• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಆರತಕ್ಷತೆಯಲ್ಲಿ ತಾರೆಯರೇ ಆಕರ್ಷಣೆ

Sharadhi by Sharadhi
in ಮನರಂಜನೆ
ಆರತಕ್ಷತೆಯಲ್ಲಿ ತಾರೆಯರೇ ಆಕರ್ಷಣೆ
0
SHARES
0
VIEWS
Share on FacebookShare on Twitter

ಕಳೆದ ವರ್ಷಾಂತ್ಯದಲ್ಲಿ ರಮೇಶ್ ಅರವಿಂದ್ ಅವರ ಮಗಳು ನಿಹಾರಿಕಾ ವಿವಾಹವು ಅಕ್ಷಯ್ ಜೊತೆಗೆ ನೆರವೇರಿತ್ತು. ಕೊರೊನಾ ನಿಯಮಾವಳಿಗಳ ಕಾರಣದಿಂದಾಗಿ ತೀರ ಸಣ್ಣಮಟ್ಟದಲ್ಲೇ ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಈಗಾಗಲೇ ಕೊರೊನಾ ಬಾಯ್ ಹೇಳುತ್ತಿದೆ. ಹೊಸ ವರ್ಷದ ಎರಡನೇ ವಾರದಲ್ಲಿ ಎಲ್ಲರನ್ನೂ ಕರೆದು ಅದ್ಧೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆಸುವುದಾಗಿ ಅಂದೇ ರಮೇಶ್ ಸೂಚಿಸಿದ್ದರು. ಇದೀಗ ಆರತಕ್ಷತೆ ಸಮಾರಂಭದ ಫೊಟೋಗಳು ಬಿಡುಗಡೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿದೆ.

ಶನಿವಾರ ಸಂಜೆ ನಗರದ ಮಹಾತ್ಮಾ ಗಾಂಧಿ ರಸ್ತೆಯ ಕಾನ್ರಾಡ್ ಹೋಟೆಲ್‌ನಲ್ಲಿ ನಡೆದ ಸಮಾರಂಭದಲ್ಲಿ ಚಿತ್ರರಂಗ ಮತ್ತು ರಾಜಕೀಯ ಕ್ಷೇತ್ರದ ಗಣ್ಯರನೇಕರು ಆಗಮಿಸಿ ನೂತನ ದಂಪತಿಗೆ ಶುಭ ಕೋರಿದರು. ಉಪ ಮುಖ್ಯಮಂತ್ರಿಗಳಾದ ಅಶ್ವಥ್ ನಾರಾಯಣ, ಶಿಕ್ಷಣ ಸಚಿವ ಸುರೇಶ್ ಕುಮಾರ್, ಆರೋಗ್ಯ ಸಚಿವ ಸುಧಾಕರ್ ಮೊದಲಾದವರಿಂದ ಹಿಡಿದು ಚಿತ್ರೋದ್ಯಮದ ಗಣ್ಯರಾದ ಕ್ರೇಜಿಸ್ಟಾರ್ ಡಾ. ರವಿಚಂದ್ರನ್, ಸೆಂಚುರಿಸ್ಟಾರ್ ಡಾ. ಶಿವರಾಜ್ ಕುಮಾರ್, ಕಿಚ್ಚ ಸುದೀಪ್, ಪುನೀತ್ ರಾಜ್ ಕುಮಾರ್, ರಾಕಿಂಗ್ ಸ್ಟಾರ್ ಯಶ್, ಲಹರಿ ವೇಲು ಮೊದಲಾದವರು ಸೇರಿದಂತೆ ದೊಡ್ಡ ಮಟ್ಟದ ತಾರಾಗಣವೇ ನೆರೆದಿತ್ತು. ಆದರೆ ರಮೇಶ್ ಅವರ ನಿರೀಕ್ಷೆಯಂತೆ ಹೆಚ್ಚು ಜನರನ್ನು ಸೇರಿಸಲು ಸಾಧ್ಯವಾಗಲಿಲ್ಲ. ಕೋವಿಡ್ ಮತ್ತೊಂದು ಹೊಸ ರೂಪದಲ್ಲಿ ಹರಡುತ್ತಿದೆ ಎನ್ನುವ ಮಾಹಿತಿ ಬಂದಿರುವ ಕಾರಣ ಇನ್ನೂರಕ್ಕಿಂತ ಅಧಿಕ ಮಂದಿ ಸೇರದಂತೆ ಎಚ್ಚರಿಕೆ ವಹಿಸಲಾಗಿತ್ತು. ಇದೀಗ ಸುದೀಪ್, ಯಶ್ ಮೊದಲಾದವರು ಸಂಗೀತ ಸಂಭ್ರಮದಲ್ಲಿ ಹಾಡಿಗೆ ಹೆಜ್ಜೆ ಹಾಕಿರುವ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿರುವುದು ಕಂಡು ಬಂದಿದೆ.

Related News

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ
Vijaya Time

ರಾಮ್ ಚರಣ್ ನಿರ್ಮಾಣದ ವೀರ ಸಾವರ್ಕರ್ ಜೀವನ ಆಧರಿಸಿದ ಹೊಸ ಚಿತ್ರ : ಶುರುವಾಯ್ತು ಚರ್ಚೆ

May 30, 2023
ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ
Vijaya Time

ಜೂನ್ನಲ್ಲಿ ಅಭಿಷೇಕ್ ಅಂಬರೀಷ್ – ಅವಿವಾ ಬಿದ್ದಪ್ಪ ವಿವಾಹ : ಅರಮನೆ ಮೈದಾನದ ತ್ರಿಪುರ ವಾಸಿನಿಯಲ್ಲಿ ಆರತಕ್ಷತೆ

May 30, 2023
ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ
Sports

ಕೊಹ್ಲಿಗೆ Instagram 25 ಕೋಟಿ ಫಾಲೋವರ್ಸ್‌! ಏಷ್ಯಾದಲ್ಲೇ ಅತಿ ಹೆಚ್ಚು ಫಾಲೋವರ್ಸ್ ಹೊಂದಿದ ವ್ಯಕ್ತಿ

May 26, 2023
ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​
ಪ್ರಮುಖ ಸುದ್ದಿ

ತಿರುಪತಿಯಲ್ಲಿ ನಡೆಯಲಿದೆ ‘ಆದಿಪುರುಷ್’ ಚಿತ್ರದ ಅದ್ದೂರಿ ಪ್ರೀ-ರಿಲೀಸ್ ಇವೆಂಟ್​

May 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.