• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ನಾನು ಸಿಎಂ ಆದ್ರೆ ಏನು ಎಂಬ ಭಯ? : ಅಶ್ವಥ್ ನಾರಾಯಣ್!

Mohan Shetty by Mohan Shetty
in ರಾಜಕೀಯ, ರಾಜ್ಯ
ashwath narayan
0
SHARES
0
VIEWS
Share on FacebookShare on Twitter

ಡಿಕೆ ಶಿವಕುಮಾರ್ ಅವರಿಗೆ ನಾನು ಸಿಎಂ ಆದ್ರೆ ಏನು ಮಾಡೋದು ಎಂಬ ಭಯ ಆವರಿಸಿದೆ ಅನ್ಸುತ್ತೆ! ಹೀಗಾಗಿಯೇ ಈ ರೀತಿ ಹೇಳಿಕೆ ನೀಡಿದ್ದಾರೆ. ಸದ್ಯ ಪಿಎಸ್‍ಐ(PSI) ಪ್ರಕರಣದಲ್ಲಿ ಕೇಳಿಬರುತ್ತಿರುವ ಆರೋಪಗಳನ್ನು ಉದ್ದೇಶಿಸಿ ಇಂದು ಬೆಳಗ್ಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ(KPCC President), ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ ಶಿವಕುಮಾರ್(DK Shivkumar) ಅವರು, ಮಂತ್ರಿಗಳ ತಮ್ಮನ ವಿರುದ್ಧ ಆರೋಪವೂ ಕೇಳಿಬಂದಿದೆ.

dk shivkumar

ತನಿಖೆಗೆ ಬಂದಾಗ ಮಂತ್ರಿಗಳೇ ಕರೆಮಾಡಿ ತನಿಖೆ ನಿಲ್ಲಿಸುವಂತೆ ಅಧಿಕಾರಿಗಳಿಗೆ ಕರೆ ಮಾಡಿ ತಿಳಿಸಿದ್ದಾರೆ. ಸಿಎಂಗೆ ಬದ್ದತೆ ಇದ್ರೆ, ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲ್ಲಿ! ಪಿಎಸ್‍ಐ ಅಕ್ರಮದಲ್ಲಿ ಸಿಐಡಿ ಅವರ ತನಿಖೆಯಲ್ಲಿ ಆ ಮಂತ್ರಿಗಳ ಹೆಸರು ಕೂಡ ಕೇಳಿಬಂದಿದೆ. ಮಂತ್ರಿಯೊಬ್ಬರು ನಾವು ಗಂಡಸರಲ್ಲ ಅಂತಾರೇ…ಆಯ್ತು ಬಿಡಿ ನಾವು ಗಂಡಸರಲ್ಲ, ರಾಮನಗರದವರೆಲ್ಲಾ ಹೆಂಗಸರು ಎಂದು ಪರೋಕ್ಷವಾಗಿ `ಆ’ ಮಂತ್ರಿ ಎಂದು ಉಲ್ಲೇಖಿಸುವ ಮೂಲಕ ಡಿಕೆಶಿ ಪರೋಕ್ಷವಾಗಿ ಟಾಂಗ್ ನೀಡಿದರು.

ಇದನ್ನೂ ನೋಡಿ : https://fb.watch/cLminagBdY/

ಆದ್ರೆ, ಸದ್ಯ ಡಿಕೆ ಶಿವಕುಮಾರ್ ಅವರ ಹೇಳಿಕೆಗೆ ಸಚಿವ ಡಾ.ಅಶ್ವಥ್ ನಾರಾಯಣ್ ಪ್ರತಿಕ್ರಿಯೇ ನೀಡಿದ್ದು, ನಾನು ಪಿಎಸ್‍ಐ ನೇಮಕಾತಿ ಪರೀಕ್ಷೆ ಅಕ್ರಮಕ್ಕೆ ಯಾವುದೇ ರೀತಿಯಲ್ಲೂ ಶಿಫಾರಸ್ಸು ಮಾಡಿಲ್ಲ! ಸುಖಾಸುಮ್ಮನೆ ನನ್ನ ಮೇಲೆ ಆರೋಪ ಮಾಡುವುದಲ್ಲಾ! ಅವರ ಬಳಿ ಸೂಕ್ತ ದಾಖಲಾತಿಗಳು ಇದ್ದರೇ ಅದನ್ನು ಮುಂದಿಟ್ಟು ಸಾಬೀತುಪಡಿಸಲಿ ಆಗ ನಾನು ಒಪ್ಪಿಕೊಳ್ಳುತ್ತೇನೆ.

ashwath narayan

ಡಿಕೆ ಶಿವಕುಮಾರ್ ಅವರಿಗೆ ನಾನು ಸಿಎಂ ಆದ್ರೆ ಏನು ಮಾಡೋದು ಎಂಬ ಭಯ ಆವರಿಸಿದೆ ಅನ್ಸುತ್ತೆ, ಹೀಗಾಗಿಯೇ ಈ ರೀತಿ ಹೇಳಿಕೆ ನೀಡಿದ್ದಾರೆ ಎಂದು ಹೇಳುವ ಮೂಲಕ ಡಿಕೆಶಿ ವಿರುದ್ಧ ಕಿಡಿಕಾರಿದ್ದಾರೆ.

Tags: bjpCongressKarnatakapoliticalpolitics

Related News

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!
ರಾಜಕೀಯ

ರಾಹುಲ್ ಗಾಂಧಿ ಅನರ್ಹರಾದ ಬೆನ್ನಲ್ಲೇ ನಟಿ ಖುಷ್ಬೂ ಅವರ ಹಳೆಯ ಟ್ವೀಟ್ ವೈರಲ್!

March 25, 2023
ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.