• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜೆಡಿಎಸ್ ಸ್ಟ್ರಾಂಗ್ ಎಂದ ಅನಂತ್ ಕುಮಾರ್ ಪುತ್ರಿ: ಮಾಜಿ ಸಿಎಂ ಕುಮಾರಸ್ವಾಮಿ & ಪ್ರಜ್ವಲ್ ರೇವಣ್ಣ ಸ್ವಾಗತ

Sharadhi by Sharadhi
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ
ಜೆಡಿಎಸ್ ಸ್ಟ್ರಾಂಗ್ ಎಂದ ಅನಂತ್ ಕುಮಾರ್ ಪುತ್ರಿ: ಮಾಜಿ ಸಿಎಂ ಕುಮಾರಸ್ವಾಮಿ & ಪ್ರಜ್ವಲ್ ರೇವಣ್ಣ ಸ್ವಾಗತ
0
SHARES
0
VIEWS
Share on FacebookShare on Twitter

ಬೆಂಗಳೂರು, ಜು. 29: ಕೇಂದ್ರದ ಮಾಜಿ ಸಚಿವ ದಿ. ಅನಂತ ಕುಮಾರ್ ಅವರ ಪುತ್ರಿ ವಿಜೇತ ಅನಂತ ಕುಮಾರ್ “ಜೆಡಿಎಸ್ ಸ್ಟ್ರಾಂಗ್” ಎಂದು ಟ್ವೀಟ್ ಮಾಡುವ ಮೂಲಕ ಕರ್ನಾಟಕದ ರಾಜಕೀಯದಲ್ಲಿ ಹೊಸ ಕುತೂಹಲವೊಂದಕ್ಕೆ ಕಾರಣರಾಗಿದ್ದಾರೆ.

ರಾಜ್ಯ ರಾಜಕಾರಣದ ಕುರಿತಂತೆ ಎರಡು ಸಾಲಿನಲ್ಲಿ ಟ್ವೀಟ್ ಮಾಡಿರುವ ವಿಜೇತ ಅನಂತ್ ಕುಮಾರ್, “ಕರ್ನಾಟಕದ ರಾಜಕೀಯ ನಿಜವಾಗಿಯೂ ಏಕೆ ಆಸಕ್ತಿದಾಯಕ? ಎಂದು ಪ್ರಶ್ನಿಸಿರುವ ಅವರು, ನಂತರದ ಸಾಲಿನಲ್ಲಿ ಜೆಡಿಎಸ್ ಇನ್ನೂ ಪ್ರಬಲ ರಾಜಕೀಯ ಶಕ್ತಿಯಾಗಿದೆ ಎಂದಿದ್ದಾರೆ. ಆ ಮೂಲಕ ಜೆಡಿಎಸ್ ಸ್ಟ್ರಾಂಗ್ ಎಂದು ವಿಜೇತ ಅನಂತ ಕುಮಾರ್ ಉಲ್ಲೇಖಿಸಿದ್ದಾರೆ.

Why Karnataka politics is really interesting?

JDS is still a very strong political force

— Vijeta AnanthKumar (@vijeta_at) July 29, 2021

ಜೆಡಿಎಸ್ ನಲ್ಲಿ ಸಂಚಲನ
ದಿ. ಅನಂತ್ ಕುಮಾರ್ ಪುತ್ರಿ‌ ವಿಜೇತ ಅವರು ಮಾಡಿರುವ ಟ್ವೀಟ್ ಜೆಡಿಎಸ್ ಪಾಳಯದಲ್ಲಿ ಹೊಸ ಸಂಚಲನ‌ ಸೃಷ್ಟಿಸಿದೆ. ಈ ಬಗ್ಗೆ ಟ್ವೀಟ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ದಿ.ಅನಂತಕುಮಾರ್ ಪತ್ನಿ ತೇಜಸ್ವಿನಿ ಅನಂತಕುಮಾರ್ ಹಾಗೂ ಅವರ ಪುತ್ರಿ ವಿಜೇತಾರನ್ನ ಜೆಡಿಎಸ್ ಗೆ ಆಹ್ವಾನಿಸಿದ್ದಾರೆ. ಅವರು ಪಕ್ಷಕ್ಕೆ ಬಂದ್ರೆ ಒಳ್ಳೆಯದು. ವಿಜೇತಾ ಮತ್ತು ತಾಯಿ ನಮ್ಮ ಪಕ್ಷಕ್ಕೆ ಬಂದ್ರೆ ಖುಷಿಯಾಗಿ ಸೇರ್ಪಡೆ ಮಾಡಿಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಮತ್ತೊಂದೆಡೆ ದಿ.ಅನಂತ ಕುಮಾರ್ ಪುತ್ರಿ ವಿಜೇತ ಅವರು ಮಾಡಿರುವ ಟ್ವೀಟ್ ಗೆ ರಿಪ್ಲೇ ಮಾಡಿರುವ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ, ಜೆಡಿಎಸ್ ಪಕ್ಷದ ಶಕ್ತಿಯನ್ನು ಗುರುತಿಸಿದ್ದಕ್ಕೆ ಧನ್ಯವಾದಗಳು. ಅನಂತ್ ಕುಮಾರ್ ಅವರು ಸಂಸದರಾಗಿದ್ದ ವೇಳೆ ರಾಜ್ಯದ ಹಿತಾಸಕ್ತಿಯ ಪರ ಕಾಳಜಿ ತೋರುತ್ತಿದ್ದರು. ಈಗ 25 ಮಂದಿ ಬಿಜೆಪಿ ಸಂಸದರಿದ್ದರು ರಾಜ್ಯದ ಪರವಾಗಿ ದನಿ ಎತ್ತುತ್ತಿಲ್ಲ. ಹೀಗಾಗಿ ಅನಂತ್ ಕುಮಾರ್ ಅವರು ರಾಜ್ಯಕ್ಕಾಗಿ ನೀಡಿದ ಕೊಡುಗೆಗೆ ನಾವು ಸದಾ ಕೃತಜ್ಞರಾಗಿದ್ದೇವೆ ಎಂದಿದ್ದಾರೆ.

Thank you @vijeta_at for acknowledging it.

When Shri Ananth Kumar Sir was representing he always stood for our state’s interests. However, today, despite having 25 BJP MPs we’ve no one raising the voice for state. We will always be grateful for his contribution for our state.. https://t.co/rmy4ew6Ze9

— Prajwal Revanna (@iPrajwalRevanna) July 29, 2021

Related News

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’
ಪ್ರಮುಖ ಸುದ್ದಿ

ಸೂಪರ್‌ಸ್ಟಾರ್ ರಜನಿಕಾಂತ್, ಶಿವರಾಜ್‌ಕುಮಾರ್ ನಟನೆಯ ಜೈಲರ್’ ಶೂಟಿಂಗ್ ಮುಕ್ತಾಯ ; ‘ಥಿಯೇಟರ್‌ನಲ್ಲಿ ಸಿಗೋಣ..’ ಎಂದ ‘ತಲೈವಾ’

June 3, 2023
ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ದೇಶ-ವಿದೇಶ

ಪಾಕ್ ಹಣದುಬ್ಬರ ಗಗನಕ್ಕೆ, ಆಹಾರಕ್ಕಾಗಿ ಹಲವೆಡೆ ಲೂಟಿ ; ಬಡವರು ಮತ್ತು ಮಧ್ಯಮ ವರ್ಗದವರು ಕಂಗಾಲು

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.