• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

“ಗುಳುಂ ನಾರಾಯಣ” ಎಂಬ ಫಲಕ ಹಿಡಿದು ಅಶ್ವಥ್ ನಾರಾಯಣ್ ರಾಜೀನಾಮೆಗೆ ಆಗ್ರಹ!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜ್ಯ
politics
0
SHARES
0
VIEWS
Share on FacebookShare on Twitter

ರಾಜ್ಯದಲ್ಲಿ ಪಿಎಸ್‍ಐ ನೇಮಕಾತಿ ಪರೀಕ್ಷೆ(PSI Recruitment Scam) ಅಕ್ರಮ(Illegal) ಇಡೀ ರಾಜ್ಯದ ಜನತೆಯನ್ನು ಬೆಚ್ಚಿಬೀಳಿಸಿದ್ದು, ಇಲ್ಲಿಯವರೆಗೂ ಕಂಡ ಹಗರಣಗಳಲ್ಲಿ ಪಿಎಸ್‍ಐ ಪರೀಕ್ಷೆ ಹಗರಣ ಪ್ರಮುಖವಾಗಿದೆ.

psi scam

ಪಿಎಸ್‍ಐ ಪರೀಕ್ಷೆ ಅಕ್ರಮದ ಕಿಂಗ್‍ಪಿನ್ ಮಾಜಿ ಬಿಜೆಪಿ ಮಹಿಳಾ ಅಧ್ಯಕ್ಷೆ ದಿವ್ಯಾ ಹಾಗರಗಿಯನ್ನು(Divya Hagaragi) ಸಿಐಡಿ ಬಂಧಿಸುವಲ್ಲಿ ಯಶಸ್ವಿಯಾಗಿದೆ. ದಿವ್ಯಾ ಹಾಗರಗಿ ಬಂಧನವಾದರೆ ಮೋಸ ಹೋದ ವಿದ್ಯಾರ್ಥಿಗಳಿಗೆ ನ್ಯಾಯ ಸಿಗುತ್ತದೆ ಎಂದು ಭಾವಿಸಿದವರಿಗೆ ಈಗ ಬೇಸರದ ಛಾಯೇ ಆವರಿಸಿದೆ. ಹೌದು, ದಿವ್ಯಾ ಹಾಗರಗಿಯ ಬಂಧನದಿಂದ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಲ್ಲ! ಪಿಎಸ್‍ಐ ನೇಮಕಾತಿ ಪರೀಕ್ಷೆಗಾಗಿ 2-3 ವರ್ಷಗಳ ತರಬೇತಿ ಪಡೆದು, ನಿರಂತರ ಶ್ರಮವಹಿಸಿ ವಿದ್ಯಾಭ್ಯಾಸ ಮಾಡಿ ಪರೀಕ್ಷೆ ಬರೆದ ವಿದ್ಯಾರ್ಥಿಗಳಿಗೆ ಈ ಹಗರಣದಿಂದ ತಮ್ಮ ಕನಸ್ಸು ನುಚ್ಚುನೂರಾಗಿದೆ.

ಇದನ್ನೂ ಓದಿ : https://vijayatimes.com/facts-about-sun/

ವಿದ್ಯಾರ್ಥಿಗಳ ಪ್ರಾಮಾಣಿಕ ಶ್ರಮವನ್ನು ಭ್ರಷ್ಟ ಅಧಿಕಾರಿಗಳು ತಮ್ಮ ಅಕ್ರಮದ ಮೋಜಿಗಾಗಿ ಬಳಸಿಕೊಂಡಿರುವುದು ನಿಜಕ್ಕೂ ಅಕ್ಷಮ್ಯ! ಭ್ರಷ್ಟ ಅಧಿಕಾರಿಗಳು, ಸಚಿವರ ಸುಖದ ಸುಪ್ಪತ್ತಿಗೆಗೆ ಪ್ರಾಮಾಣಿಕ ವಿದ್ಯಾರ್ಥಿಗಳೇ ಬಲಿಪಶುಗಳಾಗಿರುವುದು ಇಡೀ ರಾಜ್ಯವನ್ನು ಕೆರಳಿಸಿದೆ. ಸದ್ಯ ವಿದ್ಯಾರ್ಥಿಗಳು ತಮಗೆ ನ್ಯಾಯ ಒದಗಿಸಿಕೊಡಿ ಎಂದು ಮನವಿ ಮಾಡಿದರೆ, ಅತ್ತ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಇದೊಂದು ಭ್ರಷ್ಟ ಸರ್ಕಾರ, 40% ಕಮಿಷನ್ ಸರ್ಕಾರ ಎಂದು ಆರೋಪಿಸುತ್ತಿದೆ.

ashwath narayan

ಈ ನಡುವೆ ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್ ನಾರಾಯಣ್ ಅವರ ಕಛೇರಿ ಮುಂಭಾಗ ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಧರಣಿ ನಡೆಸಿದ್ದಾರೆ. “ಗುಳಂ ನಾರಾಯಣ” ಎಂಬ ನಾಮಫಲಕ ಹಿಡಿದು ಪಿಎಸ್‍ಐ ಅಕ್ರಮಕ್ಕೆ ನಿಮ್ಮಂತ ಸಚಿವರೇ ಕಾರಣ, ನೀವು ಭ್ರಷ್ಟ ಸಚಿವರು ಎಂದು ಕೂಗಿ ರಾಜೀನಾಮೆ ನೀಡಲು ಆಗ್ರಹಿಸಿದ್ದಾರೆ.

Tags: bjpKarnatakapoliticalpolitics

Related News

ಅರುಣಾಚಲ ಪ್ರದೇಶದ ಹಲವು ಸ್ಥಳಗಳಿಗೆ ಚೀನಾದಿಂದ ಮರುನಾಮಕರಣ : ವ್ಯರ್ಥ ಮತ್ತು ಅಸಂಬದ್ಧ ಪ್ರಯತ್ನಗಳನ್ನು ನಿಲ್ಲಿಸುವಂತೆ ಎಚ್ಚರಿಸಿದ ಭಾರತ
ದೇಶ-ವಿದೇಶ

ಅರುಣಾಚಲ ಪ್ರದೇಶದ ಹಲವು ಸ್ಥಳಗಳಿಗೆ ಚೀನಾದಿಂದ ಮರುನಾಮಕರಣ : ವ್ಯರ್ಥ ಮತ್ತು ಅಸಂಬದ್ಧ ಪ್ರಯತ್ನಗಳನ್ನು ನಿಲ್ಲಿಸುವಂತೆ ಎಚ್ಚರಿಸಿದ ಭಾರತ

May 14, 2025
ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ
ಪ್ರಮುಖ ಸುದ್ದಿ

ಒಳ‌ಮೀಸಲಾತಿ ಕುರಿತಂತೆ ಗೊಂದಲ ಬೇಡ: ಮೂರು ಹಂತಗಳಲ್ಲಿ ಸಮೀಕ್ಷೆ ನಡೆಯಲಿದೆ ಎಂದು ಭರವಸೆ ನೀಡಿದ ಸಿಎಂ ಸಿದ್ಧರಾಮಯ್ಯ

May 13, 2025
ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ: ಬಿಗ್‌ ಅಪ್‌ಡೇಟ್‌ ನೀಡಿದ ಡಿ ಕೆ ಶಿವಕುಮಾರ್‌
ಪ್ರಮುಖ ಸುದ್ದಿ

ಕೆಲವೇ ದಿನಗಳಲ್ಲಿ ಗ್ರೇಟರ್ ಬೆಂಗಳೂರು ಜಾರಿ: ಬಿಗ್‌ ಅಪ್‌ಡೇಟ್‌ ನೀಡಿದ ಡಿ ಕೆ ಶಿವಕುಮಾರ್‌

May 13, 2025
ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ
ದೇಶ-ವಿದೇಶ

ಪಾಕ್ ದಾಳಿ ಹಿಮ್ಮೆಟ್ಟಿಸಿದ ಭಾರತ: ಮುಟ್ಟಿ ನೋಡಿಕೊಳ್ಳುವಂತೆ ತಿರುಗಿ ನೀಡಿದ ಭಾರತದ ಸೇನಾಪಡೆ

May 9, 2025

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.