• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆನೆ ದಂತದಲ್ಲಿ ದೇವರ ವಿಗ್ರಹ ಕೆತ್ತನೆ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರ ಬಂಧನ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಆನೆ ದಂತದಲ್ಲಿ ದೇವರ ವಿಗ್ರಹ ಕೆತ್ತನೆ ಮಾಡಿ ಮಾರಾಟ ಮಾಡಲು ಯತ್ನಿಸುತ್ತಿದ್ದ ಮೂವರ ಬಂಧನ
0
SHARES
0
VIEWS
Share on FacebookShare on Twitter

ಮೈಸೂರು, ಡಿ. 25: ಆನೆ ದಂತದಲ್ಲಿ ವಿವಿಧ ದೇವರ ಚಿತ್ರ ಕೆತ್ತನೆ ಮಾಡಿ ಮಾರಾಟ ಮಾಡುತ್ತಿದ್ದ ಮೂವರನ್ನು ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ಬಂಧಿಸಿದ್ದು, ಆರೋಪಿಗಳಿಂದ ಒಂದು ಆಲ್ಟೋ ಕಾರು, ಒಂದು ಬೈಕ್ ವಶಪಡಿಸಿಕೊಂಡಿದ್ದಾರೆ.

ಮೈಸೂರಿನ ನಾಯ್ಡುನಗರದ ಬಳಿ ಮೂವರು ಆನೆ ದಂತವನ್ನು ಮಾರಾಟ ಮಾಡಲು ಹೊಂಚು ಹಾಕುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಅರಣ್ಯ ಸಂಚಾರಿ ದಳದ ಸಿಬ್ಬಂದಿಗಳು ದಾಳಿ ನಡೆಸಿ, ಪರಿಶೀಲಿಸಿದಾಗ ಕಾರ್‍ನಲ್ಲಿ ಕೆತ್ತನೆ ಮಾಡಿರುವ ಆನೆಯ ಮೂರು ದಂತ ಇರುವುದು ಖಚಿತವಾಗಿದೆ. ಕೂಡಲೇ ಕಾರ್ ನಲ್ಲಿದ್ದ ಮೈಸೂರಿನ ನಾಯ್ಡು ನಗರದ ನಿವಾಸಿಗಳಾದ ಮನೋಹರ್(40), ಸುಮಂತ್(26) ಹಾಗೂ ಕೊಡಗು ಜಿಲ್ಲೆಯ ಸೋಮವಾರಪೇಟೆ ನಿವಾಸಿ ಶಿವದಾಸ್(55) ಎಂಬುವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಒಂದು ಮಾರುತಿ ಆಲ್ಟೋ ಕಾರ್(ಕೆಎ.02, ಎಂಬಿ.0577) ಮತ್ತು ಒಂದು ಬೈಕ್(ಕೆಎ.12, ಹೆಚ್.8233) ವಶಪಡಿಸಿಕೊಂಡಿದ್ದಾರೆ.

ಆರೋಪಿಗಳ ಬಳಿ ಇದ್ದ ಆನೆಯ ಮೂರು ದಂತಗಳ ಮೇಲೆ ಆಕರ್ಷಕವಾಗಿ ಕೆತ್ತನೆ ಮಾಡಲಾಗಿದೆ. ಕೆತ್ತನೆಯಲ್ಲಿ ಪರಿಣಿತರಾಗಿರುವ ಕಲಾವಿದರೇ ಕೆತ್ತನೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಎರಡು ದಂತಗಳು ಅಂದಾಜು ಒಂದೂವರೆ ಅಡಿ ಎತ್ತರದ್ದಾಗಿದ್ದರೆ, ಮತ್ತೊಂದು ಒಂದು ಅಡಿ ಎತ್ತರವಿದೆ.

Related News

ತಮ್ಮ ಬೆಂಬಲಿಗನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ ; ವೀಡಿಯೊ ವೈರಲ್!
ರಾಜಕೀಯ

ತಮ್ಮ ಬೆಂಬಲಿಗನಿಗೆ ಕಪಾಳಮೋಕ್ಷ ಮಾಡಿದ ಸಿದ್ದರಾಮಯ್ಯ ; ವೀಡಿಯೊ ವೈರಲ್!

March 27, 2023
ಕಾಂಗ್ರೆಸ್‌ ಪಟ್ಟಿ ರಿಲೀಸ್‌: ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್‌ ನೀಡಿದೆ ಗೊತ್ತಾ..?
ರಾಜಕೀಯ

ಕಾಂಗ್ರೆಸ್‌ ಪಟ್ಟಿ ರಿಲೀಸ್‌: ಯಾವ ಸಮುದಾಯಕ್ಕೆ ಎಷ್ಟು ಟಿಕೆಟ್‌ ನೀಡಿದೆ ಗೊತ್ತಾ..?

March 27, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.