• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ದೇಶ-ವಿದೇಶ

ಅತ್ಯಚಾರ ಪ್ರಕರಣ ಪತ್ತೆ ಹಚ್ಚುವ ಕಾನೂನಿಗೆ ತಾತ್ವಿಕ ಅಂಗೀಕಾರ: ಇಮ್ರಾನ್‌ಖಾನ್‌

Sharadhi by Sharadhi
in ದೇಶ-ವಿದೇಶ, ಪ್ರಮುಖ ಸುದ್ದಿ
ಅತ್ಯಚಾರ ಪ್ರಕರಣ ಪತ್ತೆ ಹಚ್ಚುವ ಕಾನೂನಿಗೆ ತಾತ್ವಿಕ ಅಂಗೀಕಾರ: ಇಮ್ರಾನ್‌ಖಾನ್‌
0
SHARES
0
VIEWS
Share on FacebookShare on Twitter

ಇಸ್ಲಾಮಬಾದ್‌, ನ. 25: ಲೈಂಗಿಕ ದೌರ್ಜನ್ಯ ಪ್ರಕರಣಗಳನ್ನು ತ್ವರಿತವಾಗಿ ಪತ್ತೆ ಹಚ್ಚುವ ಕಾನೂನನ್ನು ಪಾಕಿಸ್ಥಾನ ಪ್ರಧಾನಿ ಇಮ್ರಾನ್‌ಖಾನ್‌ ಅಂಗೀಕರಿಸಿದ್ದಾರೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಕಾನೂನು ಸಚಿವಾಲಯ ಮಂಡಿಸಿದ ಅತ್ಯಾಚಾರ ವಿಧಿ ಕರಡು ಪ್ರತಿಯನ್ನು ಫೆಡರೆಲ್‌ ಕ್ಯಾಬಿನೆಟ್‌ ಸಭೆಯಲ್ಲಿ ಅನುಮೋದಿಸಲಾಗಿದೆ. ಆದರೆ ಇನ್ನು ಅಧಿಕೃತ ಘೋಷಣೆಯಾಗಿದೆ ಎಂದು ತಿಳಿದು ಬಂದಿದೆ.

ಮಹಿಳೆಯರ ಸಂರಕ್ಷಣೆ ಪ್ರಮುಖವಾದ ವಿಷಯವಾಗಿದೆ. ನಮ್ಮ ಪ್ರಜೆಗಳಿಗೆ ಸುರಕ್ಷಿತ ವಾತಾವರಣ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಈ ಕಾನೂನನ್ನು ಅಂಗೀಕರಿಸಲಾಗಿದೆ. ಮಹಿಳೆಯರ ಸಂಖ್ಯೆ ಪೋಲಿಸಿಂಗ್‌ನಲ್ಲಿ ಹೆಚ್ಚಳವಾಗಿದ್ದು, ಅತ್ಯಾಚಾಋ ಪ್ರಕರಣಗಳನ್ನು ಬೇಗನೇ ಪತ್ತೆ ಹಚ್ಚಲು ಹಾಗೂ ಸಾಕ್ಷಿಗಳ ಸಂರಕ್ಷಣೆಗೆ ಒತ್ತು ನೀಡುವ ನಿಟ್ಟಿನಲ್ಲಿ ಈ ಕಾನೂನನ್ನು ಪಾರದರ್ಶಕವಾಗಿ ಜಾರಿಗೊಳಿಸುವುದಾಗಿ ಇಮ್ರಾನ್‌ ಖಾನ್‌ ಹೇಳಿದ್ದಾರೆ.

ಅತ್ಯಾಚಾರ ಸಂತ್ರಸ್ತರು ನಿರ್ಭಯವಾಗಿ ದೂರುಗಳನ್ನು ದಾಖಲಿಸಲು ಸಾಧ್ಯವಾಗಲಿದೆ. ಸರ್ಕಾರವು ಅವರ ಗುರುತನ್ನು ಕಾಯ್ದುಕೊಳ್ಳುತ್ತದೆ.

Related News

ಕೇಂದ್ರ ಸರ್ಕಾರ ECIL ನಲ್ಲಿ 484 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಲ್ಲಿದೆ ಸಂಪೂರ್ಣ ಮಾಹಿತಿ
ದೇಶ-ವಿದೇಶ

ಕೇಂದ್ರ ಸರ್ಕಾರ ECIL ನಲ್ಲಿ 484 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನ ; ಇಲ್ಲಿದೆ ಸಂಪೂರ್ಣ ಮಾಹಿತಿ

September 26, 2023
ನಿಮ್ಮ ಶ್ವಾಸಕೋಶದಲ್ಲಿನ ಸಮಸ್ಯೆ ಕಂಡುಹಿಡಿಯುವುದು ಹೇಗೆ? ಇಲ್ಲಿದೆ ಒಂದಿಷ್ಟು ಟಿಪ್ಸ್‌
ಆರೋಗ್ಯ

ನಿಮ್ಮ ಶ್ವಾಸಕೋಶದಲ್ಲಿನ ಸಮಸ್ಯೆ ಕಂಡುಹಿಡಿಯುವುದು ಹೇಗೆ? ಇಲ್ಲಿದೆ ಒಂದಿಷ್ಟು ಟಿಪ್ಸ್‌

September 26, 2023
ಬ್ಯಾಂಕ್‌ಗಳಿಗೆ ದಂಡ: ಎಸ್‌ಬಿಐ ಸೇರಿ ನಾಲ್ಕು ಬ್ಯಾಂಕ್‌ಗಳಿಗೆ ಭಾರೀ ದಂಡ ವಿಧಿಸಿದ ಆರ್‌ಬಿಐ ಬ್ಯಾಂಕ್
ದೇಶ-ವಿದೇಶ

ಬ್ಯಾಂಕ್‌ಗಳಿಗೆ ದಂಡ: ಎಸ್‌ಬಿಐ ಸೇರಿ ನಾಲ್ಕು ಬ್ಯಾಂಕ್‌ಗಳಿಗೆ ಭಾರೀ ದಂಡ ವಿಧಿಸಿದ ಆರ್‌ಬಿಐ ಬ್ಯಾಂಕ್

September 26, 2023
ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ
ಪ್ರಮುಖ ಸುದ್ದಿ

ತಮಿಳುನಾಡಿನ ಕಡೆಗೆ ಹೋಗುವ ಬಸ್ ಸೌಲಭ್ಯ ರದ್ದು, ಸಾರಿಗೆ ಸಂಸ್ಥೆಯ ಬಸ್ಸುಗಳನ್ನು ಹಿಂದಕ್ಕೆ ಕರೆಸಿಕೊಂಡ ತಮಿಳುನಾಡು ಸರ್ಕಾರ

September 26, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.