• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ಆರ್ಯ-ದ್ರಾವಿಡ ಪರಿಕಲ್ಪನೆಯೇ ಅಪ್ರಸ್ತುತ!

Mohan Shetty by Mohan Shetty
in ರಾಜಕೀಯ, ರಾಜ್ಯ
Politics
0
SHARES
0
VIEWS
Share on FacebookShare on Twitter

ರಾಜ್ಯ ರಾಜಕೀಯದಲ್ಲಿ ಆರ್ಯ-ದ್ರಾವಿಡ ಚರ್ಚೆ ಶುರುವಾಗಿದೆ. ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah) ಆರ್‍ಎಸ್‍ಎಸ್‍ನ್ನು(RSS) ಟೀಕಿಸುವ ಭರದಲ್ಲಿ ‘ಆರ್‍ಎಸ್‍ಎಸ್‍ನವರು ಭಾರತೀಯರಾ? ಅವರು ದ್ರಾವಿಡರಾ?’ ಎಂಬ ಪ್ರಶ್ನೆಯನ್ನು ಎತ್ತಿದ್ದಾರೆ.

politics

ಮೂಲಭೂತವಾಗಿ ವಿಪಕ್ಷ ನಾಯಕರ ಈ ಪ್ರಶ್ನೆ ಅರ್ಥಹೀನ ಎನಿಸಿಕೊಳ್ಳುತ್ತದೆ. ಸುಮಾರು ಐದು ಸಾವಿರ ವರ್ಷಗಳ ಹಿಂದಿನ ಜನಾಂಗಿಯ ವಿಷಯವನ್ನು, ಒಂದು ಸಂಘಟನೆಗೆ ಹೋಲಿಕೆ ಮಾಡುವುದು ಸೂಕ್ತವಲ್ಲ. ಸಾಮಾನ್ಯವಾಗಿ ದಕ್ಷಿಣ ಭಾರತದವರು ‘ದ್ರಾವಿಡರು’ ಮತ್ತು ಉತ್ತರದವರು ‘ಆರ್ಯರು’ ಎಂಬ ಪರಿಕಲ್ಪನೆ ಭಾರತೀಯರಲ್ಲಿದೆ. ಆದರೆ ಆರ್ಯರ ಮೂಲ ಯಾವುದು ಎಂಬ ಪ್ರಶ್ನೆಗೆ ಇಂದಿಗೂ ನಿಖರವಾದ ಉತ್ತರವನ್ನು ಇತಿಹಾಸಕಾರರು ನೀಡಿಲ್ಲ. ಆರ್ಯರ ಮೂಲದ ಕುರಿತು ಅನೇಕ ವಾದಗಳಿವೆ.

ಇದನ್ನೂ ಓದಿ : https://vijayatimes.com/russell-viper-snake-death/

ಇನ್ನು ಆರ್ಯರು ಹೊರಗಿನವರು ಎನ್ನುವುದಾದರೆ, ಕಾಂಗ್ರೆಸ್(Congress) ಪಕ್ಷದ ಪರಮೋಚ್ಚ ನಾಯಕರಾದ ನೆಹರೂ ಆದಿಯಾಗಿ ಇಡೀ ಗಾಂಧಿ ಕುಟುಂಬವು ಆರ್ಯರು ಎನಿಸಿಕೊಳ್ಳುತ್ತಾರೆ. ಪ್ರಧಾನಿ(PrimeMinister) ನರೇಂದ್ರ ಮೋದಿ(Narendra Modi), ರಾಷ್ಟ್ರಪತಿ ರಾಮನಾಥ್ ಕೋವಿಂದ್(Ramanath Kovind) ಎಲ್ಲರೂ ಆರ್ಯರಲ್ಲವೇ..? ಇನ್ನು ಸಿದ್ದರಾಮಯ್ಯ ಹೇಳುವ ಆರ್ಯ-ದ್ರಾವಿಡ ಪರಿಕಲ್ಪನೆ ಜಾತಿ ಆಧಾರದಲ್ಲಿ ವಿಂಗಡನೆಯಾಗಿದೆ ಎಂಬುದು ಮೇಲ್ನೋಟದ ಸತ್ಯ.

Congress

ಆರ್‍ಎಸ್‍ಎಸ್ ಸಂಘಟನೆ ‘ಬ್ರಾಹ್ಮಣರ ಸಂಘಟನೆ’ ಎನ್ನುವುದನ್ನು ಅವರು ಪರೋಕ್ಷವಾಗಿ ‘ಆರ್‍ಎಸ್‍ಎಸ್‍ನವರು ಆರ್ಯರು’ ಎಂದು ಹೇಳುವ ಮೂಲಕ ತಮ್ಮ ರಾಜಕೀಯ ತಂತ್ರ ಪ್ರಯೋಗಕ್ಕೆ ಮುಂದಾಗಿದ್ದಾರೆ. ಒಂದು ಸಾಮಾಜಿಕ ಸೇವಾ ಸಂಘಟನೆಯನ್ನು ಜನಾಂಗಿಯ ಆಧಾರದಲ್ಲಿ ಗುರುತಿಸುವುದು ಎಷ್ಟರ ಮಟ್ಟಿಗೆ ಸೂಕ್ತ ಎಂಬುದನ್ನು ವಿಪಕ್ಷ ನಾಯಕರೇ ಉತ್ತರಿಸಬೇಕು. ಜಾತ್ಯಾತೀತ ಪಕ್ಷವೊಂದು ಜನಾಂಗಿಯ ವಿಷಯಾಧಾರಿತ ಚರ್ಚೆಗೆ ಮುಂದಾಗಿರುವುದು ಪ್ರಜಾಪ್ರಭುತ್ವಕ್ಕೆ ಮಾರಕ.

ಇದನ್ನೂ ಓದಿ : https://vijayatimes.com/health-tips-for-eyes/

ಅಖಂಡ ಭಾರತದ ಪರಿಕಲ್ಪನೆಯ ಮೂಲಕ ದೇಶವನ್ನು ಗಟ್ಟಿಗೊಳಿಸಬೇಕಾದ ರಾಜಕೀಯ ನಾಯಕರು ಈ ರೀತಿಯ ಅಸಂಬದ್ದ ಹೇಳಿಕೆ ನೀಡುವುದು ಅವರ ವ್ಯಕ್ತಿತ್ವಕ್ಕೆ ಶೋಭೆಯಲ್ಲ. ಈ ರೀತಿಯ ಚರ್ಚೆಗಳಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ. ನಾವೆಲ್ಲರೂ ಭಾರತೀಯರು ಎಂಬುದು 21ನೇ ಶತಮಾನದ ನಗ್ನಸತ್ಯ.

Tags: CongressKarnatakapoliticalpoliticsRSS

Related News

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?
ಪ್ರಮುಖ ಸುದ್ದಿ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮೆಟ್ರೋ, ಆಟೋ ಚಾಲಕರಿಗೆ ತಟ್ಟಲಿದೆಯಾ ಬಿಸಿ?

June 3, 2023
ಪ್ರಮುಖ ಸುದ್ದಿ

200 ಯೂನಿಟ್ ಉಚಿತ ವಿದ್ಯುತ್ ಘೋಷಣೆ ಬೆನ್ನಲ್ಲೇ, ವಿದ್ಯುತ್ ದರ ಏರಿಕೆ ; ಇದರ ಹೊರೆ ಯಾರಿಗೆ..?!

June 3, 2023
ಪ್ರಮುಖ ಸುದ್ದಿ

ಕೇಂದ್ರದಿಂದ ಬರುವ ಅಕ್ಕಿಯನ್ನು ತಮ್ಮ ಹೆಸರಿನ ಚೀಲದಲ್ಲಿ ಹಾಕಿ ವಿತರಿಸುವುದರಲ್ಲಿ ಸಿದ್ದುಗೆ 5 ವರ್ಷಗಳ ಅನುಭವವಿದೆ – ಬಿಜೆಪಿ ವ್ಯಂಗ್ಯ

June 3, 2023
ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ
ಪ್ರಮುಖ ಸುದ್ದಿ

ಕಣ್ಣು ಕಾಣದ 58 ವರ್ಷದ ವೃದ್ದೆ ಮಹಿಳೆ ಮೇಲೆ ಅತ್ಯಾಚಾರ, ಮನನೊಂದು ವೃದ್ದೆ ಆತ್ಮಹತ್ಯೆ

June 3, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.