• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home Sports

ಜೈಶಂಕರ್ : “ಟೂರ್ನಮೆಂಟ್‌ಗಳು ಬರುತ್ತಲೇ ಇರುತ್ತವೆ, ಸರ್ಕಾರದ ನಿಲುವು ನಿಮಗೆ ತಿಳಿದಿದೆ?”

Mohan Shetty by Mohan Shetty
in Sports, ದೇಶ-ವಿದೇಶ
ಜೈಶಂಕರ್ : “ಟೂರ್ನಮೆಂಟ್‌ಗಳು ಬರುತ್ತಲೇ ಇರುತ್ತವೆ, ಸರ್ಕಾರದ ನಿಲುವು ನಿಮಗೆ ತಿಳಿದಿದೆ?”
0
SHARES
0
VIEWS
Share on FacebookShare on Twitter

Delhi: ಗಡಿಯಾಚೆಗಿನ ಭಯೋತ್ಪಾದನೆಯನ್ನು ಎಂದಿಗೂ ಸಾಮಾನ್ಯಗೊಳಿಸಬಾರದು, ಟೂರ್ನಮೆಂಟ್‌ಗಳು ಬರುತ್ತಲೇ ಇರುತ್ತವೆ ಮತ್ತು ಸರ್ಕಾರದ ನಿಲುವು ನಿಮಗೆ ತಿಳಿದಿದೆ,
ಮುಂದೆ ಏನಾಗುತ್ತದೆ ಎಂಬುದನ್ನು ನೋಡೋಣ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ (Asia Cup Tournament Jaishankar) ಹೇಳಿದ್ದಾರೆ.

2023ರ ಏಷ್ಯಾ ಕಪ್ ಟೂರ್ನಿಗಾಗಿ (Asia Cup Tournament Jaishankar) ಭಾರತೀಯ ಆಟಗಾರರು ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಬಿಸಿಸಿಐ ಘೋಷಿಸಿದ ನಂತರ ಈ ಕುರಿತು ಸ್ಪಷ್ಟನೆ ನೀಡಿರುವ ಅವರು,

ಗಡಿಯಾಚೆಗಿನ ಭಯೋತ್ಪಾದನೆಯನ್ನು ಎಂದಿಗೂ ಸಾಮಾನ್ಯಗೊಳಿಸಬಾರದು.

ಇದನ್ನೂ ನೋಡಿ: https://fb.watch/hjRbTXMq8_/

ಒಂದು ದೇಶಕ್ಕೆ ಭಯೋತ್ಪಾದನೆಯ ಹಕ್ಕಿದೆ ಎಂಬುದನ್ನು ನಾವು ಎಂದಿಗೂ ಒಪ್ಪಿಕೊಳ್ಳಬಾರದು ಎಂದು ನಾನು ಪುನರಾವರ್ತಿಸಲು ಬಯಸುತ್ತೇನೆ.

ನಾವು ಅದನ್ನು ಕಾನೂನುಬಾಹಿರಗೊಳಿಸಬೇಕಾಗಿದೆ ಮತ್ತು ಅದಕ್ಕಾಗಿ ಅಂತಹ ದೇಶದ ಮೇಲೆ ಅಂತರರಾಷ್ಟ್ರೀಯ ಒತ್ತಡ ಹೇರಬೇಕು.

ಭಯೋತ್ಪಾದನೆಯಿಂದಾಗಿ ನಾವು ಸಾಕಷ್ಟು ನೋವುಂಡಿದ್ದೇವೆ. ಹೀಗಾಗಿ ನಾವು ಭಯೋತ್ಪಾದನೆಯ (Terrorism) ವಿರುದ್ದದ ಹೋರಾಟದ ನಾಯಕತ್ವವನ್ನು ತೆಗೆದುಕೊಳ್ಳಬೇಕಾಗಿದೆ ಎಂದು ಜೈಶಂಕರ್ ಅಭಿಪ್ರಾಯಪಟ್ಟಿದ್ದಾರೆ.

ಭಾರತ ಮತ್ತು ಪಾಕಿಸ್ತಾನದ ನಡುವಿನ ಮಾತುಕತೆ ಪುನರಾರಂಭದ ವಿಷಯದ ಕುರಿತು

https://vijayatimes.com/chandrababu-2024-last-election/

Asia Cup Tournament Jaishankar

ಪ್ರತಿಕ್ರಿಯಿಸಿದ ಜೈಶಂಕರ್,”ಇದೊಂದು ಸಂಕೀರ್ಣ ವಿಷಯವಾಗಿದೆ. ನಾನು ನಿಮ್ಮ ತಲೆಯ ಮೇಲೆ ಬಂದೂಕು ಇಟ್ಟರೆ ನೀವು ನನ್ನೊಂದಿಗೆ ಮಾತನಾಡುತ್ತೀರಾ?

ನಿಮ್ಮ ನೆರೆಹೊರೆಯವರು ಬಹಿರಂಗವಾಗಿ ಭಯೋತ್ಪಾದನೆಗೆ ಸಹಾಯ ಮಾಡಿದರೆ ಮಾತನಾಡುತ್ತೀರಾ?  

ಇದನ್ನೂ ಓದಿ: https://vijayatimes.com/ct-ravi-statement-about-dattapeeta/ 

ಉಗ್ರರ ನಾಯಕರು ಯಾರು? ಅವರ ಶಿಬಿರಗಳು ಎಲ್ಲಿವೆ? ಎಂಬ ಸಂಗತಿ ನಿಗೂಢವಾಗಿಲ್ಲ, ನೆರೆಹೊರೆಯವರು ಇನ್ನೊಬ್ಬರ ವಿರುದ್ಧ ಭಯೋತ್ಪಾದನೆಯನ್ನು ಪ್ರಾಯೋಜಿಸುತ್ತಿದ್ದಾರೆ ಎಂಬುದಕ್ಕೆ ಇನ್ನೊಂದು ಉದಾಹರಣೆ ನೀಡಬೇಕಾಗಿಲ್ಲ ಎಂದು ಪರೋಕ್ಷವಾಗಿ ಪಾಕಿಸ್ತಾನದ (Pakisthan) ವಿರುದ್ದ ವಾಗ್ದಾಳಿ ನಡೆಸಿದರು.

ಇನ್ನು ಏಷ್ಯಾಕಪ್‌ ಟೂರ್ನಿಯಾಗಿ ಭಾರತ ತಂಡ (Team India) ಪಾಕಿಸ್ತಾನಕ್ಕೆ ತೆರಳುವುದಿಲ್ಲ ಎಂದು ಬಿಸಿಸಿಐ ಹೇಳಿದ್ದು, ತಟಸ್ಥ ಸ್ಥಳದಲ್ಲಿ ಮಾತ್ರ ನಾವು ಪಾಕಿಸ್ತಾನದೊಂದಿಗೆ ಕ್ರಿಕೆಟ್ ಆಡುತ್ತೇವೆ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ ಸ್ಪಷ್ಟಪಡಿಸಿದೆ.
  • ಮಹೇಶ್.ಪಿ.ಎಚ್
Tags: Delhisports

Related News

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ
ದೇಶ-ವಿದೇಶ

ರಾಹುಲ್ ಗಾಂಧಿ ಅವರು ಪ್ರಧಾನಿ ನರೇಂದ್ರ ಮೋದಿಯವರ  ಅತಿದೊಡ್ಡ TRP : ಮಮತಾ ಬ್ಯಾನರ್ಜಿ

March 20, 2023
ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು
Sports

ಎಂ.ಎಸ್‌ ಧೋನಿ ಅವರಿಗೆ ನಿಜವಾದ ವಯಸ್ಸು41. ಧೋನಿ ಅವರ ಬೈಸಿಪ್ ಕಂಡು ಫಿದಾ ಆದ ನೆಟ್ಟಿಗರು

March 17, 2023
ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?
ದೇಶ-ವಿದೇಶ

ಇಬ್ಬರು ಹೆಂಡತಿಯರ ಮುದ್ದಿನ ಗಂಡ ಮಾಡಿಕೊಂಡಿದ್ದಾನೆ ಒಪ್ಪಂದ! ; ಮಾಡಿಕೊಂಡಿರುವ ಒಪ್ಪಂದವೇನು ಗೊತ್ತಾ?

March 15, 2023
ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ
ದೇಶ-ವಿದೇಶ

ಸಲಿಂಗ ವಿವಾಹವನ್ನು ವಿರೋಧಿಸಿ ಸುಪ್ರೀಂ ಕೋರ್ಟ್‌ಗೆ ಅಫಿಡವಿಟ್‌ ಸಲ್ಲಿಸಿದ ಕೇಂದ್ರ ಸರ್ಕಾರ

March 13, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.