• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಿಮ್ಮದೇ ಪಕ್ಷದ ಹಿರಿಯ ನಾಯಕರು ಹಿಂದಿಯನ್ನೇ ರಾಷ್ಟ್ರಭಾಷೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದು ನೆನಪಿದೆಯೇ? : ಡಾ. ಅಶ್ವಥ್ ನಾರಾಯಣ್!

Mohan Shetty by Mohan Shetty
in ರಾಜಕೀಯ, ರಾಜ್ಯ
ashwath narayan
0
SHARES
0
VIEWS
Share on FacebookShare on Twitter

ಭಾರತದ ಕೇಂದ್ರ ಗೃಹ ಸಚಿವರಾದ(Central HomeMinister) ಅಮಿತ್ ಶಾ(Amit Shah) ಅವರು ಶುಕ್ರವಾರ(Friday) ಮಾತನಾಡಿದ್ದು, ಇಂಗ್ಲೀಷ್(English) ಭಾಷೆಗೆ ಪರ್ಯಾಯವಾಗಿ ಹಿಂದಿ(Hindi) ಬಳಕೆಯಾಗಬೇಕೇ ಹೊರೆತು ಪ್ರಾದೇಶಿಕ ಭಾಷೆಗಳಲ್ಲ ಎಂದು ಹೇಳಿಕೆ ನೀಡಿದರು. ಅಮಿತ್ ಶಾ ಅವರ ಹೇಳಿಕೆ ಬೆನ್ನಲ್ಲೇ, ಕರ್ನಾಟಕ ರಾಜ್ಯದಲ್ಲಿ ಸಾಕಷ್ಟು ಚರ್ಚೆಗಳು ಬುಗಿಲೆದ್ದಿವೆ. ಕನ್ನಡವೂ ಪ್ರಾದೇಶಿಕ ಭಾಷೆಗೆ ಸೇರಿದ್ದು, ನಾವು ನಮ್ಮ ಭಾಷೆಗೆ ಆದ್ಯತೆ ನೀಡುತ್ತೇವೆ ವಿನಃ ಹಿಂದಿ ಭಾಷೆಗೆ ಆದ್ಯತೆ ನೀಡೋದಿಲ್ಲ, ಹಿಂದಿ ಹೇರಿಕೆಯನ್ನು ಸಹಿಸೊದಿಲ್ಲ ಎಂದು ಕೆಲ ಕನ್ನಡಪರ ಸಂಘಟನೆಗಳು ಹೇಳಿಕೆ ನೀಡಿವೆ.

siddaramaiah

ಅಮಿತ್ ಶಾ ಅವರ ಹೇಳಿಕೆ ಒಂದು ವಿವಾದಾತ್ಮಕ ಹೇಳಿಕೆ ಎಂದು ರಾಜಕೀಯ ವಲಯದಲ್ಲಿ ಒಬ್ಬರಂತೆ ಒಬ್ಬರು ತಮ್ಮದೇ ಶೈಲಿಯಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಸದ್ಯ ಈ ಕುರಿತು ವಿಪಕ್ಷ ನಾಯಕ(Opposition Leader) ಸಿದ್ದರಾಮಯ್ಯನವರು(Siddaramaiah) ಮಾತನಾಡಿದ್ದು, ಹಿಂದಿ ಭಾಷೆಯಲ್ಲೇ ವ್ಯವಹರಿಸಬೇಕು ಎಂಬುದು ಸಾಂಸ್ಕೃತಿಕ ಭಯೋತ್ಪಾದನೆ ಎಂದು ಹೇಳಿದರು.

ಹೇಳಿಕೆ ತಿರುಚುವ ಕಲೆಯನ್ನು ಕರಗತ ಮಾಡಿಕೊಂಡಿರುವ ಸಿದ್ದರಾಮಯ್ಯ ಅವರೇ, ಮಾನ್ಯ ಗೃಹ ಸಚಿವರು ಆಂಗ್ಲ ಭಾಷೆ ಬದಲು ಹಿಂದಿ ಬಳಸಬೇಕೆಂದು ಹೇಳಿದ್ದೇ ಹೊರತು ಯಾವುದೇ ಪ್ರಾದೇಶಿಕ ಭಾಷೆಯ ಬದಲಾಗಿ ಅಲ್ಲ.

ಆದರೆ, ನಿಮ್ಮದೇ ಪಕ್ಷದ ಹಿರಿಯ ನಾಯಕರು ಹಿಂದಿಯನ್ನೇ ರಾಷ್ಟ್ರಭಾಷೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದು ನೆನಪಿದೆಯೇ?#CONgressImposedHindi

— Dr. Ashwathnarayan C. N. (@drashwathcn) April 8, 2022

ಸಿದ್ದರಾಮಯ್ಯನವರ ಹೇಳಿಕೆಯನ್ನು ವಿರೋಧಿಸಿದ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್ ನಾರಾಯಣ್ ಅವರು, ಹೇಳಿಕೆ ತಿರುಚುವ ಕಲೆಯನ್ನು ಕರಗತ ಮಾಡಿಕೊಂಡಿರುವ ಸಿದ್ದರಾಮಯ್ಯನವರೇ, ಮಾನ್ಯ ಗೃಹ ಸಚಿವರು ಆಂಗ್ಲ ಭಾಷೆ ಬದಲು ಹಿಂದಿ ಬಳಸಬೇಕೆಂದು ಹೇಳಿದ್ದೇ ಹೊರತು ಯಾವುದೇ ಪ್ರಾದೇಶಿಕ ಭಾಷೆಯ ಬದಲಾಗಿ ಅಲ್ಲ. ಆದ್ರೆ, ನಿಮ್ಮದೇ ಪಕ್ಷದ ಹಿರಿಯ ನಾಯಕರು ಹಿಂದಿಯನ್ನೇ ರಾಷ್ಟ್ರಭಾಷೆ ಮಾಡುವ ಇಂಗಿತ ವ್ಯಕ್ತಪಡಿಸಿದ್ದು ನೆನಪಿದೆಯೇ? ಎಂದು ಹೇಳುವ ಮೂಲಕ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.

Tags: bjpCongressKarnatakapoliticalpolitics

Related News

dashan
ಮನರಂಜನೆ

ಅಭಿಷೇಕ್ ಅಂಬರೀಶ್-ಅವಿವಾ ರಿಸೆಪ್ಷನ್ ಗೆ ಯಾರ್ಯಾರು ಬಂದಿದ್ದರು ಗೊತ್ತಾ ?

June 8, 2023
ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್
Vijaya Time

ಕೊಲ್ಹಾಪುರದಲ್ಲಿ ಭುಗಿಲೆದ್ದ ಹಿಂಸಾಚಾರ, ನಿಷೇಧಾಜ್ಞೆ ಜಾರಿ, ಬೆಳಗಾವಿಯಲ್ಲಿ ಹೈ ಅಲರ್ಟ್

June 8, 2023
ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ
Vijaya Time

ಸರ್ಕಾರ ಮದ್ಯ ದರ ಹೆಚ್ಚಳ ಮಾಡಿಲ್ಲ, ಬಿಯರ್‌ ಕಂಪೆನಿಗಳಿಂದಲೇ ಬೆಲೆ ಏರಿಕೆ: ಅಬಕಾರಿ ಇಲಾಖೆ ಸ್ಪಷ್ಟನೆ

June 8, 2023
ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್
ರಾಜ್ಯ

ಸರಾಸರಿ ದಾಟಿದ್ರೆ ವಿದ್ಯುತ್ ಬಿಲ್ ಕಟ್ಟಲೇಬೇಕು : ಇಂಧನ ಸಚಿವ ಕೆ.ಜೆ.ಜಾರ್ಜ್

June 8, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.