• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಜೇಮ್ಸ್ ಚಿತ್ರವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿದೆ ಕಾಂಗ್ರೆಸ್ : ಡಾ. ಆಶ್ವಥ್ ನಾರಾಯಣ್!

Mohan Shetty by Mohan Shetty
in ಪ್ರಮುಖ ಸುದ್ದಿ, ರಾಜಕೀಯ
ashwath narayan
0
SHARES
0
VIEWS
Share on FacebookShare on Twitter

ಪವರ್ ಸ್ಟಾರ್(Powerstar) ಪುನೀತ್ ರಾಜ್‍ಕುಮಾರ್(Puneeth Rajkumar) ಅವರು ಅಭಿನಯದ ಜೇಮ್ಸ್(James) ಸಿನಿಮಾ(Cinema) ಇದೇ ಮಾರ್ಚ್ 17 ರಂದು ದೇಶಾದ್ಯಂತ ಯಶಸ್ವಿಯಾಗಿ ಬಿಡುಡೆಯಾಗುವುದರ ಜೊತೆಗೆ ಯಶಸ್ವಿಯಾಗಿ ಮುನ್ನುಗ್ಗುತ್ತಿದೆ. ಸದ್ಯ ರಾಜ್ಯಾದ್ಯಂತ ಕನ್ನಡಿಗರ(Kannadigas) ಮನ ಗೆದ್ದಿರುವ ಪವರ್ ಸ್ಟಾರ್ ಜೇಮ್ಸ್ ಸಿನಿಮಾವನ್ನು ತೆಗೆದು ಹಿಂದಿ(Hindi) ಭಾಷೆಯ(Language) `ದ ಕಾಶ್ಮೀರ್ ಫೈಲ್ಸ್’(The Kashmir Files) ಸಿನಿಮಾವನ್ನು ಹಾಕಿ ಎಂಬ ಅನಾಮಿಕರ ಕೂಗು ಕೇಳಿಂದಿದೆ!

puneeth rajkumar

ಈ ಒಂದು ವಿಚಾರ ಕನ್ನಡಿಗರ ಕಿವಿಗೆ ತಲುಪಿದ ಕ್ಷಣವೇ ಕನ್ನಡಿಗರು, ಪವರ್ ಸ್ಟಾರ್ ಅಭಿಮಾನಿಗಳು ಸಿಡಿದೆದ್ದು, ಕೆಂಡಮಂಡಲವಾಗಿದ್ದಾರೆ. ಹೌದು, ಕರ್ನಾಟಕ ರತ್ನ(Karnataka Ratna), ಕನ್ನಡಿಗರ ಆರಾಧ್ಯದೈವ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಜೇಮ್ಸ್ ಸಿನಿಮಾ ಒಂದೆಡೆಯಾದರೆ, ಮತ್ತೊಂದೆಡೆ ಒಂದೊಳ್ಳೆ ಕನ್ನಡ ಸಿನಿಮಾ ಯಶಸ್ವಿ ಪ್ರದರ್ಶನ ಕಾಣುತ್ತ ಜನರನ್ನು ಮನರಂಜಿಸುವಲ್ಲಿ ಯಶಸ್ವಿಯಾಗಿದೆ. ಈ ಅಂಕಿ ಅಂಶಗಳನ್ನು ತಿಳಿದು ಕೂಡ ಕೆಲ ಕಿಡಿಗೇಡಿಗಳು ಉದ್ದೇಶಪೂರ್ವಕವಾಗಿ ಜೇಮ್ಸ್ ಸಿನಿಮಾ ತೆಗೆದು, ದ ಕಾಶ್ಮೀರ್ ಫೈಲ್ಸ್ ಸಿನಿಮಾ ಹಾಕಿ ಎಂದು ಕೆಲ ಥಿಯೇಟರ್ ಮಾಲೀಕರನ್ನು ಒತ್ತಾಯಿಸಿದ್ದಾರೆ ಎಂದು ತಿಳಿದುಬಂದಿದೆ.

ನಮ್ಮ ನೆಚ್ಚಿನ ಡಾ. ಪುನೀತ್‌ ರಾಜ್‌ಕುಮಾರ್‌ ಅಭಿನಯದ #James ಚಲನಚಿತ್ರವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್‌ ಪಕ್ಷ ಹಣೆದ ಸುಳ್ಳನ್ನು ಯಾರೊಬ್ಬರೂ ನಂಬುವುದಿಲ್ಲ.

ಜೇಮ್ಸ್‌ ಚಲನಚಿತ್ರ ಪ್ರದರ್ಶನಕ್ಕೆ ಬಿಜೆಪಿ ಶಾಸಕರು ಅಡ್ಡಿಪಡಿಸುತ್ತಿದ್ದಾರೆಂಬುದು ಕಾಂಗ್ರೆಸ್ಸಿಗರು ಸೃಷ್ಟಿಸಿದ ಸುಳ್ಳು ಸುದ್ದಿ ಅಷ್ಟೇ. pic.twitter.com/Xdkw26s0fc

— Dr. Ashwathnarayan C. N. (@drashwathcn) March 24, 2022

ಈ ಸುದ್ದಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಕಾಂಗ್ರೆಸ್ ಪಕ್ಷದವರು ಬಿಜೆಪಿ ಪಕ್ಷವನ್ನು ಸಿಲುಕಿಸಲು ಈ ಒಂದು ರಾಜಕೀಯ ಕುತಂತ್ರ ಮಾಡಿದ್ದಾರೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ. ಅಶ್ವಥ್ ನಾರಾಯಣ್ ಅವರು ಗುಡುಗಿದ್ದಾರೆ. ಹೌದು, ನಮ್ಮ ಅಚ್ಚುಮೆಚ್ಚಿನ ನಟ ಡಾ. ಪುನೀತ್ ರಾಜ್‍ಕುಮಾರ್ ಅವರು ಅಭಿನಯುದ ಜೇಮ್ಸ್ ಚಲನಚಿತ್ರವನ್ನು ತಮ್ಮ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುತ್ತಿರುವ ಕಾಂಗ್ರೆಸ್ ಪಕ್ಷ ಹಣೆದ ಸುಳ್ಳನ್ನು ಯಾರೊಬ್ಬರೂ ನಂಬುವುದಿಲ್ಲ. ಜೇಮ್ಸ್ ಚಲನಚಿತ್ರ ಪ್ರದರ್ಶನಕ್ಕೆ ಬಿಜೆಪಿ ಶಾಸಕರು ಅಡ್ಡಿಪಡಿಸುತ್ತಿದ್ದಾರೆಂಬುದು ಕಾಂಗ್ರೆಸ್ಸಿಗರು ಸೃಷ್ಟಿಸಿದ ಸುಳ್ಳು ವದಂತಿ ಅಷ್ಟೇ ಎಂದು ಹೇಳಿದ್ದಾರೆ.

Tags: AshwathnarayanbjpCongressKarnatakapolitics

Related News

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !
ರಾಜಕೀಯ

ಉರಿಗೌಡ – ನಂಜೇಗೌಡ ವಿವಾದ : ಬಿಜೆಪಿ ನಾಯಕರಿಗೆ ಖಡಕ್‌ಸೂಚನೆ !

March 20, 2023
ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!
ರಾಜಕೀಯ

ಬದಲಾದ ಲೆಕ್ಕಾಚಾರ ; ವಿಧಾನ ಪರಿಷತ್‌ನತ್ತ ಸಿದ್ದರಾಮಯ್ಯ ಒಲವು..?!

March 20, 2023
ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ
ರಾಜಕೀಯ

ಆಜಾನ್ ವಿರುದ್ಧ ಕೆ.ಎಸ್ ಈಶ್ವರಪ್ಪ ಹೇಳಿಕೆಗೆ ಆಕ್ರೋಶ ; ಡಿ.ಸಿ ಕಛೇರಿ ಎದುರು ಆಜಾನ್ ಪಠನೆ

March 20, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.