• ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Vijaya Times logo
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Menu
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ
Visit Channel
Home ಆರೋಗ್ಯ

ಚಳಿಗಾಲದಲ್ಲಿ ಮಕ್ಕಳನ್ನು ಸೋಂಕುಗಳಿಂದ ದೂರವಿರಿಸುವುದು ಹೇಗೆ?

Bhavya by Bhavya
in ಆರೋಗ್ಯ, ಪ್ರಮುಖ ಸುದ್ದಿ, ಮಾಹಿತಿ
ಚಳಿಗಾಲದಲ್ಲಿ ಮಕ್ಕಳನ್ನು ಸೋಂಕುಗಳಿಂದ ದೂರವಿರಿಸುವುದು ಹೇಗೆ?
0
SHARES
102
VIEWS
Share on FacebookShare on Twitter

ಚಳಿ ಹೆಚ್ಚುತ್ತಿದ್ದಂತೆ ಸೋಂಕುಗಳ ಲಕ್ಷಣಗಳು ಎಲ್ಲೆಡೆ ತೀವ್ರವಾಗುತ್ತಿವೆ. ಸುಸ್ತು, ಕೆಮ್ಮು, ನೆಗಡಿ, ಜ್ವರ, ಗಂಟಲುನೋವು (away from infections in winter) ಮುಂತಾದ ರೋಗ ಲಕ್ಷಗಳು ಕಂಡು

away from infections in winter

ಬರುತ್ತಿವೆ. ಎಲ್ಲೆಡೆ ಪ್ರೌಢರಲ್ಲೂ ಈ ಲಕ್ಷಣಗಳು ತೊಂದರೆ ಕೊಡುತ್ತಿವೆ. ಮಕ್ಕಳು ಅಷ್ಟೇಅಲ್ಲ. ದೊಡ್ಡವರಾಳಿಯೂ ಸಹ ಚೇತರಿಸಿಕೊಳ್ಳಲು ಆಗದಂತೆ ಗಂಭೀರ ಸ್ಥಿತಿಗೆ ತಂದು ಬಿಡುತ್ತವೆ ಹಾಗಾದರೆ

ಚಳಿಗಾಲದ ಸೋಂಕುಗಳು ಮಕ್ಕಳನ್ನು ಕಾಡದಂತೆ (away from infections in winter) ತಡೆಯುವುದು ಹೇಗೆ ತಿಳಿಯೋಣ.

ಒಬ್ಬರಿಂದೊಬ್ಬರಿಗೆ ವೇಗವಾಗಿ ಹರಡುವ ಈ ವೈರಸ್‌ಗಳು ಮಕ್ಕಳಲ್ಲಿ ಪ್ರಸರಣವಾಗುವುದು ಇನ್ನೂ ವೆಗವಾಗಿದೆ ಶಾಲೆಯಲ್ಲಿ ಅಥವಾ ಡೇ ಕೇರ್‌ನಲ್ಲಿ (day care) ಒಟ್ಟಿಗೆ ಆಡುವ, ಅಕ್ಕಪಕ್ಕ

ಕುಳಿತುಕೊಳ್ಳುವ, ಒಬ್ಬರ ವಸ್ತುಗಳನ್ನು ಇನ್ನೊಬ್ಬರು ಮುಟ್ಟುವ ಸಂದರ್ಭಗಳು ಇರುವುದರಿಂದ, ಮಕ್ಕಳಲ್ಲಿ ಸೋಂಕುಗಳು ಅತಿ ವೇಗವಾಗಿ ಹರಡುತ್ತವೆ. ಅದರಲ್ಲೂ ಕೆಲವು ತಿಂಗಳ ಹಿಂದೆ ಉಂಟಾದ

ಸೋಂಕಿನಿಂದ ಪ್ರತಿರೋಧಕ ಶಕ್ತಿ ಜಾಗೃತವಾಗಿರುತ್ತದೆ ಎಂದು ಮಕ್ಕಳ ವಿಷಯದಲ್ಲಿ ಹೇಳಲಾಗದು. ಹಾಗಾಗಿ ಚಿಣ್ಣರು ಆಗಾಗ ಆರೋಗ್ಯ ಸಮಸ್ಯೆ (Health Issue) ಎದುರಿಸುವುದು

ಸಾಮಾನ್ಯ ಎಂಬಂತೆ ಆಗುತ್ತಿದೆ.

ಆಹಾರ
ಹಸಿರು ತರಕಾರಿಗಳು- ಸೊಪ್ಪು, ಋತುಮಾನದ ಹಣ್ಣುಗಳು, ಧಾನ್ಯಗಳು, ಮೊಳಕೆ ಕಾಳುಗಳು, ಡೈರಿ ಉತ್ಪನ್ನಗಳು, ಬೀಜಗಳು, ಮೊಟ್ಟೆ, ಮೀನು ಮುಂತಾದವು ಉವು ವಿಟಮಿನ್ ಹೊಂದಿರುವ ಆಹಾರ

ಪದಾರ್ಥ ಮಕ್ಕಳಿಗೆ ಕೊಡುವುದರಿಂದ ರೋಗ ನಿರೋಧಕಶಕ್ತಿ ಹೆಚ್ಚುತ್ತದೆ ಮತ್ತು ಸೋಂಕುಗಳಿಂದ ದೂರ ವಿರಬಹುದು. ಕರಿದ, ಸಂಸ್ಕರಿತ, ಸಕ್ಕರೆಭರಿತ, ಪ್ಯಾಕ್‌ ಮಾಡಿದ ಆಹಾರಗಳು ತರುವುದು

ಹಾನಿಯನ್ನೇ ಹೊರತು ಆರೋಗ್ಯವನ್ನಲ್ಲ.ಜಂಕ್‌ ಸೇವನೆಯಿಂದ ಪ್ರತಿರೋಧಕ ಶಕ್ತಿ ತೀವ್ರವಾಗಿ ಕುಂಠಿತಗೊಳ್ಳುತ್ತದೆ

ಲಸಿಕೆ ಬೇಕು
ಆಯಾ ವರ್ಷದ ಫ್ಲೂ ಋತುವಿನಲ್ಲಿ ಯಾವೆಲ್ಲಾ ವೈರಸ್‌ಗಳು ಬರಬಹುದು ಎಂಬ ಲೆಕ್ಕಾಚಾರದ ಮೇಲೆ ಫ್ಲೂ ಲಸಿಕೆಯನ್ನು ತಯಾರಿಸಲಾಗುತ್ತದೆ. ಆದ್ದರಿಂದ ಪ್ರತಿ ವರ್ಷ ಮಕ್ಕಳಿಗೆ ಫ್ಲೂ ಲಸಿಕೆಯನ್ನು

ಹಾಕಿಸುವುದು ಉತ್ತಮ. ಇದರಿಂದ ರೋಗ ನಿರೋಧಕಶಕ್ತಿಯನ್ನು ತಾತ್ಕಾಲಿಕವಾಗಿ ಉತ್ತೇಜಿಸಿದಂತಾಗುತ್ತದೆ. ಒಂದೊಂದು ಸೋಂಕು ತಾಗಿದರೂ, ಅದರ ತೀವ್ರತೆ ಕಡಿಮೆ ಇರುತ್ತದೆ.ಹಾಗಾಗಿ

ಸೋಂಕು ಕಡಿಮೆಯೇ ಸಮಯದಲ್ಲಿ ನಾವು ಗುಣಮುಖರಾಗುತ್ತೆವೆ.

away from

ಅಭ್ಯಾಸಗಳು
ಕೋವಿಡ್‌ ಭೀತಿಯೂ ಮತ್ತೆ ಹೆಚ್ಚಾಗುವ ಹಿನ್ನೆಲೆಯಲ್ಲಿ ವೈಯಕ್ತಿಕ ಅಂತರವನ್ನು ಸಾಧ್ಯವಾದಷ್ಟು ಕಾಯ್ದುಕೊಳ್ಳುವುದು, ಅಗತ್ಯ ವಾಗಿದೆ . ಆಗಾಗ ಕೈ ಶುಚಿ ಮಾಡುವುದು,, ಸಾರ್ವಜನಿಕ ಜಾಗಗಳಲ್ಲಿ

ಓಡಾಡುವಾಗ ಎಚ್ಚರಿಕೆ ವಹಿಸುವುದು, ಕಣ್ಣು-ಬಾಯಿ-ಮೂಗು ಮುಟ್ಟದಿರುವುದು, ನೆಗಡಿ-ಕೆಮ್ಮು ಇದ್ದರೆ ಮಾಸ್ಕ್‌ ಧರಿಸುವುದು ಮುಂತಾದ ಕೋವಿಡ್‌ ಕಾಲದ ಅಭ್ಯಾಸಗಳು ಚಳಿಗಾಲದಲ್ಲಿ ಜಾರಿಯಲ್ಲಿದ್ದರೆ

ನಮಗೆ ಹೆಚ್ಚಿನ ರಕ್ಷಣೆ ದೊರೆಯುತ್ತದೆ.

ಚಟುವಟಿಕೆ
ಮಕ್ಕಳು ನಿತ್ಯವೂ ಮನೆಯಿಂದ ಹೊರಾಂಗಣ ಆಟವಾಡಲು ಹೋಗುವಾಗ ಜಾಗೃತರಾಗಿ ಎಚ್ಚರಿಕೆವಹಿಸಿ ಸೋಂಕು ಹರಡುವ ಪ್ರಮಾಣ ಕಡಿಮೆಯಾಗುತ್ತದೆ . ಬಿಸಿಲಲ್ಲಿ ಮಕ್ಕಳು ಆಡಿದಾಗ ಪ್ರತಿರೋಧಕ

ಶಕ್ತಿ ಇನ್ನಷ್ಟು ಬಲವಾಗುತ್ತದೆ.

ನಿದ್ದೆ
ಬೆಳೆಯುವ ಮಕ್ಕಳಿಗೆ 9-10 ತಾಸು ನಿದ್ದೆ ಅಗತ್ಯ. ಇದರಿಂದ ಶರೀರದಲ್ಲಿ ಆಗುವ ಏರುಪೆರುಗಳು ಬೆಳೆಯುವ ಮಕ್ಕಳಲ್ಲಿ ಸರಿಯಾಗುತ್ತದೆ ಅಗತ್ಯವಾದ ವಿಶ್ರಾಂತಿ ನೀಡಿದಂತಾಗುತ್ತದೆ.

ನೀರು
ಮಕ್ಕಳ ಉತ್ತಮ ಬೆಳೆವಣಿಗೆಗೆ ನೀರು ಕುಡಿಯುವುದು ತುಂಬಾ ಮುಖ್ಯ ಆದ್ದರಿಂದ. ದಿನಕ್ಕೆ ಎಂಟು ಗ್ಲಾಸ್‌ ನೀರು ಕುಡಿಯುವುದು ದೇಹದಿಂದ ಕಶ್ಮಲಗಳನ್ನು ತೆಗೆಯಲು ಇದು ಎಲ್ಲರಿಗೂ ಬೇಕಾಗುತ್ತದೆ.

ಅವರು ಕುಡಿಯುವ ನೀರಿನ ಪ್ರಮಾಣ ಸಾಕಾಗುತ್ತಿಲ್ಲ ಎನಿಸಿದರೆ, ಇನ್ನಷ್ಟು ಕುಡಿಯುವಂತೆ ಪ್ರೋತ್ಸಾಹಿಸಿ. ಸೂಪ್‌, ಜ್ಯೂಸ್ ಮುಂತಾದ ದ್ರವಾಹಾರಗಳ ಮೂಲಕ ದೇಹಕ್ಕೆ ಸಾಕಷ್ಟು ನೀರು ದೊರೆಯುತ್ತಿದೆ

ಎಂಬುದನ್ನು ಖಾತ್ರಿಪಡಿಸಿ.

ಇದನ್ನು ಓದಿ: ಪೋಷಕರೇ ಗಮನಿಸಿ: 4 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ನೀಡುವ ಶೀತದ ಸಿರಪ್ ಬ್ಯಾನ್

  • ಮೇಘಾ ಮನೋಹರ ಕಂಪು
Tags: child carechildrenshealth tipsKarnatakawinter care

Related News

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು
ಪ್ರಮುಖ ಸುದ್ದಿ

ಕಡಿಮೆ ಹೂಡಿಕೆಯಲ್ಲಿ ಹೆಚ್ಚಿನ ಲಾಭ: ಪ್ಯಾಸಿವ್ ಆದಾಯದ ಹೊಸ ಮಾರ್ಗಗಳು

April 22, 2026
ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ
ಪ್ರಮುಖ ಸುದ್ದಿ

ಮುಂದಿನ 7 ದಿನಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಸಾಧ್ಯತೆ: ಹವಾಮಾನ ಇಲಾಖೆಯ ಮುನ್ಸೂಚನೆ

April 22, 2026
ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್
ದೇಶ-ವಿದೇಶ

ಇರಾನ್ ವಿರುದ್ಧ ದಾಳಿಗೆ ತಾತ್ಕಾಲಿಕ ‘ಬ್ರೇಕ್’: ಪಾಕಿಸ್ತಾನದ ಮಧ್ಯಸ್ಥಿಕೆಗೆ ಒಪ್ಪಿದ ಡೊನಾಲ್ಡ್ ಟ್ರಂಪ್

April 22, 2026
ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ
ದೇಶ-ವಿದೇಶ

ಟೆಕ್ ದಿಗ್ಗಜ ಆಪಲ್‌ಗೆ ಹೊಸ ನಾಯಕ: ಟಿಮ್ ಕುಕ್ ನಿರ್ಗಮನ, ಜಾನ್ ಟೆರ್ನಸ್ ನೇಮಕ

April 21, 2026

ವಿಜಯ ಟೈಮ್ಸ್‌ - ಬದಲಾವಣೆಯ ಹಾದಿ

Vijaya Times logo

ವಿಜಯ ಟೈಮ್ಸ್‌

  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ
  • ಪ್ರಮುಖ ಸುದ್ದಿ
  • ರಾಜಕೀಯ
  • ದೇಶ-ವಿದೇಶ
  • ಮನರಂಜನೆ

Quick Links

  • About Us
  • Contact Us
  • For Advertisement
  • Privacy policy
  • About Us
  • Contact Us
  • For Advertisement
  • Privacy policy

Follow Us

Facebook Twitter Instagram Youtube

Download Vijaya Times App

Android
© 2022 Vijaya Times. All rights reserved.
No Result
View All Result
  • ಹೋಮ್
  • ವಿಜಯ ಟೈಮ್ಸ್‌
    • ಪ್ರಮುಖ ಸುದ್ದಿ
    • ರಾಜ್ಯ
    • ದೇಶ-ವಿದೇಶ
    • ರಾಜಕೀಯ
  • ಕವರ್‌ ಸ್ಟೋರಿ
  • ಲೈಫ್ ಸ್ಟೈಲ್
  • ಆರೋಗ್ಯ
  • ಕ್ರೀಡೆ
  • ಮನರಂಜನೆ
    • ವೈರಲ್ ಸುದ್ದಿ

© 2022 Vijaya Times. All Rights Reserved.