• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಕನ್ಹಯ್ಯಾ ಹತ್ಯೆ ಆರೋಪಿಗಳ ಜೊತೆಗಿನ ಸಂಬಂಧದ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಬೇಕು : ಅಶೋಕ್ ಗೆಹ್ಲೋಟ್

Mohan Shetty by Mohan Shetty
in ದೇಶ-ವಿದೇಶ, ರಾಜಕೀಯ
ashok
0
SHARES
2
VIEWS
Share on FacebookShare on Twitter

ಜೈಪುರ : ಉದಯಪುರದಲ್ಲಿ(Udaipur) ನಡೆದ ಕನ್ಹಯ್ಯಾ ಲಾಲ್ ತೇಲಿ ಅವರ ಭೀಕರ ಹತ್ಯೆ(Murder) ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪಿಗಳೊಂದಿಗೆ ಭಾರತೀಯ ಜನತಾ ಪಕ್ಷದ ಸಂಪರ್ಕವಿದೆ ಎಂದು ರಾಜಸ್ಥಾನ ಮುಖ್ಯಮಂತ್ರಿ(Rajasthan CM) ಅಶೋಕ್ ಗೆಹ್ಲೋಟ್(Ashok Gehlot) ಸೋಮವಾರ ಗಂಭೀರ ಆರೋಪ ಮಾಡಿದ್ದು, ಈ ಬಗ್ಗೆ ಬಿಜೆಪಿ(BJP) ಸ್ಪಷ್ಟನೆ ನೀಡಬೇಕು ಎಂದು ಪ್ರತಿಪಾದಿಸಿದ್ದಾರೆ.

Udaipur

ನೂಪುರ್ ಶರ್ಮಾ(Nupur Sharma) ಅವರನ್ನು ಬೆಂಬಲಿಸಿದ್ದಕ್ಕಾಗಿ ಮೊಹಮ್ಮದ್ ರಿಯಾಜ್ ಮತ್ತು ಘೌಸ್ ಮೊಹಮ್ಮದ್, ಜೂನ್ 28 ರಂದು ಉದಯಪುರದಲ್ಲಿ ಟೈಲರ್ ಕೆಲಸ ಮಾಡುತ್ತಿದ್ದ ಕನ್ಹಯ್ಯಾ ಲಾಲ್ ಅವರ ಶಿರಚ್ಛೇಧ ಮಾಡಿದರು. ಉದಯ್‌ಪುರದ ಹತ್ಯೆ ಪ್ರಕರಣದಲ್ಲಿ ಆರೋಪಿ ಬಿಜೆಪಿ ಜೊತೆಗಿನ ಸಂಬಂಧ ಎಲ್ಲರಿಗೂ ಗೊತ್ತಿದೆ. ಇತ್ತೀಚೆಗೆ ಆರೋಪಿಗಳು ಮತ್ತೋರ್ವ ಮುಸ್ಲಿಂ ವ್ಯಕ್ತಿಯ ಮಾಲೀಕತ್ವದ ಬಾಡಿಗೆ ಸ್ಥಳದಲ್ಲಿ ವಾಸಿಸುತ್ತಿರುವುದು ಕಂಡುಬಂದಿದೆ ಎಂದು ಸಿಎಂ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.

https://fb.watch/ebN-A8XQJ0/u003c/strongu003eu003cbru003e

ಆರೋಪಿಗಳಲ್ಲಿ ಒಬ್ಬ ಬಿಜೆಪಿ ಕಾರ್ಯಕರ್ತನಾಗಿರುವುದರಿಂದ ಆರೋಪಿಯ ವಿರುದ್ಧದ ದೂರನ್ನು ಕೈಬಿಡುವಂತೆ ಪೊಲೀಸರಿಗೆ ಮನವಿ ಮಾಡುವ ಮೂಲಕ ಬಿಜೆಪಿಯು ಆರೋಪಿಗೆ ಸಹಾಯ ಮಾಡಿದೆ ಎಂಬ ಆರೋಪದ ಬಗ್ಗೆ ಬಿಜೆಪಿ ಸ್ಪಷ್ಟನೆ ನೀಡಬೇಕು ಎಂದು ಗೆಹ್ಲೋಟ್ ಕೇಳಿದ್ದಾರೆ. ಕನ್ಹಯ್ಯಾ ಅವರ ಶಿರಚ್ಛೇಧ ಮಾಡಿದ ಆರೋಪಿಗಳು ಬಾಡಿಗೆ ನೀಡುತ್ತಿಲ್ಲ ಎಂದು ಮನೆಯ ಮಾಲೀಕರು ಆರೋಪಿಸಿದ್ದರು, ಅದಕ್ಕಾಗಿ ಅವರು ಪೊಲೀಸರನ್ನು ಸಂಪರ್ಕಿಸಿದ್ದಾರೆ. ಆದ್ರೆ ಪೊಲೀಸರು ಈ ಬಗ್ಗೆ ತನಿಖೆ ನಡೆಸುವ ಮುನ್ನವೇ ಬಿಜೆಪಿ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಎಂದು ಹೇಳಿ ಮನೆ ಮಾಲೀಕರಿಗೆ ಕರೆ ಮಾಡಲು ಆರಂಭಿಸಿದರು.

ashok gehlot

ಮತ್ತು ಪಕ್ಷದ ಕಾರ್ಯಕರ್ತರಿಗೆ ತೊಂದರೆಯಾಗದಂತೆ ಮನೆ ಮಾಲೀಕರಿಗೆ ಎಚ್ಚರಿಕೆ ನೀಡಿದ್ದಾರೆ ಎಂದು ಗೆಹ್ಲೋಟ್ ಆರೋಪಿಸಿದ್ದಾರೆ. ಆರೋಪಿಗಳಿಗೆ ಪಕ್ಷದೊಂದಿಗೆ ಇರುವ ಸಂಪರ್ಕದ ಬಗ್ಗೆ ಸ್ಪಷ್ಟನೆ ನೀಡುವಂತೆ ಬಿಜೆಪಿ ನಾಯಕರಿಗೆ ಸೂಚಿಸಿದ್ದು, ಉದಯಪುರ ಹತ್ಯೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಏಳನೇ ಆರೋಪಿಯನ್ನು ಬಂಧಿಸುತ್ತಿದ್ದಂತೆ, ಪ್ರಮುಖ ಆರೋಪಿ ರಿಯಾಜ್ ಅಖ್ತರಿ, ವಿರೋಧ ಪಕ್ಷದ ನಾಯಕ ಗುಲಾಬ್ ಚಂದ್ ಕಟಾರಿಯಾ ಸೇರಿದಂತೆ ಕೆಲವು ಬಿಜೆಪಿ ನಾಯಕರೊಂದಿಗಿನ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ಹೊರಹೊಮ್ಮಿದ್ದು,

https://fb.watch/ebMkTElfGP/u003c/strongu003eu003cbru003e

ಕಾಂಗ್ರೆಸ್‌ಗೆ ಪ್ರೇರಣೆ ನೀಡಿತು. ಅಖ್ತರಿ ಬಿಜೆಪಿ ಕಾರ್ಯಕರ್ತ ಎಂದು ಆರೋಪಿಸಿದರು. ಆದರೆ, ಬಿಜೆಪಿ ಈ ಆರೋಪವನ್ನು ತಳ್ಳಿಹಾಕಿದೆ. ವೃತ್ತಿಯಲ್ಲಿ ಟೈಲರ್ ಆಗಿದ್ದ ಕನ್ಹಯ್ಯ ಲಾಲ್ ತೇಲಿ ಅವರನ್ನು ಜೂನ್ 28 ರಂದು ಬಿಜೆಪಿಯ ಮಾಜಿ ವಕ್ತಾರ ನೂಪುರ್ ಶರ್ಮಾ ಅವರನ್ನು ಬೆಂಬಲಿಸಿ ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳನ್ನು ಹಾಕಿದ್ದಕ್ಕಾಗಿ ಬರ್ಬರವಾಗಿ ಹತ್ಯೆ ಮಾಡಲಾಯಿತು.

Tags: ashok gehlotcmrajasthanUdaipur

Related News

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌
Vijaya Time

ಕಾಂಗ್ರೇಸ್ ಸರ್ಕಾರದ ಗ್ಯಾರಂಟಿ ಯೋಜನೆ ಬಗ್ಗೆ ಜೂ.1ಕ್ಕೆ ಸಂಪುಟ ಸಭೆ: ಡಿ.ಕೆ.ಶಿವಕುಮಾರ್‌

May 30, 2023
ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ
Vijaya Time

ನೂತನ ಸಚಿವ ಸಂಪುಟದ ಖಾತೆ ಹಂಚಿಕೆ: ಯಾರಿಗೆ ಯಾವ ಖಾತೆ??? ಇಲ್ಲಿದೆ ಮಾಹಿತಿ

May 29, 2023
ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌
Vijaya Time

ಜೂನ್ 12ಕ್ಕೆ ಪಾಟ್ನಾದಲ್ಲಿ ಮಹಾಘಟ್‌ ಬಂಧನ್‌ ಸಭೆ: ನಿತೀಶ್‌ ಕುಮಾರ್‌ ಆಹ್ವಾನ ಸ್ವೀಕರಿಸಿದ ಕಾಂಗ್ರೆಸ್‌

May 29, 2023
ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ
ಪ್ರಮುಖ ಸುದ್ದಿ

ರಾಮನಗರ: ಕಾಂಗ್ರೆಸ್ ಅಭ್ಯರ್ಥಿ ಕೊಟ್ಟಿದ್ದ ಕುಕ್ಕರ್ ಸ್ಫೋಟ; ಬಾಲಕಿಗೆ ಗಂಭೀರ ಗಾಯ

May 29, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.