• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

OBC ಕೋಟಾ ಅಡಿಯಲ್ಲಿ ಲಿಂಗಾಯತ ಸಮುದಾಯಕ್ಕೆ ಮೀಸಲಾತಿ ಕೊಡಬೇಕು : ಅರವಿಂದ ಬೆಲ್ಲದ್

Mohan Shetty by Mohan Shetty
in ರಾಜಕೀಯ, ರಾಜ್ಯ
BJP
0
SHARES
0
VIEWS
Share on FacebookShare on Twitter

Karnataka : ರಾಜ್ಯದಲ್ಲಿ ಒಬಿಸಿ(OBC) ಕೋಟಾದಡಿ ಮುಸ್ಲಿಂ ಮತ್ತು ಕ್ರೈಸ್ತರಿಗೆ ನೀಡುತ್ತಿರುವ ಮೀಸಲಾತಿಯನ್ನು(Reservation) ನಿಲ್ಲಿಸುವಂತೆ ಕೋರಿ ಧಾರವಾಡ(Dharwad) ಪಶ್ಚಿಮ ಕ್ಷೇತ್ರದ ಬಿಜೆಪಿ ಶಾಸಕ(BJP MLA) ಅರವಿಂದ ಬೆಲ್ಲದ್(Aravind Bellad) ಅವರು ಮುಖ್ಯಮಂತ್ರಿ(Arvind Bellad Letter to CM) ಬಸವರಾಜ ಬೊಮ್ಮಾಯಿ(Basavaraj Bommai) ಅವರಿಗೆ ಈ ಕುರಿತಂತೆ ಪತ್ರ ಬರೆದಿದ್ದಾರೆ.

CM

ಈ ಬಗ್ಗೆ ಅರವಿಂದ ಬೆಲ್ಲದ್ ಮಾತನಾಡಿ(Arvind Bellad Letter to CM), ಈ ಸಮುದಾಯಗಳಿಗೆ ನೀಡುತ್ತಿರುವ ಮೀಸಲಾತಿಯನ್ನು ವಾಪಸ್ ಪಡೆದು ಪಂಚಮಸಾಲಿ ಸಮಾಜಕ್ಕೆ ನೀಡಬೇಕು!

ಲಿಂಗಾಯತ ಸಮುದಾಯದ ಪ್ರಮುಖ ಉಪಪಂಗಡವಾದ ಪಂಚಮಸಾಲಿ ಲಿಂಗಾಯತರು ಒಬಿಸಿ ವರ್ಗದ ಅಡಿಯಲ್ಲಿ ಮೀಸಲಾತಿಗೆ ಒತ್ತಾಯಿಸುತ್ತಿದ್ದಾರೆ.

ಇದನ್ನೂ ಓದಿ : https://vijayatimes.com/students-use-sharp-tools-for-video/

“ನಮ್ಮ ಸಂವಿಧಾನದ ಪ್ರಕಾರ ಜನರಿಗೆ ಜಾತಿಯ ಆಧಾರದ ಮೇಲೆ ಮೀಸಲಾತಿ ನೀಡಲಾಗಿದೆ, ಧರ್ಮದ ಆಧಾರದ ಮೇಲೆ ಅಲ್ಲ, ಒಬಿಸಿಗೆ ನೀಡಬೇಕಿದ್ದ ಮೀಸಲಾತಿಯನ್ನು ಹಿಂದಿನ ಕಾಂಗ್ರೆಸ್ ಸರ್ಕಾರವು ಮುಸ್ಲಿಂ ಮತ್ತು ಕ್ರಿಶ್ಚಿಯನ್ನರಿಗೆ ನೀಡಿತ್ತು.

ಈ ಸಮುದಾಯಗಳು ಈಗಾಗಲೇ ಅಲ್ಪಸಂಖ್ಯಾತ ಸಚಿವಾಲಯಗಳ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಂದ ಅವರ ಅಭಿವೃದ್ಧಿಗೆ ಸಾಕಷ್ಟು ಹಣವನ್ನು ಪಡೆಯುತ್ತಿದೆ ಎಂದು ಅರವಿಂದ್ ಬೆಲ್ಲದ್ ತಮ್ಮ ಪತ್ರದಲ್ಲಿ ತಿಳಿಸಿದ್ದಾರೆ.

OBC Reservation

ಒಬಿಸಿಗೆ ಆಗಿರುವ ಅನ್ಯಾಯವನ್ನು ಸರಿದಾರಿಗೆ ತರಲು ಒಬಿಸಿ ಕೋಟಾದಲ್ಲಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರಿಗೆ ನೀಡಿರುವ ಮೀಸಲಾತಿಯನ್ನು ಮೊಟಕುಗೊಳಿಸಬೇಕು.

ಬದಲಾಗಿ, ಆ ಮೀಸಲಾತಿಗಳನ್ನು ಲಿಂಗಾಯತ ಪಂಚಮಸಾಲಿ, ಲಿಂಗಾಯತ ಸಮುದಾಯಗಳ ಇತರ ಪಂಗಡಗಳು, ಕುರುಬ (ಕುರುಬ) ಮತ್ತು ಇತರ ಸಮುದಾಯಗಳಿಗೆ ನೀಡಬೇಕು.

ಇದನ್ನೂ ಓದಿ : https://vijayatimes.com/pm-to-innagurate-at-ujjaini/

ಇಷ್ಟು ವರ್ಷಗಳಿಂದ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ವಿನಂತಿಸುತ್ತೇನೆ,” ಎಂದು ತಿಳಿಸಿದ್ದಾರೆ.

ಪ್ರಸ್ತುತ, ಪಂಚಮಸಾಲಿಗಳನ್ನು ಹಿಂದುಳಿದ ವರ್ಗ (ಬಿಸಿ) ವರ್ಗದಡಿಯಲ್ಲಿ 3ಬಿ ಉಪವಿಭಾಗದಲ್ಲಿ ವರ್ಗೀಕರಿಸಲಾಗಿದೆ ಮತ್ತು ಶಿಕ್ಷಣ ಮತ್ತು ಉದ್ಯೋಗದಲ್ಲಿ 15% ಮೀಸಲಾತಿಯನ್ನು ನೀಡುವ 2A ಉಪವಿಭಾಗಕ್ಕೆ ಸೇರಿಸಲು ಒತ್ತಾಯಿಸುತ್ತಿದ್ದಾರೆ.

https://youtu.be/NIbQmBVUfDo

Arvind Bellad Letter to CM

ನ್ಯಾಯಮೂರ್ತಿ ನಾಗಮೋಹನ್ ದಾಸ್ ಸಮಿತಿಯ ವರದಿಯ ಶಿಫಾರಸಿನಂತೆ ಕರ್ನಾಟಕ ಸರ್ಕಾರವು(Karnataka Government) ಇತ್ತೀಚೆಗೆ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿಯನ್ನು ಹೆಚ್ಚಿಸಿತು.

Tags: bjpKarnatakapoliticalpolitics

Related News

dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.