• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಮನರಂಜನೆ

ಫೆ.14ರಂದು ಪೊಗರು ಸಿನಿಮಾದ ಆಡಿಯೋ ಲಾಂಚ್: ಚಿತ್ರತಂಡದಿಂದ ಸಿದ್ದರಾಮಯ್ಯಗೆ ಆಹ್ವಾನ

Sharadhi by Sharadhi
in ಮನರಂಜನೆ, ರಾಜಕೀಯ
ಫೆ.14ರಂದು ಪೊಗರು ಸಿನಿಮಾದ ಆಡಿಯೋ ಲಾಂಚ್: ಚಿತ್ರತಂಡದಿಂದ ಸಿದ್ದರಾಮಯ್ಯಗೆ ಆಹ್ವಾನ
0
SHARES
0
VIEWS
Share on FacebookShare on Twitter

ಬೆಂಗಳೂರು, ಫೆ. 13: ಸ್ಯಾಂಡಲ್ವುಡ್ನಲ್ಲಿ ದೊಡ್ಡ ನಿರೀಕ್ಷೆ ಸೃಷ್ಟಿಸಿರುವ ಆ್ಯಕ್ಷನ್ ಪ್ರಿನ್ಸ್ ಅಭಿನಯದ ಪೊಗರು ಸಿನಿಮಾ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈಗಾಗಲೇ ಅಭಿಮಾನಿಗಳ ಕುತೂಹಲ ಮೂಡಿಸಿರುವ ಈ ಸಿನಿಮಾದ ರಿಲೀಸ್‌ಗೂ ಮುನ್ನ ಭರ್ಜರಿ ಆಡಿಯೋ ಲಾಂಚ್‌ಗೆ ಸಿದ್ಧತೆ ನಡೆಸಿರುವ ಚಿತ್ರತಂಡ ಇದಕ್ಕಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದೆ.

ನಟ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ಪೊಗರು ಚಿತ್ರ ಇದೇ ತಿಂಗಳ 19ಕ್ಕೆ ತೆರೆ ಕಾಣಲು ಸಜ್ಜಾಗಿದೆ. ಈ ನಡುವೆ ದಾವಣಗೆರೆಯಲ್ಲಿ ಪೊಗರು ಚಿತ್ರದ ಅದ್ದೂರಿ ಆಡಿಯೋ ಲಾಂಚ್‌ಗೆ ಭರದ ಸಿದ್ಧತೆ ನಡೆದಿದ್ದು, ಫೆ.14 ರ ಪ್ರೇಮಿಗಳ ದಿನದಂದು ಚಿತ್ರದ ಆಡಿಯೋ ಲಾಂಚ್‌ ನಡೆಯಲಿದೆ. ಇದೇ ವೇದಿಕೆಯ ಮೇಲೆ ಪೊಗರು ಟೈಟಲ್‌ ಟ್ರ್ಯಾಕ್‌ ಹಾಗೂ ಟ್ರೇಲರ್‌ ಕೂಡ ರಿಲೀಸ್‌ ಆಗಲಿದೆ.

ಈ ಹಿನ್ನೆಲೆಯಲ್ಲಿ, ಸಿದ್ದರಾಮಯ್ಯರನ್ನು ಭೆಟಿ ಮಾಡಿದ ನಟ ಧ್ರುವ ಸರ್ಜಾ, ನಿರ್ದೇಶಕ ನಂದ ಕಿಶೋರ್‌ ವಿಪಕ್ಷ ನಾಯಕರನ್ನು ಪೊಗರು ಚಿತ್ರದ ಆಡಿಯೋ ಲಾಂಚ್‌ಗೆ ಆಹ್ವಾನಿಸಿದ್ದಾರೆ. ಈ ವೇಳೆ ಶಾಸಕ ಬೈರತಿ ಸುರೇಶ್‌ ಹಾಗೂ ಬಿಗ್‌ಬಾಸ್‌ ಖ್ಯಾತಿಯ ಪ್ರಥಮ್‌ ಕೂಡ ಚಿತ್ರತಂಡಕ್ಕೆ ಸಾಥ್‌ ನೀಡಿದ್ದಾರೆ. ಬಹುನಿರೀಕ್ಷಿತ ಪೊಗರು ಸಿನಿಮಾ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳಿನಲ್ಲೂ ತೆರೆ ಕಾಣಲಿದೆ.

ಪೊಗರು ಚಿತ್ರದ ನಾಯಕನಟ ಧ್ರುವಸರ್ಜಾ, ನಿರ್ದೇಶಕ ನಂದ ಕಿಶೋರ್ ಅವರು ಇಂದು ನನ್ನನ್ನು ಭೇಟಿ ಮಾಡಿ, ಚಿತ್ರದ ಆಡಿಯೋ ಬಿಡುಗಡೆ ಸಮಾರಂಭಕ್ಕೆ ಆಹ್ವಾನಿಸಿದರು. ಈ ವೇಳೆ ಶಾಸಕ ಬೈರತಿ ಸುರೇಶ್, ನಟ ಪ್ರಥಮ್ ಜೊತೆಗಿದ್ದರು. pic.twitter.com/Pr8WAbMmix

— Siddaramaiah (@siddaramaiah) February 12, 2021

Related News

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ
ರಾಜಕೀಯ

ಚುನಾವಣೆ ಘೋಷಣೆಗೆ ಕ್ಷಣಗಣನೆ ಆರಂಭ: ಎಲ್ಲಾ ಡಿಸಿಗಳಿಗೆ ಪತ್ರ ಬರೆದ ಚುನಾವಣಾ ಆಯೋಗ

March 25, 2023
ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!
ರಾಜಕೀಯ

ವರುಣಾದಿಂದ ಸಿದ್ದರಾಮಯ್ಯ ಸ್ಪರ್ಧೆ : ವಿಜಯೇಂದ್ರರನ್ನು ಬಿಜೆಪಿ ಕಣಕ್ಕಿಳಿಸಿದ್ರೆ ಏನಾಗಲಿದೆ ಪರಿಣಾಮ..?!

March 25, 2023
ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ
ರಾಜಕೀಯ

ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ; ಸಿದ್ದರಾಮಯ್ಯ ವರುಣಾದಿಂದ, ಮುನಿಯಪ್ಪ ದೇವನಹಳ್ಳಿಯಿಂದ ಸ್ಪರ್ಧೆ

March 25, 2023
ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ
Vijaya Time

ರಾಮ ಕೇವಲ ಹಿಂದೂಗಳಿಗೆ ಮಾತ್ರ ದೇವರಲ್ಲ : ಫಾರೂಕ್ ಅಬ್ದುಲ್ಲಾ

March 24, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
Menu
  • About Us
  • Contact Us
  • For Advertisement

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.