• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜಕೀಯ

ರೇವಣ್ಣನಿಗೆ ‘ಶಿಕ್ಷಣ’ ಅಂದ್ರೆ ಏನು ಅಂತಾ ಗೊತ್ತಿಲ್ಲ : ಅಶ್ವತ್ಥ ನಾರಾಯಣ್!

Mohan Shetty by Mohan Shetty
in ರಾಜಕೀಯ, ರಾಜ್ಯ
ASHWATH NARAYAN
0
SHARES
0
VIEWS
Share on FacebookShare on Twitter

ಎಚ್.ಡಿ ರೇವಣ್ಣನಿಗೆ(HD Revanna) ಶಿಕ್ಷಣ(Education) ಅಂದ್ರೆ ಏನು ಅನ್ನೋದೆ ಗೊತ್ತಿಲ್ಲ. ನಾಲ್ಕು ಬಿಲ್ಡಿಂಗ್ ಕಟ್ಟೊದನ್ನೇ ಶಿಕ್ಷಣ ಅಂದುಕೊಂಡಿದ್ದಾನೆ ಎಂದು ಉನ್ನತಶಿಕ್ಷಣ ಸಚಿವ ಅಶ್ವತ್ಥ ನಾರಾಯಣ್ ವ್ಯಂಗ್ಯವಾಡಿದ್ದಾರೆ.

Ashwath narayan


ಹಾಸನಕ್ಕೆ(Hassan) ಭೇಟಿ ನೀಡಿದ ವೇಳೆ ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ನಮಗೆ ಹಿರಿಯರಾದ ಎಚ್.ಡಿ ದೇವೇಗೌಡರ(HD Devegowda) ಬಗ್ಗೆ ಅಪಾರವಾದ ಗೌರವವಿದೆ. ಆದರೆ ಎಚ್.ಡಿ ರೇವಣ್ಣ ಮತ್ತು ಎಚ್.ಡಿ ಕುಮಾರಸ್ವಾಮಿಯವರಿಗೆ ವ್ಯವಸ್ಥೆಯಲ್ಲಿ ಯಾವ ಸುಧಾರಣೆ ತರಬೇಕು, ಅಭಿವೃದ್ದಿ ಕೆಲಸಗಳನ್ನು ಹೇಗೆ ನಡೆಸಬೇಕೆಂಬ ಕಲ್ಪನೆಯೇ ಇಲ್ಲ. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ತಂದಿದ್ದೇವೆ. ಪಾಪ ಇದೆಲ್ಲ ರೇವಣ್ಣನಿಗೆ ಅರ್ಥವಾಗಲ್ಲ.

ಇದನ್ನೂ ಓದಿ : https://vijayatimes.com/question-paper-leak-culprit/

ಜೆಡಿಎಸ್ ಪಕ್ಷದವರಿಗೆ ಇವರ ವೇಗಕ್ಕೆ ನಾವೀಲ್ಲವಲ್ಲ, ರಾಜಕೀಯದಲ್ಲಿ ಅಡ್ರೆಸ್ ಇಲ್ಲದೇ ಹೋಗಿದ್ದೇವೆ ಎಂಬ ಕೊರಗು ಕಾಡುತ್ತಿದೆ ಎಂದರು. ಇನ್ನು ರೇವಣ್ಣ ಅವರು ಪ್ರಾಮಾಣಿಕ, ದಕ್ಷ, ಬಹಳ ಪಾರದರ್ಶಕವಾಗಿ ಕೆಲಸ ಮಾಡಿರುವ ನಾಯಕ. ಅವರ ವಿಚಾರ ಏನೆಂದು ಅವರ ಕ್ಷೇತ್ರದ ಜನತೆಗೆ, ಅವರ ಜೊತೆಯಲ್ಲಿರುವವರಿಗೆ ಮತ್ತು ಇಡೀ ರಾಜ್ಯಕ್ಕೆ ಗೊತ್ತಿದೆ. ನನ್ನ ಬಗ್ಗೆ ಮಾತನಾಡುವ ನೈತಿಕತೆ, ಅರ್ಹತೆ ಮತ್ತು ಬದ್ದತೆ ಅವರಿಗಿಲ್ಲ. ಹೀಗಾಗಿ ನನ್ನ ಬಗ್ಗೆ ಹೇಳಿಕೆ ಕೊಡಲು ಒಳ್ಳೆಯ ವಿಚಾರಗಳನ್ನು ಮತ್ತು ಕಲ್ಪನೆಗಳನ್ನು ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು.

ಇದನ್ನೂ ಓದಿ : https://vijayatimes.com/prakash-raj-controversial-tweet/

ಇನ್ನು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆಗೆ ಸಿಐಡಿ ನೋಟಿಸ್ ನೀಡಿದ ವಿಚಾರದ ಕುರಿತು ಮಾತನಾಡಿದ ಅವರು, ನಿಮ್ಮ ಬಳಿ ಇರುವ ದಾಖಲೆಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತನಿಖೆಯ ಹಿತದೃಷ್ಟಿಯಿಂದ ನಿಮ್ಮ ಬಳಿಯಿರುವ ಮಾಹಿತಿಯನ್ನು ನಮಗೂ ನೀಡಿ ಎಂದು ಸಿಐಡಿ ನೋಟಿಸ್ ನೀಡಿ ಕರೆದಿದ್ದಾರೆ. ನೀವು ಕ್ರೈಂ ಮಾಡಿದ್ದೀರಿ ಎಂದು ನಿಮಗೆ ನೋಟಿಸ್ ನೀಡಿಲ್ಲ. ಒರ್ವ ಜನಪ್ರತಿನಿಧಿಯಾಗಿ ನೀವೇ ಜನರನ್ನು ದಾರಿ ತಪ್ಪಿಸುತ್ತಿದ್ದೀರಿ.

Priyank Kharge

ಕಾನೂನಿಗೆ ಬಗ್ಗೆ ಅರಿವಿರುವ ನಿಮ್ಮಂತವರು ಈ ರೀತಿ ಹೇಳಿಕೆ ನೀಡಬಾರದು. ಅಕ್ರಮದ ಕುರಿತು ನಿಮ್ಮ ಬಳಿ ಇರುವ ಮಾಹಿತಿಯನ್ನು ಪೊಲೀಸರೊಂದಿಗೆ ಹಂಚಿಕೊಳ್ಳಲು ಏನು ಕಷ್ಟ?ಎಂದು ಪ್ರಶ್ನಿಸಿದರು.

Tags: bjpJDSKarnatakapoliticalpolitics

Related News

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 27, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 27, 2023
ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ
ಪ್ರಮುಖ ಸುದ್ದಿ

ವೈಟ್ ಫೀಲ್ಡ್ ಹೊಸ ಮೆಟ್ರೋ ಮಾರ್ಗದ ಮೊದಲ ದಿನ ಪ್ರಯಾಣಿಸಿದ ಸಂಖ್ಯೆ 16000 ಕ್ಕೂ ಅಧಿಕ! ವರದಿ

March 27, 2023
ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ
ರಾಜಕೀಯ

ಬಿಎಸ್‌ವೈ ಮನೆ ಮೇಲೆ ಚಪ್ಪಲಿ ! ಒಳಮೀಸಲಾತಿ ವಿರೋಧಿಸಿ ಬಂಜಾರರ ಆಕ್ರೋಶ

March 27, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.