• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಪ್ರಮುಖ ಸುದ್ದಿ

ಆತ್ಮಹತ್ಯೆಗೆ ಶರಣಾದ ಪೊಲೀಸ್ ದಂಪತಿ

Sharadhi by Sharadhi
in ಪ್ರಮುಖ ಸುದ್ದಿ, ರಾಜ್ಯ
ಆತ್ಮಹತ್ಯೆಗೆ ಶರಣಾದ ಪೊಲೀಸ್ ದಂಪತಿ
0
SHARES
0
VIEWS
Share on FacebookShare on Twitter

ಬೆಂಗಳೂರು, ಡಿ. 18: ಡಿವೈಎಸ್‍ಪಿ ಲಕ್ಷ್ಮೀ ಅನುಮಾನಾಸ್ಪದ ಆತ್ಮಹತ್ಯೆ ಪ್ರಕರಣದ ಬೆನ್ನಲ್ಲೆ ಇಂದು ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪೊಲೀಸ್ ದಂಪತಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಶರಣಾಗಿರುವ ದಂಪತಿ ಪೊಲೀಸ್ ಪೇದೆಗಳಾದ ಶೀಲಾ ಹಾಗೂ ಸುರೇಶ್ ಎಂದು ತಿಳಿದು ಬಂದಿದೆ.

ಕೊತ್ತನೂರು ಪೊಲೀಸ್ ಠಾಣೆ ವ್ಯಾಪ್ತಿಯ ನಕ್ಷತ್ರ ಲೇಔಟ್‍ನಲ್ಲಿ ದಂಪತಿ ವಾಸವಾಗಿದ್ದು, ಇವರಿಗೆ ಮಕ್ಕಳಾಗಿರಲಿಲ್ಲ. ಈ ವಿಚಾರವಾಗಿ ದಂಪತಿ ಮನನೊಂದಿದ್ದರು ಎನ್ನಲಾಗಿದೆ. ಇಂದು ಅಪರಾಧ ಪ್ರಕರಣಗಳ ಪರಿಶೀಲನಾ ಸಭೆ ಇದ್ದ ಕಾರಣ ರಾತ್ರಿವರೆಗೂ ಸುರೇಶ್ ಕಚೇರಿಯಲ್ಲೇ ಇದ್ದರು. ಮೀಟಿಂಗ್ ಮುಗಿದ ಬಳಿಕವೂ ಸಿಬ್ಬಂದಿಯೊಂದಿಗೆ ಲವಲವಿಕೆಯಿಂದಲೇ ಸುರೇಶ್ ಮಾತನಾಡಿ ಕೊಂಡು ಮನೆಗೆ ಹೋಗಿದ್ದರು.

ಇಂದು ಬೆಳಗ್ಗೆ ಕಚೇರಿಗೆ ಬೇಗ ಬರುವಂತೆ ಸುರೇಶ್ ಅವರಿಗೆ ಸಹೋದ್ಯೋಗಿ ಪೊನ್ ಮಾಡಿದ್ದಾರೆ. ಆದರೆ, ಪೊನ್ ತೆಗೆದಿಲ್ಲ. ಮೆಸೇಜ್ ಮಾಡಿದರೂ ಸಹ ಅದನ್ನು ನೋಡಿರಲಿಲ್ಲ. ಆದಕಾರಣ ಇವರ ಮನೆಯ ಸಮೀಪದಲ್ಲೇ ವಾಸವಾಗಿದ್ದ ಮತ್ತೊಬ್ಬರು ಸಹೋದ್ಯೋಗಿಗೆ ಸುರೇಶ್ ಅವರ ಮನೆಗೆ ಹೋಗಿ ನೋಡುವಂತೆ ಹೇಳಿದ್ದಾರೆ.

ಅದರಂತೆ ಸಹೋದ್ಯೋಗಿ ಸುರೇಶ್ ಅವರ ಮನೆ ಬಳಿ ಬಂದು ಕೂಗಿದ್ದಾರೆ. ಆದರೆ, ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಮುಂಬಾಗಿಲು ತಳ್ಳಿದಾಗ ಬಾಗಿಲು ತೆರೆದುಕೊಂಡಿದೆ. ಆದರೆ, ಒಳಗಿನಿಂದ ಯಾವುದೇ ಪ್ರತಿಕ್ರಿಯೆ ಬಾರದ ಕಾರಣ ಒಳಗೆ ಹೋಗಿ ನೋಡಿದಾಗ ಸುರೇಶ್ ಅವರು ಕೊಠಡಿಯೊಂದರ ಫ್ಯಾನ್‍ಗೆ ಸ್ಕ್ರೀನ್ ಬಟ್ಟೆಯಿಂದ ನೇಣು ಹಾಕಿಕೊಂಡಿರುವುದು ಕಂಡುಬಂದಿದೆ.

ಹತ್ತು ವರ್ಷದ ಹಿಂದೆ ಶೀಲಾ ಮತ್ತು ಸುರೇಶ್ ಪ್ರೇಮ ವಿವಾಹವಾಗಿದ್ದರು. ಸುರೇಶ್ ಮೂಲತಃ ಕೋಲಾರದವರಾಗಿದ್ದು, ಶಿಲಾ ಚಿಕ್ಕಮಗಳೂರಿನ ಮೂಲದವರಾಗಿದ್ದಾರೆ. ಇದಕ್ಕೆ ಕಾರಣವು ಮೇಲ್ನೊಟ್ಟಕ್ಕೆ ಕ್ಷುಲ್ಲಕ ಕಾರಣವೆಂದು ಪೊಲೀಸರ ಮೂಲಗಳಿಂದ ಹೇಳಲಾಗಿದೆ.

Related News

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!
ಪ್ರಮುಖ ಸುದ್ದಿ

10 ಗಂಟೆ ನಂತ್ರ ಫ್ಲಾಟ್‌ಗೆ ಪ್ರವೇಶ ಇಲ್ಲ, ಫೋನಲ್ಲಿ ಮಾತಾಡಬಾರದು: ನಿಯಮ ತಪ್ಪಿದ್ರೆ ಬಾಡಿಗೆದಾರರಿಗೆ 1000 ರೂ. ದಂಡ!

March 28, 2023
ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ
ಮಾಹಿತಿ

ಕರ್ನಾಟಕ ಪೊಲೀಸ್ ಪಡೆಯ ವಿವಿಧ 3 ಹುದ್ದೆಗಳಿಗೆ ತಾತ್ಕಾಲಿಕ ಆಯ್ಕೆ ಪಟ್ಟಿ ಬಿಡುಗಡೆ

March 28, 2023
ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ
ರಾಜಕೀಯ

ಜಾಮೀನು ಅರ್ಜಿ ವಜಾ ; ಮಾಡಾಳ್ ವಿರೂಪಾಕ್ಷಪ್ಪ ಬಂಧನಕ್ಕೆ ಕ್ಷಣಗಣನೆ

March 28, 2023
ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ
ರಾಜಕೀಯ

ಕರ್ನಾಟಕದಲ್ಲಿ ಮುಸ್ಲಿಮರಿಗೆ 4% ಕೋಟಾವನ್ನು ರದ್ದುಗೊಳಿಸಿದ್ದು ಎಷ್ಟು ಸರಿ? : ಅಸಾದುದ್ದೀನ್ ಓವೈಸಿ

March 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.