• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಮಹಿಳೆಯರಿಗೆ ಶುಭಸುದ್ದಿ: ಪ್ರಧಾನ ಮಂತ್ರಿ ಉಜ್ವಲ್‌ ಯೋಜನೆಯಡಿ ಫ್ರೀ ಗ್ಯಾಸ್‌ ಸಂಪರ್ಕಕ್ಕೆ ಮತ್ತೆ ಅವಕಾಶ, ಆನ್‌ಲೈನ್‌ ಮೂಲಕ ಅರ್ಜಿ

Bhavya by Bhavya
in ಪ್ರಮುಖ ಸುದ್ದಿ, ರಾಜಕೀಯ, ರಾಜ್ಯ, ವಿಜಯ ಟೈಮ್ಸ್‌
ಮಹಿಳೆಯರಿಗೆ ಶುಭಸುದ್ದಿ: ಪ್ರಧಾನ ಮಂತ್ರಿ ಉಜ್ವಲ್‌ ಯೋಜನೆಯಡಿ ಫ್ರೀ ಗ್ಯಾಸ್‌ ಸಂಪರ್ಕಕ್ಕೆ ಮತ್ತೆ ಅವಕಾಶ, ಆನ್‌ಲೈನ್‌ ಮೂಲಕ ಅರ್ಜಿ
0
SHARES
395
VIEWS
Share on FacebookShare on Twitter

Mysore: ಪ್ರಧಾನ ಮಂತ್ರಿ ಉಜ್ವಲ್‌ ಯೋಜನೆಯಡಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ಸಿಹಿ ಸುದ್ದಿ ಕೊಟ್ಟಿದೆ. ಉಜ್ವಲ (apply for free Gas Connection) ಯೋಜನೆ 2.0 ಆರಂಭಿಸಿದ್ದು, ಗ್ರಾಹಕರು

ನೇರವಾಗಿ ಆನ್‌ಲೈನ್‌ (Online) ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಹೇಗೆ ಅರ್ಜಿ ಸಲ್ಲಿಸುವುದು? ಏನೆಲ್ಲಾ ದಾಖಲೆ ಬೇಕು? ಇಲ್ಲಿದೆ ಮಾಹಿತಿ.

apply for free Gas Connection

ನಾನಾ ತೈಲ ಕಂಪನಿಯ ಗ್ಯಾಸ್‌ ಸಂಪರ್ಕ ನೀಡುವ ಗ್ಯಾಸ್‌ ಏಜೆನ್ಸಿಗಳನ್ನು (Gas Agency) ಗ್ರಾಹಕರೇ ನೇರವಾಗಿ ಆಯ್ಕೆ ಮಾಡಿಕೊಂಡು ಉಜ್ವಲ್‌ ಯೋಜನೆಯಡಿ ಸಂಪರ್ಕ ನೀಡುವಂತೆ ಆನ್‌ಲೈನ್‌

ಮೂಲಕ ಅರ್ಜಿಯೊಂದಿಗೆ ಅಗತ್ಯ (apply for free Gas Connection) ದಾಖಲಾತಿ ಸಲ್ಲಿಸಬೇಕಿದೆ.

ಈಗಾಗಲೇ ದೇಶದೆಲ್ಲೆಡೆ ಪ್ರಧಾನ ಮಂತ್ರಿ ಉಜ್ವಲ್‌ ಯೋಜನೆಯಡಿ 10.35 ಕೋಟಿ ಮಂದಿಗೆ ಅನಿಲ ಸಂಪರ್ಕ ಕಲ್ಪಿಸಲಾಗಿದ್ದು, ಕೇಂದ್ರ ಸರ್ಕಾರವೇ ದೇಶದಲ್ಲಿರುವ ಬಿಪಿಎಲ್‌ ಕಾರ್ಡ್‌ (BPL Card)

ಹೊಂದಿರುವ ಫಲಾನುಭವಿಗಳ ಮಾಹಿತಿ ಇರುವ ಎಸ್‌ಇಸಿಸಿ ದತ್ತಾಂಶವನ್ನು ಐಒಸಿ, ಎಚ್‌ಪಿಸಿಎಲ್‌ (HPCL), ಬಿಪಿಸಿಎಲ್‌ ತೈಲ ಕಂಪನಿಗಳಿಗೆ ನೀಡಿದ್ದು, ತೈಲ ಕಂಪನಿಗಳು ಉಜ್ವಲ್‌ ಯೋಜನೆಯಡಿ

ತಮ್ಮ ವ್ಯಾಪ್ತಿಯಲ್ಲಿರುವ ಬಿಪಿಎಲ್‌ ಕುಟುಂಬದ ಮಹಿಳೆಯರಿಗೆ ಕಡ್ಡಾಯವಾಗಿ ಅನಿಲ ಸಂಪರ್ಕ ಕಲ್ಪಿಸುವಂತೆ ಗ್ಯಾಸ್‌ ಏಜೆನ್ಸಿಗಳಿಗೆ ಟಾರ್ಗೆಟ್‌ ನೀಡಲಾಗಿತ್ತು.

ಗ್ಯಾಸ್‌ ಏಜೆನ್ಸಿಗಳ ಮಾಲೀಕರು, ತಮಗೆ ನೀಡಿದ್ದ ಗುರಿ ತಲುಪಲು ನಗರ ಸೇರಿದಂತೆ ಗ್ರಾಮೀಣ ಪ್ರದೇಶ ವ್ಯಾಪ್ತಿಯಲ್ಲಿರುವ ಕಡು ಬಡ ಕುಟುಂಬಗಳನ್ನು ಪತ್ತೆ ಹಚ್ಚಿ ಅವರಿಗೆ ಉಚಿತವಾಗಿ ಗ್ಯಾಸ್‌ ಸಂಪರ್ಕ

ನೀಡುವ ಮೂಲಕ ಯೋಜನೆಯ ಯಶಸ್ವಿಗೆ ಶ್ರಮಿಸಿದ್ದರು. ಮೈಸೂರಿನಲ್ಲಿಯೇ 50 ಸಾವಿರಕ್ಕೂ ಹೆಚ್ಚು ಮಂದಿ ಉಜ್ವಲ್‌ ಯೋಜನೆಯ ಫಲಾನುಭವಿಗಳಿದ್ದಾರೆ.

apply for free Gas Connection

ರಾಜ್ಯದೆಲ್ಲೆಡೆ ನಿಗದಿತ ಗುರಿಗಿಂತ ಮೈಸೂರು (Mysore) ಸೇರಿದಂತೆ ಹೆಚ್ಚು ಮಂದಿಗೆ ಉಜ್ವಲ್‌ ಯೋಜನೆಯಡಿ ಅನಿಲ ಸಂಪರ್ಕ ಕಲ್ಪಿಸಿ, ಗ್ಯಾಸ್‌ ಸಂಪರ್ಕದೊಂದಿಗೆ ಸ್ಟೌ, ರೆಗ್ಯುಲೇಟರ್‌ (Regulator),

ರಬ್ಬರ್‌ ಟ್ಯೂಬ್‌ಗಳನ್ನು ನೀಡಲಾಗಿತ್ತು. ಈ ಹೆಚ್ಚುವರಿ ಹಣವನ್ನು ಕಂತಿನ ರೂಪದಲ್ಲಿ ಪಡೆಯಲು ಗ್ರಾಹಕರಿಗೆ ನೀಡಲಾಗುತ್ತಿದ್ದ ಸಬ್ಸಿಡಿ ಹಣವನ್ನು ಕಡಿತಗೊಳಿಸಲಾಗುತ್ತಿತ್ತು.

ಆನ್‌ಲೈನ್‌ ಮೂಲಕ ಅರ್ಜಿ
ಬಿಪಿಎಲ್‌ ಕಾರ್ಡ್‌ ಹೊಂದಿರುವ ಮಹಿಳೆಯರು ನೇರವಾಗಿ ಪ್ರಧಾನ ಮಂತ್ರಿ ಉಜ್ವಲ ಯೋಜನೆಯಡಿ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ವೆಬ್‌ಸೈಟ್‌ನಲ್ಲಿ (Website) ಹೆಸರು, ವಿಳಾಸ,

ಆಧಾರ್‌ ಕಾರ್ಡ್‌ (Aadhar Card), ಬಿಪಿಎಲ್‌ ಕಾರ್ಡ್‌ ಸಂಖ್ಯೆಯನ್ನು ಅಪ್‌ಲೋಡ್‌ ಮಾಡಬೇಕು. ಗ್ಯಾಸ್‌ ಏಜೆನ್ಸಿಗಳಿಂದ ಗ್ರಾಹಕರು ತಮಗೆ ಬೇಕಾದ ಸಂಪರ್ಕ ಪಡೆಯಲು ತಾವೇ ಆಯ್ಕೆ

ಮಾಡಿಕೊಳ್ಳಬಹುದಾಗಿದ್ದು, ಯೋಜನೆಯಡಿ 14.2 ಕೆಜಿಯ ಒಂದು ಸಿಲಿಂಡರ್‌ (Cylinder) ಪಡೆಯಲು ಮಾತ್ರ ಅವಕಾಶವಿದೆ ಮತ್ತು 5 ಕೆಜಿಯ ಎರಡು ಸಿಲಿಂಡರ್‌ ಪಡೆಯಬಹುದು.

ವೆಬ್‌ಸೈಟ್‌ ವಿಳಾಸ – https://www.pmuy.gov.in/ujjwala2.html

ಇದನ್ನು ಓದಿ: ರೇಷನ್ ಕಾರ್ಡ್ ತಿದ್ದುಪಡಿ ಅವಧಿ ವಿಸ್ತರಣೆ; ಯಾವ ಜಿಲ್ಲೆಯಲ್ಲಿ ಯಾವಾಗ ತಿದ್ದುಪಡಿಗೆ ಅವಕಾಶ..? ಇಲ್ಲಿದೆ ಮಾಹಿತಿ

  • ಭವ್ಯಶ್ರೀ ಆರ್.ಜೆ
Tags: Aadhar Cardbplconnectiongas agencyKarnatakaMysore

Related News

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್
ಪ್ರಮುಖ ಸುದ್ದಿ

ಷೇರು ಮಾರುಕಟ್ಟೆಯಲ್ಲಿ ಪಾಸಿಟಿವ್ ಬ್ರೇಕ್‌ಔಟ್: 200 DMA ದಾಟಿದ 12 ಕಂಪನಿಗಳ ಮೇಲೆ ಇನ್ವೆಸ್ಟ್ ಮಾಡೋದು ಬೆಸ್ಟ್

April 17, 2026
ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ
ಪ್ರಮುಖ ಸುದ್ದಿ

ಚಾರಣಿಗರಿಗೆ ಹೊಸ ನಿಯಮಗಳು: ಸುರಕ್ಷತೆಗೆ ರಾಜ್ಯ ಸರ್ಕಾರದ ಕಟ್ಟು ನಿಟ್ಟಿನ SOP ಜಾರಿ

April 17, 2026
ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್
ಪ್ರಮುಖ ಸುದ್ದಿ

ಚಿಕನ್ ಪ್ರಿಯರಿಗೆ ಶಾಕ್ – ರಾಜ್ಯಕ್ಕೆ ಕಾಲಿಟ್ಟ ಹಕ್ಕಿ ಜ್ವರ ವೈರಸ್

April 17, 2026
ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ
ದೇಶ-ವಿದೇಶ

ಇಸ್ರೇಲ್–ಲೆಬನಾನ್ ನಡುವಿನ ಸಂಘರ್ಷಕ್ಕೆ ತಾತ್ಕಾಲಿಕ ಬ್ರೇಕ್: ಅಮೆರಿಕ ಮಧ್ಯಸ್ಥಿಕೆಯಲ್ಲಿ 10 ದಿನಗಳ ಕದನ ವಿರಾಮ

April 17, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.