• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ರಾಜ್ಯದಲ್ಲಿ ಮತಾಂತರದಿಂದ ಕೋಮುಗಲಭೆ – ಆರಗ ಜ್ಞಾನೇಂದ್ರ

Preetham Kumar P by Preetham Kumar P
in ರಾಜ್ಯ
ರಾಜ್ಯದಲ್ಲಿ ಮತಾಂತರ ತಡೆ ಕಾಯ್ದೆ ಜಾರಿಗೆ ತರಲು ಚಿಂತನೆ  – ಆರಗ ಜ್ಞಾನೇಂದ್ರ
0
SHARES
0
VIEWS
Share on FacebookShare on Twitter

ಹಾಸನ: ರಾಜ್ಯದಲ್ಲಿ ಮತಾಂತರದಿಂದ ಕೋಮುಗಲಭೆ ನಡೆಯುತ್ತಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಅವರು ಆಕ್ರೋಶ ಹೊರಹಾಕಿದ್ದಾರೆ.

ಈ ಬಗ್ಗೆ ಮಾತನಾಡಿದ ಅವರು ಮತಾಂತರಕ್ಕೆ ಶಾಸಕ ಗೂಳಿಹಟ್ಟಿ ಶೇಖರ್ ಅವರ ಕುಟುಂಬವೇ ಒಳಗಾಗಿರುವುದು ನಿಜಕ್ಕೂ ವಿಪರ್ಯಾಸ ಮತಾಂತರ ನಿಷೇಧಕ್ಕೆ ಸೂಕ್ತ ಕಾಯಿದೆ ತರುವುದಾಗಿ ಹೇಳಿದರು. 

ಮತಾಂತರ ಮಾಡಿ ತಮ್ಮ ಸಂಖ್ಯೆ ಹೆಚ್ಚಿಸಿಕೊಳ್ಳುವುದು ಅಧರ್ಮ, ಹಿಂದೂ ಧರ್ಮ ಜಗತ್ತಿನಲಿಯೇ ಪಾವಿತ್ರ್ಯತೆ ಹೊಂದಿರುವಂತದ್ದು, ಮತಾಂತರದಿಂದ ರಾಜ್ಯಾದ್ಯಂತ ಕೋಮು ಗಲಭೆ ನಡೆಯುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದಲ್ಲಿ ಮತಾಂತರ ನಿಷೇಧ‌ಕ್ಕೆ ಸೂಕ್ತ ಕಾಯಿದೆ ತರಲಾಗುತ್ತದೆ ಎಂದು ಭರವಸೆ ನೀಡಿದರು. ಮತಾಂತರದ ಮೂಲಕ ತಮ್ಮ ಜನರ ಸಂಖ್ಯೆ ಹೆಚ್ಚಿಸಲು ನೋಡುವುದು ಅಧರ್ಮ. ಹಿಂದೂ ಧರ್ಮ ಜಗತ್ತಿನಲ್ಲೇ ಅತ್ಯಂತ ಪಾವಿತ್ರ್ಯತೆ ಹೊಂದಿದ್ದು, ಮತಾಂತರ‌ದಿಂದ ಕೋಮು ಗಲಭೆ ನಡೆಯುತ್ತಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಆರ್‌ಎಸ್‌ಎಸ್‌ನ ಬಗ್ಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ನೀಡಿರುವ ಹೇಳಿಕೆಗೆ ತಿರುಗೇಟು ನೀಡಿದ್ದು, ಅವರಿಗೆ ತಾಲೀಬಾನ್ ಮತ್ತು ಆರ್‌ಎಸ್‌ಎಸ್‌ ನಡುವಿನ ವ್ಯತ್ಯಾಸ ಗೊತ್ತಿಲ್ಲ. ರಾಜಕೀಯ ಮಾಡಲು ಆರ್‌ಎಸ್‌ಎಸ್‌ನ ಹೆಸರನ್ನು ಎಳೆದು ತರುತ್ತಿದ್ದಾರೆ. ಅವರಿಗೆ ಯಾವುದೇ ಬೇರೆ ಅಸ್ತ್ರವಿಲ್ಲದೆ ಹೀಗೆ ಮಾತನಾಡುತ್ತಿದ್ದಾರೆ ದೇಶ ಮತ್ತು ವ್ಯಕ್ತಿ ಎಂದು ಬಂದಾಗ ಮೊದಲು ದೇಶದ ಪರ ನಿಲ್ಲಬೇಕು ಎಂದು ಆರ್​ಎಸ್​ಎಸ್​ ಹೇಳುತ್ತದೆ. ಈ ರೀತಿ ಹೇಳುವ ಸಂಸ್ಥೆ ಯಾವುದಾದರೂ ಇದ್ದರೆ ಅದು ಆರ್​ಎಸ್​ಎಸ್​ ಮಾತ್ರ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

Tags: "Araga Jnanendraanti-conversion law

Related News

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !
ರಾಜಕೀಯ

ಉಡುಪಿಯಲ್ಲಿ ಗದ್ದುಗೆ ಗುದ್ದಾಟ! ಹಾಲಿ ಶಾಸಕರ ವಿರುದ್ಧವೇ ಎದ್ದಿದೆ ವಿರೋಧದ ಅಲೆ !

April 1, 2023
ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!
ರಾಜಕೀಯ

ಭವಾನಿಗೆ ಟಕೆಟ್‌ನೀಡದಿದ್ದರೆ, ಸ್ವರೂಪಗೂ ಟಿಕೆಟ್‌ನೀಡಬೇಡಿ ; ರೇವಣ್ಣ ಪಟ್ಟು..?!

April 1, 2023
63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ
ರಾಜಕೀಯ

63 ಕ್ಷೇತ್ರಗಳಲ್ಲಿ ಅಭ್ಯರ್ಥಿಗಳ ಹುಡುಕಾಟಕ್ಕಿಳಿದ ಕಾಂಗ್ರೆಸ್ ; ಏಪ್ರಿಲ್‌ ಮೊದಲ ವಾರ 2ನೇ ಪಟ್ಟಿ ಬಿಡುಗಡೆ ಸಾಧ್ಯತೆ

April 1, 2023
ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!
ರಾಜಕೀಯ

ವರುಣಾದಿಂದಲೇ ಕಣಕ್ಕಿಳಿಯಲು ವಿಜಯೇಂದ್ರ ಸಿದ್ದತೆ ; ಸಿದ್ದರಾಮಯ್ಯಗೆ ಸಂಕಷ್ಟ..?!

April 1, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.