ರಚೋದನೆ ಮೂಲಕ ಅವರ ತಲೆ ತಿಕ್ಕುವ ಕೆಲಸ ನಡೆಯುತ್ತಿದ್ದು, ಆ ಕೆಲಸವನ್ನು ಕಾಂಗ್ರೆಸ್ ಪಕ್ಷ ಅನೇಕ ದಶಕಗಳಿಂದ ಮಾಡುತ್ತಿದೆ ಎಂದರು. ಇನ್ನು ನಮಗೆ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಮಾನತೆಯ ಸಂವಿಧಾನ ಬರೆದುಕೊಟ್ಟಿದ್ದಾರೆ. ಸಂವಿಧಾನವನ್ನು ಹಿಂದೂ, ಕ್ರಿಶ್ಚಿಯನ್, ಮುಸ್ಲಿಂ, ಬೌದ್ದ ಯಾರೇ ಆಗಿರಲಿ ಎಲ್ಲರೂ ಪಾಲಿಸಬೇಕು. ಅಲ್ಪಸಂಖ್ಯಾತರಲ್ಲೂ ವಿದ್ಯಾವಂತರಿದ್ದಾರೆ. ಆದರೆ ಕೆಲವರು ಅಮಾಯಕರನ್ನು ಹಿಡಿದುಕೊಂಡು ಗಲಭೆ ಮಾಡುತ್ತಾರೆ. ಹುಬ್ಬಳ್ಳಿಯಲ್ಲಿಯೂ ಅದೇ ಆಗಿದೆ ಎಂದರು.

Tags: anandsinghKarnatakapoliticalpolitics

Related News

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ
ಪ್ರಮುಖ ಸುದ್ದಿ

ಜೂನ್ 2 ರಿಂದ 11ರ ವರೆಗೆ ಲಾಲ್​ಬಾಗ್​ನಲ್ಲಿ ನಡೆಯಲಿದೆ ವಾರ್ಷಿಕ ಮಾವು ಮೇಳ

May 31, 2023
ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC
Vijaya Time

ಕರ್ನಾಟಕದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ : ಹಳೆ ಬಸ್ ಪಾಸ್ ಅವಧಿ ವಿಸ್ತರಿಸಿದ KSRTC

May 31, 2023
ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ
Vijaya Time

ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರ ಹೀನರಿಗೆ ಹೇಳುವುದು ಇಷ್ಟೇ – ಎಚ್ಡಿಕೆ

May 31, 2023
ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ
Vijaya Time

ಇಂದು ಬೆಳಿಗ್ಗೆ ಕರ್ನಾಟಕದಾದ್ಯಂತ ಲೋಕಾಯುಕ್ತ ದಾಳಿ: ಅನೇಕ ಸರ್ಕಾರಿ ಅಧಿಕಾರಿಗಳ ಮನೆ, ಕಚೇರಿಯಲ್ಲಿ ದಾಖಲೆ ಪರಿಶೀಲನೆ

May 31, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.