• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
    • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ರಾಜ್ಯ

ವಿಷದ ಬಾಟಲಿಯನ್ನು 6ನೇ ಗ್ಯಾರಂಟಿಯಾಗಿ ನೀಡಲು ಆಟೋ, ಟೆಂಪೋ ಚಾಲಕರ ಆಗ್ರಹ

Rashmitha Anish by Rashmitha Anish
in ರಾಜ್ಯ
ವಿಷದ ಬಾಟಲಿಯನ್ನು 6ನೇ ಗ್ಯಾರಂಟಿಯಾಗಿ ನೀಡಲು ಆಟೋ, ಟೆಂಪೋ ಚಾಲಕರ ಆಗ್ರಹ
0
SHARES
550
VIEWS
Share on FacebookShare on Twitter

ಉತ್ತರ ಕನ್ನಡ : ರಾಜ್ಯ ಸರ್ಕಾರವು ಶಕ್ತಿ ಯೋಜನೆ (Auto Tempo drivers problems) ಜಾರಿಗೆ ತಂದ ನಂತರ ಉತ್ತರ ಕನ್ನಡ ಜಿಲ್ಲೆಯಲ್ಲಿ ಆಟೋ ರಿಕ್ಷಾಗಳ ಬೇಡಿಕೆ ಕಡಿಮೆಯಾಗಿದೆ.

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಪ್ರವಾಸೋದ್ಯಮ ಮತ್ತು ಧಾರ್ಮಿಕ ಕ್ಷೇತ್ರಗಳು ಇದಕ್ಕೆ ಕಾರಣವಾಗಿದ್ದು, ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪಾಸ್‌ಗಳನ್ನು ಒದಗಿಸಲಾಗಿದೆ. ಪ್ರಯಾಣಿಕರನ್ನು

ನಂಬಿ ಜೀವನ ಸಾಗಿಸುತ್ತಿದ್ದ ಆಟೋ ರಿಕ್ಷಾ ಚಾಲಕರು ಈಗ ಸಂಕಷ್ಟಕ್ಕೆ (Auto Tempo drivers problems) ಸಿಲುಕಿದ್ದಾರೆ.

Tempo drivers problems

ಉತ್ತರ ಕನ್ನಡ ಜಿಲ್ಲೆಯಲ್ಲಿ ಸರಿಸುಮಾರು 8,500 ಆಟೋ-ರಿಕ್ಷಾಗಳಿವೆ, ಮತ್ತು ಹಿಂದೆ, ಚಾಲಕರ ದೈನಂದಿನ ಆದಾಯದ ಮೂಲವು ನಗರ ಪ್ರವಾಸೋದ್ಯಮ ಮತ್ತು ಧಾರ್ಮಿಕ ಕ್ಷೇತ್ರಗಳಿಗೆ

ಪ್ರಯಾಣಿಸುವ ಜನರಿಂದ ಬರುತ್ತಿತ್ತು. ಆದರೆ ಈಗ ಶಕ್ತಿ ಯೋಜನೆಯಡಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣವನ್ನು ಒದಗಿಸಲಾಗಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಆನ್‌ಲೈನ್ ವಂಚನೆ ಜಾಲವಾದ ಪಿಂಕ್ ವಾಟ್ಸ್ಆ್ಯಪ್ ಬಗ್ಗೆ ಪೊಲೀಸ್ ಇಲಾಖೆ ಎಚ್ಚರಿಕೆ

ಇದರಿಂದಾಗಿ ನಗರ ಪ್ರದೇಶದ ಮಹಿಳೆಯರು ನಗರ ಸಾರಿಗೆ ಅವಲಂಬಿಸಿದರೆ, ಪ್ರವಾಸ ಹಾಗೂ ಧಾರ್ಮಿಕ ಕ್ಷೇತ್ರಗಳಿಗೆ ಬರುವವರು ಸಹ ಸರ್ಕಾರಿ ಬಸ್ (Government Bus) ನತ್ತ ಮುಖ ಮಾಡಿದ್ದಾರೆ.

ಇದರಿಂದಾಗಿ ಆಟೋ-ರಿಕ್ಷಾಗಳಿಗೆ ಪ್ರಯಾಣಿಕರು ಗಣನೀಯವಾಗಿ ಕಡಿಮೆಯಾಗಿದೆ. ಅಷ್ಟೇ ಅಲ್ಲದೆ ಜಿಲ್ಲೆಯಲ್ಲಿ ಖಾಸಗಿ ಬಸ್‌ಗಳ (Private Bus) ಓಡಾಟ ಕಡಿಮೆಯಾಗಿದೆ.

Auto Tempo drivers problems

ಗ್ಯಾರಂಟಿ ಯೋಜನೆ ಜಾರಿಯಾಗಿ ವಾರಗಳು ಕಳೆದಿದೆ ಆದರೆ ಈ ಹಿಂದೆ ಪ್ರಯಾಣಿಕರಿಗೆ ಸಾರಿಗೆ ವ್ಯವಸ್ಥೆಗೆ ಆಟೋಗಳು ಮತ್ತು ಟೆಂಪೋಗಳು ಅವಿಭಾಜ್ಯವಾಗಿತ್ತು ಮತ್ತು ಈ ಹಿಂದೆ ಈ ವೃತ್ತಿಯನ್ನು

ನಂಬಿದ್ದ ಕೆಲವು ಆಟೋ ಚಾಲಕರು ಇದೀಗ ತಮ್ಮ ವೃತ್ತಿಯನ್ನೇ ಬದಲಿಸುವ ಸ್ಥಿತಿಗೆ ಬಂದಿದ್ದು ಪ್ರಯಾಣಿಕರ ಕೊರತೆಯಿಂದ ಜಿಲ್ಲೆಯ ಬಹುತೇಕ ಆಟೋ ನಿಲ್ದಾಣದಲ್ಲಿ ದಿನದ ಕೂಲಿ

ಸಹ ದುಡಿಯದ ಸ್ಥಿತಿಗೆ ಆಟೋಚಾಲರು ಬಂದು ನಿಂತಿದ್ದಾರೆ.

ಇದನ್ನೂ ಓದಿ : ಕನಿಷ್ಠ 7 ಭಾರತೀಯ ಕೆಮ್ಮು ಸಿರಪ್ ಗಳು ವಿಷಕಾರಿಯಾಗಿವೆ : ವಿಶ್ವ ಆರೋಗ್ಯ ಸಂಸ್ಥೆ

ಮಹಿಳೆಯರಿಗಾಗಿ ಸರ್ಕಾರ (Government)ಫ್ರೀ ಬಸ್ ಪ್ರಯಾಣವನ್ನು ಬಿಟ್ಟಿದೆ. ಆದ್ರೆ ಆಟೋ ಚಾಲಕ ಜೀವನದ ಮೇಲೆ ಇದರ ಜೊತೆ ಬರೆ ಎಳೆದಿದ್ದು ಆಟೋ ಚಾಲಕರು

ಇದರಿಂದ ಸಂಕಷ್ಟ ಅನುಭವಿಸುವಂತಾಗಿದೆ. ರಾಜ್ಯದ ಆಟೋ ಚಾಲಕರ ಹಿತದೃಷ್ಟಿಯನ್ನು ಗಮನದಲ್ಲಿ ಇಟ್ಟುಕೊಂಡು ಹೀಗಾಗಿ ಸರ್ಕಾರ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು..

10,000 ರೂ ಪರಿಹಾರ ಹಣವಾಗಿ ಆಟೋ ಚಾಲಕರಿಗೆ ಪ್ರತಿ ತಿಂಗಳು ನೀಡಬೇಕು. ಇಲ್ಲವಾದರೇ ಆಟೋ ಚಾಲಕರಿಗೆ ವಿಷದ(Poison) ಬಾಟಲಿ ಆರನೇ ಗ್ಯಾರಂಟಿಯಾಗಿ ನೀಡಬೇಕು ಎಂದು

ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಒಂದು ವೇಳೆ ನಮ್ಮ ಬದುಕಿನ ಬಗ್ಗೆ ಸರ್ಕಾರ ಕಿಂಚಿತ್ತು ಯೋಚನೆ ಮಾಡದೆ ಇದ್ದರೆ ಉಗ್ರ ಹೋರಾಟ ನಡೆಸುವ ಎಚ್ಚರಿಕೆಯನ್ನು ಆಟೋ ಚಾಲಕರ ಸಂಘ ನೀಡಿದೆ

ರಶ್ಮಿತಾ ಅನೀಶ್

Tags: Auto RickshawKarnatakaskatischeme

Related News

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ
ಪ್ರಮುಖ ಸುದ್ದಿ

ಸಿದ್ದರಾಮಯ್ಯ ಲಿಂಗಾಯತರನ್ನು ಮೂಲೆಗುಂಪು ಮಾಡಲಾಗುತ್ತಿದ್ದು, ಸರಿಯಾದ ಸ್ಥಾನಮಾನ ಸಿಗುತ್ತಿಲ್ಲ – ಸಿಡಿದೆದ್ದ ಶಾಮನೂರು ಶಿವಶಂಕರಪ್ಪ

September 30, 2023
ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ
ಪ್ರಮುಖ ಸುದ್ದಿ

ಯೋಗೀಶ ಗೌಡ ಕೊಲೆ ಪ್ರಕರಣ : ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಸಂಕಷ್ಟ

September 30, 2023
KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ
ಪ್ರಮುಖ ಸುದ್ದಿ

KPSC : ವಾಣಿಜ್ಯ ತೆರಿಗೆ ಪರಿವೀಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನ

September 30, 2023
ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ
ಪ್ರಮುಖ ಸುದ್ದಿ

ಗಾಂಧಿ ಜಯಂತಿಗೆ ಕೆ.ಆರ್‌ ಪುರ ಹಾಗೂ ಬೈಯಪ್ಪನಹಳ್ಳಿ ನಡುವೆ ನೇರಳೆ ಮಾರ್ಗದ ಮೆಟ್ರೋ ರೈಲು ಸಂಚಾರ

September 30, 2023

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
Menu
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
Menu
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.