• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ವೃದ್ದರು ಮತ್ತು ವಿಧವೆಯರಿಗೆ ಭರ್ಜರಿ ಗಿಫ್ಟ್ ನೀಡಿದ ಸರ್ಕಾರ

Preetham Kumar P by Preetham Kumar P
in ರಾಜಕೀಯ
ವೃದ್ದರು ಮತ್ತು ವಿಧವೆಯರಿಗೆ ಭರ್ಜರಿ ಗಿಫ್ಟ್ ನೀಡಿದ ಸರ್ಕಾರ
0
SHARES
0
VIEWS
Share on FacebookShare on Twitter

ಅಮರಾವತಿ ಡಿ 16 : ಆಂಧ್ರ ಪ್ರದೇಶ ಮುಖ್ಯಮಂತ್ರಿ ಹೊಸ ವರ್ಷಕ್ಕೆ ರಾಜ್ಯದ ಜನತೆಗೆ ಹೊಸ ಸುದ್ದಿಯೊಂದನ್ನು ನೀಡಿದ್ದಾರೆ. 2022ರ ಹೊಸ ವರ್ಷಕ್ಕೆ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಭರ್ಜರಿ ಗಿಫ್ಟ್ ನೀಡಿದ್ದಾರೆ. ವೃದ್ಧರು ಮತ್ತು ವಿಧವೆಯರಿಗೆ ನೀಡಲಾಗುತ್ತಿರುವ ಮಾಸಿಕ ಪಿಂಚಣಿ( Social Security Pension)ಯನ್ನು 2,500 ರೂ. ಗಳಿಗೆ ಹೆಚ್ಚಿಸಿ ಆದೇಶ ಹೊರಡಿಸಿದ್ದಾರೆ. ಹೊಸ ವರ್ಷದ ಜನವರಿಂದ 250 ರೂ. ಸಾಮಾಜಿಕ ಭದ್ರತಾ ಪಿಂಚಣಿಯನ್ನು ಹೆಚ್ಚಿಸಲಾಗಿದೆ.  

ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ಎಸ್ಪಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಸಭೆ ನಡೆಸಿದ ಜಗನ್ ಯಾವ ಯಾವ ಯೋಜನೆಗಳನ್ನು ಯಾವಾಗ ಜಾರಿಗೆ ತರಬೇಕು ಎಂಬ ತೀರ್ಮಾನಗಳ ಬಗ್ಗೆ ತಿಳಿಸಿದ್ದಾರೆ.  ಜನವರಿ 31ರೊಳಗೆ ‘ಪೆಡಲಂಡಿರಿಕಿ ಇಲ್ಲು ವಸತಿ ಯೋಜನೆ’ಯಡಿ ಮನೆಗಳ ನಿರ್ಮಾಣ ಪ್ರಾರಂಭಿಸಲು ಸಿಎಂ ಕೋರಿದ್ದಾರೆ. ಫಲಾನುಭವಿಗಳಿಗೆ ಬ್ಯಾಂಕ್‌ಗಳಿಂದ 25 ಪೈಸೆ ಬಡ್ಡಿಯಲ್ಲಿ ವಸತಿ ಸಾಲ ನೀಡುವಂತೆ ಅವರು ತಿಳಿಸಿದ್ದಾರೆ.

ಇದೇ ತಿಂಗಳ ಡಿ.21ರಂದು ‘ಸಂಪೂರ್ಣ ಗೃಹ ಹಕ್ಕು ಯೋಜನೆ’ಯನ್ನು ಜಾರಿಗೆ ತರಲಿದ್ದೇವೆ. ಇಲ್ಲಿಯವರೆಗೂ ಸರ್ಕಾರದಿಂದ ಬೇರೆ ಯಾವುದೇ ಯೋಜನೆಗಳ ಲಾಭ ಪಡೆಯದವರಿಗೆ ಇದೇ ತಿಂಗಳು ಅವರಿಗೆ ಈ ಯೋಜನೆಯಲ್ಲಿ ಮನೆಗಳನ್ನು ನೀಡುವ ಕಾರ್ಯಕ್ರಮ ಮಾಡಲಾಗುವುದು ಎಂದು ಹೇಳಿದ್ದಾರೆ. ಜನವರಿ 9ರಂದು 45 ರಿಂದ 60 ವರ್ಷ ವಯೋಮಿತಿಯ ಕಡುಬಡವ(ECB) ಮಹಿಳೆಯರಿಗೆ ವರ್ಷಕ್ಕೆ 15 ಸಾವಿರ ರೂ. ಹಣ ನೀಡಲಿದ್ದೇವೆ. ಇದೇ ರೀತಿ 3 ವರ್ಷಗಳವರೆಗೂ ನೀಡಲಾಗುವುದು. ಜನವರಿಯಲ್ಲಿಯೇ ‘ರೈತ ಭರೋಸಾ ಯೋಜನೆ’(Rythu Bharosa)ಯ 3ನೇ ಕಂತು ಬಿಡುಗಡೆ ಮಾಡಲಾಗುವುದು ಎಂದು ಘೋಸಿಸಿದ್ದಾರೆ.

Related News

ಮದ್ಯ ನೀತಿ ಹಗರಣ: ವಿಚಾರಣೆಗೂ ಮುನ್ನ ಜೈಲಿನಲ್ಲಿ ದೀರ್ಘಕಾಲ ಇರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್
ದೇಶ-ವಿದೇಶ

ಮದ್ಯ ನೀತಿ ಹಗರಣ: ವಿಚಾರಣೆಗೂ ಮುನ್ನ ಜೈಲಿನಲ್ಲಿ ದೀರ್ಘಕಾಲ ಇರಿಸಲು ಸಾಧ್ಯವಿಲ್ಲ ಎಂದ ಸುಪ್ರೀಂಕೋರ್ಟ್

December 8, 2023
ಯತ್ನಾಳ್ ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ಮೋದಿ – ಸಿಎಂ ಸಿದ್ದರಾಮಯ್ಯ ವ್ಯಂಗ್ಯ
ದೇಶ-ವಿದೇಶ

ಯತ್ನಾಳ್ ನನ್ನ ವಿರುದ್ಧ ಆರೋಪ ಮಾಡಿದರೂ ಅವರ ನಿಜವಾದ ಗುರಿ ಪ್ರಧಾನಿ ಮೋದಿ – ಸಿಎಂ ಸಿದ್ದರಾಮಯ್ಯ ವ್ಯಂಗ್ಯ

December 8, 2023
ಅಂತರ್ಜಾತಿ ವಿವಾಹ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಪಿಣರಾಯಿ ವಿಜಯನ್
ದೇಶ-ವಿದೇಶ

ಅಂತರ್ಜಾತಿ ವಿವಾಹ ನಿಲ್ಲಿಸಲು ಯಾರಿಂದಲೂ ಸಾಧ್ಯವಿಲ್ಲ: ಪಿಣರಾಯಿ ವಿಜಯನ್

December 8, 2023
ಲಿವ್-ಇನ್ ಸಂಬಂಧ ಅಪಾಯಕಾರಿ ರೋಗ ಇದರ ವಿರುದ್ಧ ಕಾನೂನು ತರಬೇಕು: ಬಿಜೆಪಿ ಸಂಸದ ಆಗ್ರಹ
ದೇಶ-ವಿದೇಶ

ಲಿವ್-ಇನ್ ಸಂಬಂಧ ಅಪಾಯಕಾರಿ ರೋಗ ಇದರ ವಿರುದ್ಧ ಕಾನೂನು ತರಬೇಕು: ಬಿಜೆಪಿ ಸಂಸದ ಆಗ್ರಹ

December 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.