• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಲೈಫ್ ಸ್ಟೈಲ್

ಆರೋಗ್ಯ ವೃದ್ಧಿಯಲ್ಲಿ ಅರಿಶಿಣ

Sharadhi by Sharadhi
in ಲೈಫ್ ಸ್ಟೈಲ್
ಆರೋಗ್ಯ ವೃದ್ಧಿಯಲ್ಲಿ ಅರಿಶಿಣ
0
SHARES
0
VIEWS
Share on FacebookShare on Twitter

ಅರಿಶಿನದ ಪುಡಿಯನ್ನು ಕಾಳು ಮೆಣಸಿನ ಪುಡಿಯೊಂದಿಗೆ ಹಾಗೂ ಹಾಲಿನ ಜೊತೆ ಸೇರಿಸಿ  ಕುಡಿಯುವುದರಿಂದ ಕಫದ ನಿವಾರಣೆಗೆ ಹಾಗೂ ಗಂಟಲು ಕೆರೆತ ಶಮನವಾಗುತ್ತದೆ. ಮೂಳೆ ಸಮಸ್ಯೆಗೂ ಒಳ್ಳೆಯದಾಗುತ್ತದೆ ರಕ್ತ ಶುದ್ದೀಕರಣಕ್ಕೆ  ಶರೀರದ ಹೊಳಪಿಗೆ  ಶೀತವಾಗಿದ್ದಾಗ ಮೂಗು ಕಟ್ಟಿದ್ದಾಗ ಅರಿಶಿನ ಒಂದು ಚಿಟಿಕೆ ಅರಿಶಿನವನ್ನು ಹಾಲಿನೊಂದಿಗೆ ಮಿಕ್ಸ್ ಮಾಡಿ ಕುಡಿದರೆ ಪರಿಣಾಮಕಾರಿಯಾಗುತ್ತದೆ.

ಅರಿಶಿನ ಪುಡಿ ಮತ್ತು ಬೇವಿನ ಪುಡಿಯನ್ನು ಸಮಪ್ರಮಾಣದಲ್ಲಿ  ಹಾಲಲ್ಲಿ ಅಥವಾ ನೀರಲ್ಲಿ ಬೆರೆಸಿಕೊಂಡು  ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ  ದೇಹದಲ್ಲಿರುವ ಕ್ಯಾನ್ಸರ್ ಕಾರಕ ಜೀವಕೋಶಗಳನ್ನು ನಾಶಮಾಡುತ್ತದೆ.

 ಅರಿಶಿನ ಪುಡಿಗೆ ಮೆಂಥೆ ಪುಡಿ ಹಾಗೂ ಜೇನು ತುಪ್ಪವನ್ನು ಬೆರೆಸಿ ಮುಖಕ್ಕೆ ಹಚ್ಚಿ 20 ನಿಮಿಷ ಬಿಟ್ಟು ತೊಳೆದರೆ ಮುಖದ ನೆರಿಗೆಗಳು ಕಡಿಮೆಯಾಗುತ್ತದೆ. ಮುಖದಲ್ಲಿ ಹೊಳಪು ಮೂಡುವುದು. ಇನ್ನು ಸ್ನಾನದ ನೀರಿಗೆ ಒಂದು ಚಮಚ ಅರಿಶಿನ ಪುಡಿ ಬೆರೆಸಿದರೆ ನಂಜುಕಾರಕ ಜೀವಾಣುಗಳು ನಾಶವಾಗುತ್ತವೆ.

ದೇಹದಲ್ಲಿ ಗಾಯವಾಗಿದ್ದರೆ ಅರಿಶಿನ ಪುಡಿಯನ್ನು ಗಾಯಕ್ಕೆ ಹಚ್ಚುವುದರಿಂದ ಗಾಯ ಗುಣವಾಗುತ್ತದೆ. ಕಬ್ಬಿಣ ತಾಗಿ ಗಾಯವಾಗಿದ್ದರೆ ಆ ಗಾಯ ನಂಜುಕಾರಕವಾಗಿರುತ್ತದೆ. ಮತ್ತು ತುರಿಕೆ ಆಗುತ್ತದೆ. ಅದಕ್ಕಿ ಅರಿಶಿನ ಪುಡಿಯನ್ನು ನಿಂಬೆ ರಸದೊಂದಿಗೆ  ಕಲಸಿ ಹಚ್ಚುವುದರಿಂದ  ತುರಿಕೆ ಹಾಗೂ ಗಾಯ ಗುಣವಾಗುತ್ತದೆ.

Related News

2022ರಲ್ಲಿ ಅತಿ ಹೆಚ್ಚು ವಿವಾಹಗಳನ್ನು ಆಯೋಜಿಸಿದ ನಗರ ಯಾವುದು ಗೊತ್ತಾ ?
ಲೈಫ್ ಸ್ಟೈಲ್

2022ರಲ್ಲಿ ಅತಿ ಹೆಚ್ಚು ವಿವಾಹಗಳನ್ನು ಆಯೋಜಿಸಿದ ನಗರ ಯಾವುದು ಗೊತ್ತಾ ?

January 20, 2023
60 ವರ್ಷ ಪೂರೈಸಿದ್ದೇನೆ, ಈಗ ನಾನು ತಾತನಾಗಿರುವೆ : ಜಗ್ಗೇಶ್ ಪದವಿಪೂರ್ವ ಚಿತ್ರಕ್ಕೆ ಶುಭಹಾರೈಸಿ, ಹಳೆಯ ನೆನಪುಗಳ ಮೇಲುಕು
ಮನರಂಜನೆ

60 ವರ್ಷ ಪೂರೈಸಿದ್ದೇನೆ, ಈಗ ನಾನು ತಾತನಾಗಿರುವೆ : ಜಗ್ಗೇಶ್ ಪದವಿಪೂರ್ವ ಚಿತ್ರಕ್ಕೆ ಶುಭಹಾರೈಸಿ, ಹಳೆಯ ನೆನಪುಗಳ ಮೇಲುಕು

December 10, 2022
ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!
Vijaya Time

ಕಾಂತಾರ ನೋಡಿಲ್ಲ ಎಂದು ಟ್ರೋಲ್ ಮಾಡಿದವರಿಗೆ ನಾನು ನೋಡಿದ್ದೇನೆ ಎಂದ ನಟಿ ರಶ್ಮಿಕಾ ಮಂದಣ್ಣ!

December 10, 2022
2022 ರಲ್ಲಿ ಗೂಗಲ್‌ನಲ್ಲಿ  ಅತಿಹೆಚ್ಚು ಹುಡುಕಿದ ಚಲನಚಿತ್ರಗಳ ಪಟ್ಟಿ ಬಿಡುಗಡೆ ; ಕಾಂತಾರ-ಕೆಜಿಎಫ್‌ಗೆ ಎಷ್ಟನೇ ಸ್ಥಾನ?
ಮನರಂಜನೆ

2022 ರಲ್ಲಿ ಗೂಗಲ್‌ನಲ್ಲಿ  ಅತಿಹೆಚ್ಚು ಹುಡುಕಿದ ಚಲನಚಿತ್ರಗಳ ಪಟ್ಟಿ ಬಿಡುಗಡೆ ; ಕಾಂತಾರ-ಕೆಜಿಎಫ್‌ಗೆ ಎಷ್ಟನೇ ಸ್ಥಾನ?

December 8, 2022

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.