• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಗುಡ್ ನ್ಯೂಸ್

ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಣೆ

Sharadhi by Sharadhi
in ಗುಡ್ ನ್ಯೂಸ್, ಪ್ರಮುಖ ಸುದ್ದಿ, ರಾಜ್ಯ
ಅಂಗನವಾಡಿ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಪೋನ್ ವಿತರಣೆ
0
SHARES
0
VIEWS
Share on FacebookShare on Twitter

ರಾಯಬಾಗ, ನ. 28:‌ ಕೊರೋನಾ ಸಂಕಷ್ಟ ಕಾಲದಲ್ಲಿ ‘ಅಂಗನವಾಡಿ ಕಾರ್ಯಕರ್ತೆಯರು ತಮ್ಮ ಕ್ಷೇತ್ರಗಳಲ್ಲಿ ಜವಾಬ್ಧಾರಿಯುತ ಕೆಲಸಗಳನ್ನು ಮಾಡುವುದರ ಮೂಲಕ ಜನ ಮನ ಗೆದ್ದಿದ್ದರು. ತಮ್ಮ ಕೇಂದ್ರದ ಕಾರ್ಯ ಚಟುವಟಿಕೆಗಳ ಮಾಹಿತಿಯನ್ನು ಪ್ರತಿ ದಿನ ಕಳುಹಿಸಲು ಸರ್ಕಾರದಿಂದ ಸ್ಮಾರ್ಟ್ ಫೋನ್‌ಗಳನ್ನು ವಿತರಿಸಲಾಗುತ್ತಿದೆ. ಅದನ್ನು ಸದ್ಬಳಕೆ ಮಾಡಿಕೊಳ್ಳಬೇಕು’ ಎಂದು ಶಾಸಕ ಡಿ.ಎಂ. ಐಹೊಳೆ ಹೇಳಿದರು.

ಇಲ್ಲಿನ ತಮ್ಮ ನಿವಾಸದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಸ್ಮಾರ್ಟ್‌ ಫೋನ್‌ಗಳನ್ನು ಕಾರ್ಯಕರ್ತೆಯರಿಗೆ ವಿತರಿಸಿ ಅವರು ಮಾತನಾಡಿದರು. ‘ಕೊರೊನಾ ಸಂಕಷ್ಟದಲ್ಲೂ ಜೀವದ ಹಂಗು ತೊರೆದು ಕಾರ್ಯಕರ್ತೆಯರು ನಿರ್ವಹಿಸಿದ ಕಾರ್ಯಕ್ಕೆ  ಸರ್ಕಾರ ಮೆಚ್ಚುಗೆ ವ್ಯಕ್ತಪಡಿಸಿ ಹೆಚ್ಚಿನ ಜವಾಬ್ದಾರಿ ನೀಡಿದೆ’ ಎಂದರು.

ಸಿಡಿಪಿಒ ಸಂತೋಷ ಕಾಂಬಳೆ, ಪೋಷಣ್‌ ಅಭಿಯಾನದ ಸಂಯೋಜಕ ಅನ್ನಪೂರ್ಣಾ ಘಟನಟ್ಟಿ, ಲಖನ್ ದುಂಡಗಿ, ಮೇಲ್ವಿಚಾರಕಿಯರಾದ ಎಸ್.ಎಸ್. ಪಾಟೀಲ, ಎಸ್.ಎಸ್. ದೊಡಮನಿ, ಇಂದಿರಾ ಅಸ್ಕಿ, ಜಿ.ಕೆ. ಕಾಂಬಳೆ, ಉಮಾ ಗಡಕರಿ, ಮಹಾದೇವಿ ತರಾಳ, ಶಾಜಾದ ಜಮಾದಾರ, ಭಾರತಿ ಮುರನಾಳ, ಶೀಲಾ ಕುಲಕರ್ಣಿ, ಶ್ರೀದೇವಿ ಜಾಧವ, ಅರ್ಚನಾ ಕುಲಕರ್ಣಿ ಅವರು ಹಾಜರಿದ್ದರು.

Related News

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌
ರಾಜಕೀಯ

ಹಳೇ ಮೈಸೂರು ಭಾಗದಲ್ಲಿ ಕಾಂಗ್ರೆಸ್-ಜೆಡಿಎಸ್‌ಗೆ ಆತಂಕ ತಂದ ಬಿಜೆಪಿ ತಂತ್ರಗಾರಿಕೆ‌

March 30, 2023
300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್
ರಾಜಕೀಯ

300 ಯೂನಿಟ್ ಉಚಿತ ವಿದ್ಯುತ್, 2 ಲಕ್ಷ ಉದ್ಯೋಗ ಸೃಷ್ಟಿ ; ಪ್ರಣಾಳಿಕೆ ಬಿಡುಗಡೆ ಮಾಡಿದ ಆಪ್

March 30, 2023
ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ;   ಸುಳಿವು ನೀಡಿದ ಯಡಿಯೂರಪ್ಪ..!
ರಾಜಕೀಯ

ಸಿದ್ದರಾಮಯ್ಯ ವಿರುದ್ಧ ವಿಜಯೇಂದ್ರ ಕಣಕ್ಕೆ; ಸುಳಿವು ನೀಡಿದ ಯಡಿಯೂರಪ್ಪ..!

March 30, 2023
ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?
ರಾಜಕೀಯ

ಹೆಬ್ಬಾಳದಲ್ಲಿ ಗದ್ದುಗೆ ಗುದ್ದಾಟ! ದಿಗ್ಗಜರ ನಡುವಿನ ಗುದ್ದಾಟದಲ್ಲಿ ಯಾರಿಗೆ ಸಿಗುತ್ತೆ ಗದ್ದುಗೆ?

March 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.