• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ರಂಜಾನ್‍ಗೆ ಹಿಂದೂಗಳ ಬಳಿ ಬಟ್ಟೆ ಖರೀದಿ ಮಾಡಬೇಡಿ ಎಂದು ಫತ್ವಾ ಹೊರಡಿಸಿದ್ದಾರೆ : ಆಂದೋಲ ಶ್ರೀ!

Mohan Shetty by Mohan Shetty
in ರಾಜಕೀಯ, ರಾಜ್ಯ
andolana shree
0
SHARES
0
VIEWS
Share on FacebookShare on Twitter

ರಂಜಾನ್(Ramzan) ಹಬ್ಬದಲ್ಲಿ ಯಾವುದೇ ಕಾರಣಕ್ಕೂ ಹಿಂದೂ ವ್ಯಾಪಾರಿಗಳ ಬಳಿ ಬಟ್ಟೆ ಖರೀದಿ ಮಾಡಬೇಡಿ ಎಂದು ಅನೇಕ ಕಡೆಗಳಲ್ಲಿ ಮೌಲ್ವಿಗಳು ಫತ್ವಾ ಹೊರಡಿಸಿದ್ದಾರೆ. ಹೀಗೆ ಫತ್ವಾ ಹೊರಡಿಸಿದರು ಸುಮ್ಮನೆ ಇರಬೇಕಾ? ಸಾವಿರಾರೂ ಕೋಟಿ ರೂ. ಚಿನ್ನದ ವ್ಯವಹಾರ ಆಗುವ ಅಕ್ಷಯ ತೃತೀಯದಂದು ಮುಸ್ಲಿಮರ ಬಳಿ ಬಂಗಾರ ಖರೀದಿಸಬೇಡಿ ಎಂದು ನಾವು ಹಿಂದೂಗಳಲ್ಲಿ ಜಾಗೃತಿ ಮೂಡಿಸಿ, ಮನವಿ ಮಾಡುವುದರಲ್ಲಿ ತಪ್ಪೇನಿದೆ ಎಂದು ಆಂದೋಲ ಶ್ರೀ ಪ್ರಶ್ನಿಸಿದರು.

politics

ಇನ್ನು ಮುಸ್ಲಿಮರು ನಡೆಸುವ ಚಿನ್ನದ ಅಂಗಡಿಗಳಲ್ಲಿ ಚಿನ್ನ ಖರೀದಿ ಮಾಡಿದ್ರೆ ದೇಶದೊಳಗೆ ಒರ್ವ ಶತ್ರುವನ್ನು ನಾವೇ ಬೆಳೆಸಿದಂತಾಗುತ್ತದೆ. ಹೀಗಾಗಿ ದೇಶದ ಹಿತದೃಷ್ಟಿಯಿಂದ ಮುಸ್ಲಿಮರ ಬಳಿ ಚಿನ್ನ ಖರೀದಿ ಮಾಡದೇ, ಹಿಂದೂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡಿ ಎಂದು ಮನವಿ ಮಾಡುತ್ತೇನೆ. ಇನ್ನು ಮಾಜಿ ಸಿಎಂ ಕುಮಾರಸ್ವಾಮಿ ಮುಸ್ಲಿಮರಿಗೆ ಬಕೆಟ್ ಹಿಡಿಯುವ ವ್ಯಕ್ತಿ. ಯಾವುದೇ ವಿಷಯವಿರಲಿ ಮುಸ್ಲಿಮರಿಗೆ ಬಕೆಟ್ ಹಿಡಿಯುವ ಮೂಲಕ ವೋಟ್ ಪಡೆಯಲು ಪ್ರಯತ್ನ ನಡೆಸುತ್ತಾರೆ. ಇವರ ಪ್ರೇರಣೆಯಿಂದಲೇ ರಾಜ್ಯದಲ್ಲಿ ಗಲಭೆಗಳು ಹೆಚ್ಚುತ್ತಿವೆ.

ಇದನ್ನೂ ಓದಿ : https://vijayatimes.com/bhavani-revanna-jds/

ಪ್ರೇರಣೆ ನೀಡುವ ಇಂತಹ ರಾಜಕಾರಣಿಗಳನ್ನು ಮೊದಲು ಒಳಗೆ ಹಾಕಬೇಕು. ಆಗ ಮಾತ್ರ ರಾಜ್ಯ ಮತ್ತು ದೇಶದಲ್ಲಿ ಶಾಂತಿ ನೆಲೆಸುತ್ತದೆ.
ಇನ್ನು ರಾಜ್ಯದಲ್ಲಿ ಧರ್ಮ ದಂಗಲ್ ಮುಂದುವರೆದಿದ್ದು, ಅಕ್ಷಯ ತೃತೀಯದಂದು ಮುಸ್ಲಿಮರ ಚಿನ್ನದ ಅಂಗಡಿಗಳಲ್ಲಿ ಚಿನ್ನ ಖರೀದಿಸದಂತೆ ಹಿಂದೂ ಸಂಘಟನೆಗಳು ಸಾಮಾಜಿಕ ಜಾಲತಾಣದಲ್ಲಿ ಹೊಸ ಅಭಿಯಾನ ಪ್ರಾರಂಭಿಸಿವೆ. ಹಿಂದೂಗಳು ಹಿಂದೂ ವ್ಯಾಪಾರಿಗಳ ಚಿನ್ನದ ಅಂಗಡಿಗಳಲ್ಲಿ ಮಾತ್ರ ಚಿನ್ನ ಖರೀದಿಸಿ ಎಂಬ ಸಂದೇಶಗಳು ಸಾಮಾಜಿಕ ಮಾದ್ಯಮಗಳಲ್ಲಿ ಹರಿದಾಡುತ್ತಿವೆ.

Tags: Karnatakapoliticalpolitics

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ
Vijaya Time

ಅತ್ತ ಸಂಸತ್‌ ಭವನ ಉದ್ಘಾಟನೆ, ಇತ್ತ ದೇಶಕ್ಕೆ ಕೀರ್ತಿ ತಂಡ ಕುಸ್ತಿಪಟುಗಳ ಬಂಧನ: ಹಾಡುಹಗಲೇ ಪೊಲೀಸ್‌ ಗೂಂಡಾಗಿರಿ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.