• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

New Delhi : ಆಟೋ ಚಾಲಕನ ಮನೆಯಲ್ಲಿ ಊಟ ಮಾಡಿ, ಚಾಲಕನ ಕುಟುಂಬವನ್ನು ದೆಹಲಿಗೆ ಆಹ್ವಾನಿಸಿದ ಅರವಿಂದ್ ಕೇಜ್ರಿವಾಲ್!

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
Ahemdabad
0
SHARES
0
VIEWS
Share on FacebookShare on Twitter

New Delhi : ದೆಹಲಿ ಮುಖ್ಯಮಂತ್ರಿ(ChiefMinister) ಅರವಿಂದ್ ಕೇಜ್ರಿವಾಲ್(Aravind Kejrival) ಅಹಮದಾಬಾದ್‌ನಲ್ಲಿ(Ahmedabad) ಆಟೋ ರಿಕ್ಷಾ(Auto Rickshaw) ಚಾಲಕರೊಬ್ಬರ ಮನೆಯಲ್ಲಿ ರಾತ್ರಿ ಊಟ ಮಾಡಿ, ತದನಂತರ ಅವರನ್ನು ರಾಷ್ಟ್ರ ರಾಜಧಾನಿಗೆ ಬರುವಂತೆ ಆಹ್ವಾನಿಸಿದ್ದಾರೆ.

AAP - Aravind Kejrival had dinner at auto driver house

ಕೇಜ್ರಿವಾಲ್ ಅವರು ಎಎಪಿ(AAP) ನಾಯಕರೊಂದಿಗೆ ಆಟೋದಲ್ಲಿ ಪ್ರಯಾಣಿಸಿ, ಆಟೋ ರಿಕ್ಷಾ ಚಾಲಕ ವಿಕ್ರಮ್ ದಾಂತನಿಯ ಮನೆಗೆ ತೆರಳಿದ್ದಾರೆ. ನಗರದ ಘಟ್ಲೋಡಿಯಾ ಪ್ರದೇಶದ ನಿವಾಸಿಯಾದ ವಿಕ್ರಮ್ ಅವರು ಕೇಜ್ರಿವಾಲ್ ಅವರಿಗೆ ತಮ್ಮ ಮನೆಯಲ್ಲಿ ಊಟ ಮಾಡುವಂತೆ ಮನವಿ ಮಾಡಿದ್ದರು.

https://vijayatimes.com/nia-seized-weapons-from-gangsters/

ಆಟೋ ಚಾಲಕನ ಮನವಿಗೆ ಸ್ಪಂದಿಸಿದ ಕೇಜ್ರಿವಾಲ್, “ಸಂಭಾಷಣೆಯ ಸಮಯದಲ್ಲಿ, ಆಟೋ ಡ್ರೈವರ್ ಅವರ ಮನೆಯಲ್ಲಿ ರಾತ್ರಿಯ ಊಟಕ್ಕೆ ಆಹ್ವಾನವನ್ನು ನಾನು ಸ್ವೀಕರಿಸಿದೆ. ನಾನು ಅವರ ಕುಟುಂಬವನ್ನು ಭೇಟಿ ಮಾಡಿದ್ದೇನೆ ಮತ್ತು ಆಹಾರವು ನಮ್ಮ ಮನೆಯಂತೆಯೇ ರುಚಿಯಾಗಿದೆ. ನಾನು ಅವರ ಇಡೀ ಕುಟುಂಬವನ್ನು ದೆಹಲಿಗೆ ಕರೆದಿದ್ದೇನೆ” ಎಂದು ಹೇಳಿದರು.

https://fb.watch/fvQfseRIgn/

ಆದಾಗ್ಯೂ, ಚಾಲಕನ ಮನೆಗೆ ತೆರಳುವ ಮೊದಲು, ದೆಹಲಿ ಸಿಎಂ ಸೋಮವಾರ ರಾತ್ರಿ ಭದ್ರತಾ ಪ್ರೋಟೋಕಾಲ್‌ಗಳ ಕುರಿತು ತಮ್ಮ ಹೋಟೆಲ್‌ನ ಹೊರಗೆ ಪೊಲೀಸ್ ಅಧಿಕಾರಿಗಳೊಂದಿಗೆ ತೀವ್ರ ವಾಗ್ವಾದ ನಡೆಸಿದರು. ದೆಹಲಿ ಸಿಎಂ ಅವರು ವಿಕ್ರಮ್ ದಾಂತನಿಯ ಮನೆಗೆ ಹೋಗುತ್ತಿದ್ದಾಗ ಭದ್ರತಾ ಕಾರಣಗಳನ್ನು ಉಲ್ಲೇಖಿಸಿ ಪೊಲೀಸರು ಅವರನ್ನು ದಾರಿಯಲ್ಲಿ ತಡೆದರು.

ಕೇಜ್ರಿವಾಲ್ ಅವರು ತಮ್ಮ ಭದ್ರತೆಯ ಜವಾಬ್ದಾರಿಯನ್ನು ಹೊಂದಿದ್ದಾರೆ ಎಂಬ ಒಪ್ಪಂದಕ್ಕೆ ಸಹಿ ಹಾಕಿದ ಬಳಿಕ ಆಟೋ ರಿಕ್ಷಾವನ್ನು ಎಎಪಿ ನಾಯಕರೊಂದಿಗೆ ಮುಂದುವರಿಸಲು ಅನುಮತಿಸಲಾಗಿದೆ ಎಂದು ಜಂಟಿ ಪೊಲೀಸ್ ಕಮಿಷನರ್ ಆರ್ವಿ ಆಸಾರಿ ಇಂಡಿಯಾ ಟುಡೇ(India Today) ಸುದ್ದಿ ವಾಹಿನಿಗೆ ತಿಳಿಸಿದ್ದಾರೆ.

https://vijayatimes.com/shashi-tharoor-president/

Aravind Kejrival had dinner at auto driver house

ಈ ಬಗ್ಗೆ ಸ್ವತಃ ಅರವಿಂದ್ ಕೇಜ್ರಿವಾಲ್ ಅವರನ್ನು ಪ್ರಶ್ನಿಸಿದಾಗ, “ನನಗೆ ಯಾರ ಮೇಲೂ ಅಸಮಾಧಾನ ಅಥವಾ ಕೋಪವಿಲ್ಲ. ಪೊಲೀಸರು ತಮ್ಮ ಕರ್ತವ್ಯವನ್ನು ಮಾಡುತ್ತಿದ್ದಾರೆ. ನನಗೆ ಯಾರ ಮೇಲೂ ದ್ವೇಷವಿಲ್ಲ” ಎಂದು ಹೇಳಿದರು.

ಸಿಎಂ ಅರವಿಂದ್ ಕೇಜ್ರಿವಾಲ್ ಅವರು ನಮ್ಮನ್ನು ದೆಹಲಿಗೆ ಊಟಕ್ಕೆ ಆಹ್ವಾನಿಸಿದ್ದಾರೆ ಮತ್ತು ನಾವು ಖಂಡಿತವಾಗಿಯೂ ಹೋಗುತ್ತೇವೆ” ಎಂದು ಆಟೋ ಚಾಲಕನ ಪತ್ನಿ ನಿಶಾ ಸಂತಸದಿಂದ ಹೇಳಿದ್ದಾರೆ.
Tags: arvind kejriwalAuto RickshawcmgujaratNew Delhi

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 29, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.