• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ನಟ ದರ್ಶನ್ ತೋಟದ ಮನೆಯ ಮೇಲೆ ಅರಣ್ಯಾಧಿಕಾರಿಗಳ ದಾಳಿ: ಪ್ರಾಣಿಗಳು ವಶಕ್ಕೆ

Shameena Mulla by Shameena Mulla
in ಮನರಂಜನೆ
darshan
0
SHARES
131
VIEWS
Share on FacebookShare on Twitter

ನಟ ದರ್ಶನ್‌ಗೆ ಅವರ ಪ್ರಾಣಿ ಪ್ರೇಮದಿಂದಾಗಿ ಮತ್ತೊಂದು ಕಂಟಕ ಸುತ್ತಿಕೊಂಡಿದೆ. ಅವರ ಮೈಸೂರಿನ (attack on Darshans farm house) ತಿ. ನರಸೀಪುರ ರಸ್ತೆಯ ಕೆಂಪಯ್ಯನ ಹುಂಡಿ ಬಳಿ ಇರುವ ದರ್ಶನ್‌ ಫಾರಂ ಹೌಸ್‌ ಮೇಲೆ ಅರಣ್ಯಾಧಿಕಾರಿಗಳು ನಿನ್ನೆ ತಡ ರಾತ್ರಿ ದಾಳಿ ಮಾಡಿದ್ದಾರೆ.

attack on darshans farm house

ಪರವಾನಗಿ ಇಲ್ಲದೆ ಸಾಕುತ್ತಿದ್ದ 4 ಪಕ್ಷಿಗಳಾದ ಬಾರ್‌ ಹೆಡೆಡ್‌ ಗೂಸ್‌ ಪಕ್ಷಿಗಳು ಸೇರಿದಂತೆ ಹಲವು ಪ್ರಾಣಿಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೆ ಪರವಾನಗಿ ಇಲ್ಲದೆ ಪ್ರಾಣಿಗಳನ್ನು ಸಾಕಿದ್ದಕ್ಕಾಗಿ ಅರಣ್ಯಾಧಿಕಾರಿಗಳು ಪ್ರಕರಣವನ್ನೂ ದಾಖಲಿಸಿದ್ದಾರೆ.


ಚಾಲೆಂಜಿಗ್ ಸ್ಟಾರ್‌ ದರ್ಶನ್‌ ಅವರ ತೋಟದ ಮನೆಯಲ್ಲಿ ಬಗೆ ಬಗೆ ಪ್ರಾಣಿ ಪಕ್ಷಿಗಳಿವೆ ಅನ್ನೋದು ತೆರೆದ ರಹಸ್ಯವಾಗಿತ್ತು. ಈ ಬಗ್ಗೆ ಸಾಕಷ್ಟು ಟಿ.ವಿ ಶೋಗಳಲ್ಲೂ ಅವರು ಈ ಬಗ್ಗೆ ಹೇಳಿಕೊಂಡಿದ್ದರು. ಆದ್ರೆ ಇವರು ಈ ಪ್ರಾಣಿಗಳನ್ನು ಸಾಕಲು ಪರವಾನಗಿ ಪಡೆದಿಲ್ಲ ಅನ್ನೋ ಅಂಶ ಈ ದಾಳಿಯಿಂದ ಗೊತ್ತಾಗಿದೆ.

darshans farm house

ದರ್ಶನ್‌ ಅವರು ತಮ್ಮ ತೋಟದ ಮನೆಯಲ್ಲಿ ಹೈನುಗಾರಿಕೆ ಮಾಡುತ್ತಿದ್ದಾರೆ, ಅಲ್ಲದೆ ಕೃಷಿ ಚಟುವಟಿಕೆಗಳನ್ನು ಮಾಡಿಕೊಂಡಿದ್ದಾರೆ. ನಾನಾ (attack on Darshans farm house) ಬಗೆಯ ನಾಯಿಗಳನ್ನು ಸಾಕಿಕೊಂಡಿದ್ದಾರೆ. ಅವರು ತಮ್ಮ ಬಿಡುವಿನ ಸಮಯವನ್ನು ತೋಟದ ಮನೆಯಲ್ಲಿ ಕಳೆಯುತ್ತಾರೆ.

ಇದನ್ನು ಓದಿ : ದೇವಾಲಯಗಳಿಗೆ ದೇಣಿಗೆ ನೀಡಬೇಡಿ ಅದನ್ನೇ ಜನರ ಕಲ್ಯಾಣಕ್ಕಾಗಿ ಬಳಕೆ ಮಾಡಿ : ಪೇಜಾವರ ಶ್ರೀ

ಪ್ರಾಣಿ ಪಕ್ಷಿಗಳ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿರುವ ದರ್ಶನ್‌ ಅವರು ಪರವಾನಗಿ ಇಲ್ಲದೆ ಕೆಲ ವನ್ಯ ಜೀವಿಗಳನ್ನು ಸಾಕುತ್ತಿರುವುದು ಶಿಕ್ಷಾರ್ಹ ಅಪರಾಧವಾಗುತ್ತೆ.

ಅರಣ್ಯಾಧಿಕಾರಿಗಳು ನಿನ್ನೆ ತಡ ರಾತ್ರಿ ದಾಳಿ ಮಾಡಿ ಯಾವೆಲ್ಲಾ ಪ್ರಾಣಿಗಳನ್ನು ವಶಕ್ಕೆ ಪಡೆದಿದ್ದಾರೆ ಅನ್ನೋದರ ಸಂಪೂರ್ಣ ಮಾಹಿತಿ ಇನ್ನಷ್ಟೇ ಬಯಲಾಗಬೇಕಿದೆ.
Tags: darshanfarm houseforest departmentkannada cinemaKarnataka

Related News

ಪಠಾಣ್ ಗೆಲುವಿಗೆ ಬೇರೇನೆ ಕಾರಣವಿದೆ : ಸ್ಪೋಟಕ ಹೇಳಿಕೆ ಕೊಟ್ಟ ನಟಿ ಕಂಗನಾ ರಣಾವತ್
ಮನರಂಜನೆ

ಪಠಾಣ್ ಗೆಲುವಿಗೆ ಬೇರೇನೆ ಕಾರಣವಿದೆ : ಸ್ಪೋಟಕ ಹೇಳಿಕೆ ಕೊಟ್ಟ ನಟಿ ಕಂಗನಾ ರಣಾವತ್

January 31, 2023
ವ್ಯಾಂಪೈರ್ ಡೈರೀಸ್ ಸಿರೀಸ್‌ನ ಖ್ಯಾತ ನಟಿ ಅನ್ನಿ ವರ್ಶಿಂಗ್ ನಿಧನ ; ಕಂಬನಿ ಮಿಡಿದ ಹಾಲಿವುಡ್
ಮನರಂಜನೆ

ವ್ಯಾಂಪೈರ್ ಡೈರೀಸ್ ಸಿರೀಸ್‌ನ ಖ್ಯಾತ ನಟಿ ಅನ್ನಿ ವರ್ಶಿಂಗ್ ನಿಧನ ; ಕಂಬನಿ ಮಿಡಿದ ಹಾಲಿವುಡ್

January 30, 2023
ಭಾರತದಲ್ಲಿ ಭರ್ಜರಿ ಗಳಿಕೆ ಕಂಡ ಪಠಾಣ್‌ ; ೩ನೇ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್‌ ಎಷ್ಟು ಗೊತ್ತಾ…..
ಮನರಂಜನೆ

ಭಾರತದಲ್ಲಿ ಭರ್ಜರಿ ಗಳಿಕೆ ಕಂಡ ಪಠಾಣ್‌ ; ೩ನೇ ದಿನದ ಬಾಕ್ಸ್ ಆಫೀಸ್ ಕಲೆಕ್ಷನ್‌ ಎಷ್ಟು ಗೊತ್ತಾ…..

January 28, 2023
ನಮ್ಮ ಚಿತ್ರರಂಗದವರು ಯಶಸ್ಸನ್ನು ಆನಂದಿಸಿ, ರಾಜಕೀಯದಿಂದ ದೂರವಿರಿ :  ನಟಿ ಕಂಗನಾ ರಣಾವತ್….
ಮನರಂಜನೆ

ನಮ್ಮ ಚಿತ್ರರಂಗದವರು ಯಶಸ್ಸನ್ನು ಆನಂದಿಸಿ, ರಾಜಕೀಯದಿಂದ ದೂರವಿರಿ : ನಟಿ ಕಂಗನಾ ರಣಾವತ್….

January 28, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.