• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅರವಿಂದ ಕೇಜ್ರಿವಾಲ್ ಪ್ರತಿಭಟನಾ ಸ್ಥಳಕ್ಕೆ ಭೇಟಿ; ಆರೋಪ ನಿರಾಕರಣೆ

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಅರವಿಂದ ಕೇಜ್ರಿವಾಲ್ ಪ್ರತಿಭಟನಾ ಸ್ಥಳಕ್ಕೆ ಭೇಟಿ; ಆರೋಪ ನಿರಾಕರಣೆ
0
SHARES
0
VIEWS
Share on FacebookShare on Twitter

ಹೊಸದಿಲ್ಲಿ, ಡಿ. 08: ರಾಷ್ಟ್ರ ರಾಜಧಾನಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಇದೀಗ ಮತ್ತೊಂದು ಸ್ವರೂಪ ಪಡೆದಿದೆ. ರೈತರ ಪ್ರತಿಭಟನಾ ಸ್ಥಳಗಳಿಗೆ ಭೇಟಿ ನೀಡಿದ ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರನ್ನು ಗೃಹ ಬಂಧನಕ್ಕೆ ಒಳಪಡಿಸಲಾಗಿದೆ ಎಂದು ಆಮ್ ಆದ್ಮಿ ಪಕ್ಷ ಆರೋಪಿಸಿದೆ. ಆದರೆ ದಿಲ್ಲಿ ಪೊಲೀಸರು ಈ ಆರೋಪವನ್ನು ನಿರಾಕರಿಸಿದ್ದಾರೆ.

ಆಮ್ ಆದ್ಮಿ ಪಕ್ಷದ ವಕ್ತಾರ ಸೌರಭ್ ಭಾರದ್ವಾಜ್ ಈ ಬಗ್ಗೆ ಆರೋಪಿಸಿದ್ದು, ಸಿಎಂ ಅರವಿಂದ ಕೇಜ್ರಿವಾಲ್ ಅವರು ದಿಲ್ಲಿಯ ಸಿಂಘು ಭಾಗಕ್ಕೆ ತೆರಳಿ ಪ್ರತಿಭಟನಾ ನಿರತರನ್ನು ಭೇಟಿಯಾಗಿದ್ದರು. ಇದಾದ ಬಳಿಕ ಕೇಂದ್ರ ಸರ್ಕಾರದ ಸೂಚನೆಯಂತೆ ಅವರನ್ನು ಪೊಲೀಸರು ಗೃಹಬಂಧನಕ್ಕೆ ಒಳಪಡಿಸಿದ್ದಾರೆ. ಯಾರಿಗೂ ಸಿಎಂ ಮನೆಯ ಒಳಗೆ ಅಥವಾ ಹೊರಗೆ ಹೋಗಲು ಅವಕಾಶ ನೀಡಲಾಗಿಲ್ಲ. ಸಿಎಂ ಕೇಜ್ರಿವಾಲ್ ಅವರ ಮಂಗಳವಾರದ ಎಲ್ಲಾ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ ಎಂದಿದ್ದಾರೆ.

ಇಡೀ ದೇಶವೇ ರೈತರಿಗೆ ಬೆಂಬಲವಾಗಿ ನಿಂತು ಭಾರತ್ ಬಂದ್ ಮಾಡುತ್ತಿದ್ದರೆ, ಸಿಎಂ ಅರವಿಂದ ಕೇಜ್ರಿವಾಲ್ ಅವರು ಯಾರನ್ನೂ ಭೇಟಿಯಾಗದಂತೆ ತಡೆಯಲು ಕೇಂದ್ರ ಗೃಹ ಸಚಿವಾಲ ಪೊಲೀಸರಿಗೆ ಸೂಚಿಸಿದೆ. ಸಂಪುಟ ಸಹೋದ್ಯೋಗಿಗಳೊಂದಿಗೆ ಸಿಎಂ ಕೇಜ್ರಿವಾಲ್ ಪ್ರತಿಭಟನಾ ನಿರತರನ್ನು ಭೇಟಿಯಾದ ಕ್ರಮದಿಂದ ಕೇಂದ್ರ ಸರ್ಕಾರ ಭಯಭೀತವಾಗಿದೆ ಎಂದು ಸೌರಭ್ ಭಾರದ್ವಾಜ್ ಹೇಳಿದ್ದಾರೆ.

ಆದರೆ ದಿಲ್ಲಿ ಪೊಲೀಸರು ಈ ಆರೋಪನ್ನು ತಳ್ಳಿಹಾಕಿದ್ದಾರೆ. ಸಿಎಂ ಗೃಹ ಬಂಧನ ಆರೋಪ ತಪ್ಪು ಎಂದಿದ್ದಾರೆ. ಕೇಜ್ರಿವಾಲ್ ಅವರನ್ನು ಗೃಹ ಬಂಧನದಲ್ಲಿ ಇರಿಸಲಾಗಿಲ್ಲ. ಅವರು ಮನೆಯಿಂದ ಹೊರಗೆ ಹೋಗಲು ಸ್ವತಂತ್ರರು. ಸುರಕ್ಷತೆಯ ದೃಷ್ಟಿಯಿಂದ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ ಎಂದು ಉತ್ತರ ದಿಲ್ಲಿಯ ಡಿಸಿಪಿ ಹೇಳಿದ್ದಾರೆ.

Related News

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ
Vijaya Time

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ 14 ವಿರೋಧ ಪಕ್ಷಗಳು ; ಕಾರಣ ಏನು ಗೊತ್ತಾ

March 24, 2023
ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ
Vijaya Time

ಹೆಚ್ಚಾಯ್ತು ವಿಮಾನದಲ್ಲಿ ಕುಡಕರ ಕಾಟ ; ಇಂಡಿಗೋ ವಿಮಾನದಲ್ಲಿ ಮತ್ತೆ ಇಬ್ಬರು ಕುಡುಕರ ಬಂಧನ

March 23, 2023
ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!
Vijaya Time

ಐಫೋನ್ ಆರ್ಡರ್ ಮಾಡಿದ್ದ ವ್ಯಕ್ತಿಗೆ ಸಿಕ್ಕಿದ್ದು ನಿರ್ಮಾ ಸೋಪು!

March 24, 2023
12 ವರ್ಷ ವಾಹನ ಸಂಚಾರವನ್ನೇ ಮಾಡಲಿಲ್ಲ, ಇಲ್ಲಿವರೆಗೆ ಮೊಬೈಲೇ ಬಳಸಿಲ್ಲ: ಚಾರುಕೀರ್ತಿ ಭಟ್ಟಾರಕ ಶ್ರೀಗಳು ಬಿಚ್ಚಿಟ್ಟ ವಿಚಿತ್ರ ಸತ್ಯ
Vijaya Time

ಚಾರುಕೀರ್ತಿ ಭಟ್ಟಾರಕ ಶ್ರೀ ವಿಧಿವಶ: 12 ವರ್ಷ ವಾಹನ ಸಂಚಾರವನ್ನೇ ಮಾಡದ, ಮೊಬೈಲನ್ನೇ ಬಳಸದ ಸಂತರಿವರು

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.