• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕಾಂಗ್ರೆಸ್ ತಮಿಳುನಾಡು-ಕರ್ನಾಟಕದ ನಡುವೆ ಬಿರುಕು ಮೂಡಿಸಲು ಪ್ರಯತ್ನ ಮಾಡುತ್ತಿದೆ : ಅಣ್ಣಾಮಲೈ!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
bjp
0
SHARES
1
VIEWS
Share on FacebookShare on Twitter

ಕಾಂಗ್ರೆಸ್(Congress) ಕೆಲ ವಿಚಾರಗಳನ್ನು ಇಟ್ಟುಕೊಂಡು ಕರ್ನಾಟಕ(Karnataka) ಮತ್ತು ತಮಿಳುನಾಡು(Tamilnadu) ರಾಜ್ಯಗಳನ್ನು ಒಡೆಯುವ ಕೆಲಸ ಮಾಡುತ್ತಿದೆ. ಆದರೆ ಎರಡು ರಾಜ್ಯಗಳು ಉತ್ತಮ ಬಾಂಧವ್ಯ ಸಾಧಿಸಲು ಅನೇಕ ವಿಚಾರಗಳಿವೆ ಎಂದು ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ(President) ಅಣ್ಣಾಮಲೈ(Annamalai) ಅಭಿಪ್ರಾಯಪಟ್ಟರು.

bjp

ಕೋಲಾರದ(Kolar) ಕೆಜಿಎಫ್‍ನಲ್ಲಿ(KGF) ಹಮ್ಮಿಕೊಳ್ಳಲಾಗಿದ್ದ ಬಿಜೆಪಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ನಡುವೆ ಉತ್ತಮ ಬಾಂಧವ್ಯವಿದೆ. ಆದರೆ ಕಾಂಗ್ರೆಸ್ ಪಕ್ಷ ರಾಜಕೀಯ ಕಾರಣಕ್ಕಾಗಿ ಎರಡೂ ರಾಜ್ಯಗಳನ್ನು ಒಡೆಯುವ ಪ್ರಯತ್ನ ಮಾಡುತ್ತಿದೆ. ಕೃಷಿ, ವ್ಯಾಪಾರ, ಉದ್ಯೋಗ ಸೇರಿದಂತೆ ಅನೇಕ ವಿಚಾರಗಳಲ್ಲಿ ಎರಡು ರಾಜ್ಯಗಳು ಪರಸ್ಪರ ಸಹಕಾರದಿಂದ ನಡೆದುಕೊಳ್ಳುತ್ತಿವೆ. ತಮಿಳುನಾಡಿನ ಅನೇಕ ಯುವಕರು ಬೆಂಗಳೂರಿನ ಐಟಿ ಕಂಪನಿಗಳನ್ನು ಕಾರ್ಯನಿರ್ವಹಿಸುತ್ತಿದ್ದಾರೆ.

https://fb.watch/cUJ6t_V9TU/

ಅದೇ ರೀತಿ ಕರ್ನಾಟಕದ ಅನೇಕ ಉದ್ಯಮಗಳು ತಮಿಳುನಾಡಿನಲ್ಲಿವೆ. ಹೀಗೆ ಬಾಂಧವ್ಯಕ್ಕೆ ಅನೇಕ ವಿಚಾರಗಳಿದ್ರು, ಕಾಂಗ್ರೆಸ್ ಎರಡು ರಾಜ್ಯಗಳ ನಡುವೆ ಬಿರುಕು ಸೃಷ್ಟಿಸಲು ಪ್ರಯತ್ನಿಸುತ್ತಿದೆ ಎಂದು ಕಾಂಗ್ರೆಸ್ ವಿರುದ್ದ ವಾಗ್ದಾಳಿ ನಡೆಸಿದರು.ಇನ್ನು ಮೇಕೆದಾಟು ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮೇಕೆದಾಟು ವಿವಾದ ಸುಪ್ರೀಂಕೋರ್ಟ್‍ನಲ್ಲಿದೆ. ಸುಪ್ರೀಂಕೋರ್ಟ್ ತೀರ್ಪಿನಂತೆ ನಾವು ನಡೆದುಕೊಳ್ಳಬೇಕಿದೆ. ಇದರಲ್ಲಿ ಯಾರಿಗೂ ತೊಂದರೆ ಇಲ್ಲ. ನಾನು ಯೋಜನೆಯ ಪರವೋ..? ವಿರುದ್ದವೋ..? ಎಂಬುದು ಇದರಲ್ಲಿ ಮುಖ್ಯವಲ್ಲ.

bjp

ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಪ್ರಕಾರ ನಾವು ನಡೆದುಕೊಳ್ಳಬೇಕಿದೆ. ಈಗಾಗಲೇ ಎರಡು ರಾಜ್ಯಗಳ ಮುಖ್ಯಮಂತ್ರಿಗಳು ಇದನ್ನೇ ಹೇಳಿದ್ದಾರೆ. ನಾನು ಏನು ಹೇಳುತ್ತೇನೆ ಎಂಬುದು ಇಲ್ಲಿ ಮುಖ್ಯವಲ್ಲ ಎಂದು ತಿಳಿಸಿದರು. ಇನ್ನು ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಪಿಎಸ್‍ಐ ನೇಮಕಾತಿ ಅಕ್ರಮದ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ನನಗೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ. ನಾನು ತಮಿಳುನಾಡು ರಾಜಕೀಯದಲ್ಲಿ ಹೆಚ್ಚು ಬ್ಯುಸಿಯಾಗಿದ್ದೇನೆ.

ಇದನ್ನೂ ಓದಿ : https://vijayatimes.com/legend-dhandiraj-govinda-phalke/

ಹೀಗಾಗಿ ಈ ವಿಚಾರದ ಬಗ್ಗೆ ನನಗೆ ಮಾಹಿತಿಯ ಕೊರತೆ ಇದೆ. ಹೀಗಾಗಿ ಈ ವಿಚಾರವಾಗಿ ನಾನು ಮಾತನಾಡುವುದಿಲ್ಲ. ಆದರೆ ಅಕ್ರಮದಲ್ಲಿ ಭಾಗಿಯಾದವರಿಗೆ ಶಿಕ್ಷೆಯಾಗಬೇಕು ಎಂದಷ್ಟೇ ಹೇಳುತ್ತೇನೆ ಎಂದರು.

Tags: bjpCongresspoliticalpoliticsTamilnadu

Related News

ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!
ದೇಶ-ವಿದೇಶ

ಈಶಾನ್ಯ, ಉತ್ತರ ಭಾರತದಲ್ಲಿ ಸರಣಿ ಭೂಕಂಪ – ಆತಂಕದಲ್ಲಿ ಜನತೆ..!

October 3, 2023
ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್
ದೇಶ-ವಿದೇಶ

ಹುಬ್ಬಳ್ಳಿಯಲ್ಲಿ ಮೂವರು ಉಗ್ರರ ಬಂಧನ, ಕರ್ನಾಟಕವನ್ನು ಭಯೋತ್ಪಾದನೆಯ ಕೇಂದ್ರವನ್ನಾಗಿ ಮಾಡಲು ದೊಡ್ಡ ಪ್ಲಾನ್

October 3, 2023
ಜಾತಿ ಗಣತಿ ಜಟಾಪಟಿ: ಬಿಹಾರ ಬಳಿಕ ಕರ್ನಾಟಕ ಸರದಿ, ಜಾತಿ ಗಣತಿ ಮಾಡುವುದರಿಂದ ಲಾಭ ಏನು?
ದೇಶ-ವಿದೇಶ

ಜಾತಿ ಗಣತಿ ಜಟಾಪಟಿ: ಬಿಹಾರ ಬಳಿಕ ಕರ್ನಾಟಕ ಸರದಿ, ಜಾತಿ ಗಣತಿ ಮಾಡುವುದರಿಂದ ಲಾಭ ಏನು?

October 3, 2023
2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!
ಪ್ರಮುಖ ಸುದ್ದಿ

2022ರ ಹುಬ್ಬಳ್ಳಿ ಗಲಭೆ ಪ್ರಕರಣ ಕೈಬಿಡಲು ಗೃಹ ಇಲಾಖೆಗೆ ಡಿಸಿಎಂ ಡಿಕೆ ಶಿವಕುಮಾರ್ ಪತ್ರ..!

October 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.